• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಬಿಜೆಪಿ ಕಚೇರಿಗೆ ಒಮ್ಮೆ ಬಂದು ನೋಡಲಿ..’ಕಾಂಗ್ರೆಸಿಗರಿಗೆ ಸವಾಲು ಹಾಕಿದ ಶಾಸಕ

Aug 24 2024, 01:19 AM IST
ಐವನ್ ಡಿಸೋಜಾ ಓರ್ವ ಭಯೋತ್ಪಾದಕ. ತಾಕತ್ತಿದ್ದರೆ ನನ್ನ ಮೇಲೆ ರೌಡಿಶೀಟರ್ ಹಾಕಲಿ ನೋಡೋಣ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸವಾಲು ಹಾಕಿದ್ದಾರೆ.

ದ.ಕ.ದಲ್ಲಿ ಉಲ್ಭಣಿಸಿದ ಬಿಜೆಪಿ ವರ್ಸಸ್‌ ಕಾಂಗ್ರೆಸ್‌ ರಾಜಕೀಯ ಸಮರ:

Aug 24 2024, 01:19 AM IST
ಮಹಾತ್ಮಗಾಂಧಿಯವರನ್ನು ಕೊಂದವನನ್ನು ದೇವರೆಂದು ಪೂಜಿಸುವ ಬಿಜೆಪಿಯವರು ನಮ್ಮನ್ನು ಬಿಡುತ್ತಾರೆಯೇ ಎಂದು ಐವನ್‌ ಡಿಸೋಜಾ ಪ್ರಶ್ನಿಸಿದರು.

ಹೊಸದುರ್ಗ ಪುರಸಭೆ ಬಿಜೆಪಿ ತೆಕ್ಕೆಗೆ

Aug 23 2024, 01:23 AM IST
ಹೊಸದುರ್ಗ ಪುರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಅವರನ್ನು ಬಿಜೆಪಿ ಮುಖಂಡರು ಅಭಿನಂದಿಸಿದರು

ಮುಂಡರಗಿ ಪುರಸಭೆ ಬಂಡಾಯ ಬಿಜೆಪಿ ಮಡಿಲಿಗೆ, ಶಿರಹಟ್ಟಿ ಶಾಸಕರಿಗೆ ತೀವ್ರ ಮುಖಭಂಗ

Aug 23 2024, 01:20 AM IST
ನನಗೆ ಮತ ನೀಡಿ ಆಯ್ಕೆ ಮಾಡಿದ ಎಲ್ಲ ಸದಸ್ಯರಿಗೆ, ಬೆಂಬಲಿಸಿದ ಪಕ್ಷದ ಮುಖಂಡರಿಗೆ ಕೃತಜ್ಞತೆಗಳು. ಮುಂಬರುವ ದಿನಗಳಲ್ಲಿ ಉಪಾಧ್ಯಕ್ಷರು ಸೇರಿದಂತೆ ಎಲ್ಲ ವಾರ್ಡುಗಳ ಸದಸ್ಯರನ್ನು ಒಳಗೊಂಡು ಪಟ್ಟಣದ ಅಭಿವೃದ್ದಿಗೆ ಶ್ರಮಿಸುವೆ

ಕಾಂಗ್ರೆಸ್ಸಿಗರ ವಿರುದ್ಧ ಕ್ರಮಕ್ಕಾಗಿ ಬಿಜೆಪಿ ಪ್ರತಿಭಟನೆ

Aug 23 2024, 01:19 AM IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.

ಸಿಎಂ ರಾಜೀನಾಮೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Aug 23 2024, 01:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ನಗರದ ಸ್ವಾತಂತ್ರ್ಯಉದ್ಯಾನವನದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿ, ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತು.

ತನಿಖೆಗೆ ಸಹಕರಿಸದೆ ಕಾಂಗ್ರೆಸ್ಸಿಗರ ಬೇಜವಾಬ್ದಾರಿತನದ ಮಾತು ಆರೋಪ : ಬಿಜೆಪಿ ಪ್ರತಿಭಟನೆ

Aug 23 2024, 01:17 AM IST

ಮುಡಾದಲ್ಲಿ 14 ನಿವೇಶನ ಸಿಎಂ ಸಿದ್ದರಾಮಯ್ಯರ ಪತ್ನಿಗೆ ನೀಡಿರುವುದು ಸೇರಿದಂತೆ ನಾನಾ ಆರೋಪಗಳಿಗೆ ತನಿಖೆಗೆ ಸ್ಪಂದಿಸದೆ ರಾಜ್ಯಪಾಲರ ವಿರುದ್ಧ ಪ್ರತಿಭಟನೆ, ಸಾರ್ವಜನಿಕವಾಗಿ, ವೈಯಕ್ತಿಕವಾಗಿ ನಿಂದನೆ ಖಂಡನೀಯ. ರಾಜ್ಯಪಾಲರ ಬಗ್ಗೆ ಕಾಂಗ್ರೆಸಿಗರು ಹಗುರವಾಗಿ ಮಾತನಾಡಬಾರದು

ರಾಜ್ಯಪಾಲರ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ

Aug 23 2024, 01:17 AM IST
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಹಾಗೂ ಪೂರ್ವ ಯೋಜಿತವಾಗಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ನಗರದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ವಿರುದ್ಧ ಬೀದಿಗಿಳಿದ ಬಿಜೆಪಿ

Aug 23 2024, 01:13 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಈ ಮೂಲಕ ರಾಜ್ಯಪಾಲರ ತೇಜೋವಧೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್, ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

Aug 23 2024, 01:12 AM IST
ರಾಜ್ಯಪಾಲರ ವಿರುದ್ಧ ಟೀಕೆಗಳನ್ನು ಮಾಡಿ ಅಸಂವಿಧಾನಾತ್ಮಕವಾಗಿ ವರ್ತಿಸುತ್ತಿರುವ ಕಾಂಗ್ರೆಸ್‌ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved