• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸದಸ್ಯತ್ವ ಅಭಿಯಾನ ಪರಿಣಾಮಕಾರಿಯಾಗಿಸಿ: ನರಸಿಂಹಮೂರ್ತಿಜೀಗೌಡ

Nov 15 2024, 12:33 AM IST
ಬಿಜೆಪಿ ಪಕ್ಷ ರಾಷ್ಟ್ರದಲ್ಲಿ 10 ಕೋಟಿಗೂ ಅಧಿಕ ಸದಸ್ಯರನ್ನು ಹೊಂದಿದ್ದು, ರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಜಿಲ್ಲೆಯಲ್ಲಿ 1.75ಲಕ್ಷ ಸದಸ್ಯರಿದ್ದಾರೆ. ಆದರೆ, ತಾಲೂಕಿನಲ್ಲಿ ಈವರೆಗೆ ಕೇವಲ 5ಸಾವಿರ ಸದಸ್ಯತ್ವ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಸದಸ್ಯತ್ವ ಸಂಖ್ಯೆಯನ್ನು ವಾರದೊಳಗೆ 10ಸಾವಿರಕ್ಕೇರಿಸಬೇಕೆಂಬ ಉದ್ದೇಶದಿಂದ ಅಭಿಯಾನವನ್ನು ಚುರುಕುಗೊಳಿಸಲಾಗಿದೆ.

ಶಾಸಕನಿಗೆ ಏಡ್ಸ್‌ ಹಬ್ಬಿಸಲೆತ್ನ: ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಆಪ್ತ ಇನ್ಸ್ಪೆಕ್ಟರ್‌ ಸೆರೆ

Nov 15 2024, 12:33 AM IST
ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯ 6 ಅದಿರು ಸಾಗಾಣಿಕೆ ಕೇಸಿಗೂ ಎಸ್‌ಐಟಿ

Nov 15 2024, 12:32 AM IST
ಸಿಬಿಐ ತನಿಖೆ ನಡೆಸದೇ ವಾಪಸ್‌ ಮಾಡಿದ್ದ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯ 6 ಅದಿರು ಸಾಗಾಣಿಕೆ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರವೇ ತನಿಖೆ ನಡೆಸಲು ನಿರ್ಧರಿಸುದ್ದು, ರಾಜ್ಯ ಸಚಿವ ಸಂಪುಟ ಗುರುವಾರ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚನೆಗೆ ಅನುಮೋದನೆ ನೀಡಿದೆ.

50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರು. ಆಫರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ!

Nov 14 2024, 12:54 AM IST
ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರು. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು. ಆದರೆ ಇವರ ಆಮಿಷಕ್ಕೆ ಯಾವುದೇ ಶಾಸಕರು ಬಲಿಯಾಗದಿದ್ದಾಗ ಇದೀಗ ನನ್ನ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಉಪಸಮರ: 82% ಮತ

Nov 14 2024, 12:53 AM IST
ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಒಟ್ಟು ಶೇ.81.84ರಷ್ಟು ಮತದಾನವಾಗಿದೆ.

ನಿಖಿಲ್ ಗೆಲುವಿಗೆ ಬಿಜೆಪಿ ಕಾರ‌್ಯಕರ್ತರಿಂದ ವಿಶೇಷ ಪೂಜೆ

Nov 14 2024, 12:49 AM IST
ಎರಡು ಚುನಾವಣೆಗಳಲ್ಲಿ ಸೋತಿದ್ದರೂ ಎದೆಗುಂದದೆ ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಬಾರಿ ಚನ್ನಪಟ್ಟಣ ಮತದಾರರು ನಿಖಿಲ್ ಕೈ ಹಿಡಿಯುವರೆಂಬ ವಿಶ್ವಾಸವಿದೆ. ತಾಯಿ ಶ್ರೀಕಾಳಿಕಾಂಬ ದೇವಿ ಅವರಿಗೆ ರಾಜಕೀಯ ಗೆಲುವು ನೀಡಲಿ ಎಂದರಲ್ಲದೇ, ಸಚಿವ ಜಮೀರ್ ಅಹಮ್ಮದ್ ಅವರಿಗೆ ಒಳ್ಳೆಯ ಬುದ್ದಿ ನೀಡಲಿ. ಒಳ್ಳೆಯ ಮಾತನಾಡುವಂತೆ ಪ್ರೇರಣೆ ನೀಡಲಿ.

ವಕ್ಫ್ ಹೆಸರಲ್ಲಿ ರಾಜ್ಯಾದ್ಯಂತ ಬಿಜೆಪಿ ರಾಜಕೀಯ ನಾಟಕ

Nov 14 2024, 12:47 AM IST
ರಾಜ್ಯ ಸರ್ಕಾರ ಹೊರಡಿಸಿದ್ದ ವಕ್ಫ್‌ ನೋಟಿಸ್ ವಾಪಸ್‌ ಪಡೆದಿದ್ದು, ಮುಟೇಷನ್‌ಗೆ ತಡೆ ನೀಡಿದೆ. ರೈತರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಿಎಸ್‌ವೈ ಕಾಲದ ಬಿಜೆಪಿ ಸರ್ಕಾರದ ಮತ್ತೊಂದು ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳಲು ತನಿಖೆಗೆ ಆದೇಶ!

Nov 12 2024, 01:33 AM IST
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನ ದುರ್ಬಳಕೆಗೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಆ ಮೂಲಕ ಬಿಜೆಪಿ ಸರ್ಕಾರದ ಅವಧಿಯ ಮತ್ತೊಂದು ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.

ಬಿಜೆಪಿ-ಜೆಡಿಎಸ್ ಒಟ್ಟಾಗಿ ಮತ್ತೊಮ್ಮೆ ಸುವರ್ಣ ಕಾಲ ಸರ್ಕಾರ ರಚನೆ ಮಾಡುತ್ತೇವೆ : ಎಚ್ಡಿಕೆ

Nov 12 2024, 01:30 AM IST
ಚನ್ನಪಟ್ಟಣ: ಮುಂದಿನ ದಿನಗಳಲ್ಲಿ ಬಿಜೆಪಿ-ಜೆಡಿಎಸ್ ಒಟ್ಟಾಗಿ ಮತ್ತೊಮ್ಮೆ ಸುವರ್ಣ ಕಾಲ ಸರ್ಕಾರವನ್ನು ರಚನೆ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು.

ಆಲೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

Nov 11 2024, 11:51 PM IST
ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಮಹಾ ಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಬೂತ್‌ ಅಧ್ಯಕ್ಷರು ಹಾಗೂ ತಂಡದವರ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದು, ಇನ್ನೂ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಶ್ರಮ ಹಾಕುವ ಮೂಲಕ ಸದಸ್ಯತ್ವ ಹೆಚ್ಚು ಮಾಡಬೇಕಾಗಿದೆ. ಆದ್ದರಿಂದ ತಮ್ಮ ತಂಡದೊಂದಿಗೆ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಸದಸ್ಯರ ನೋಂದಣಿ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 376
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved