• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ- ಜೆಡಿಎಸ್ ನಾಯಕರು ಪಾದಯಾತ್ರೆಯಿಂದ ಏನು ಸಾಧಿಸಿದರು?

Aug 11 2024, 01:35 AM IST
ಕಡೂರು, ತಮ್ಮ ಸುದೀರ್ಘ ರಾಜಕಾರಣದಲ್ಲಿ ಒಂದು ಸಣ್ಣ ಕಪ್ಪು ಚುಕ್ಕೆಯೂ ಇಲ್ಲದ ನಮ್ಮ ನಾಯಕ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತಂದು ಕಾಂಗ್ರೆಸ್ ಸರ್ಕಾರ ಉರುಳಿಸುವ ಹುನ್ನಾರ ಮಾಡಿದ ಬಿಜೆಪಿ- ಜೆಡಿಎಸ್ ನಾಯಕರು ಪಾದಯಾತ್ರೆ ಮಾಡಿ ಎನು ಸಾಧಿಸಿದರು ಎಂದು ಶಾಸಕ ಕೆ.ಎಸ್.ಆನಂದ್ ಲೇವಡಿ ಮಾಡಿದರು.

ಬಿಜೆಪಿ ವಿರುದ್ಧ ಪಂಜಿನ ಮೆರವಣಿಗೆ

Aug 11 2024, 01:34 AM IST
ಅಜ್ಜಂಪುರ, ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಅಹಿಂದ ಎಂಬ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಅಹಿಂದ ಸಂಘಟನೆಗಳು ಅಭಿಮಾನಿಗಳು ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದವು.

ಮೈಸೂರು ಚಲೋ ಪಾದಯಾತ್ರೆಗೆ ಅಡ್ಡಿ: ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಸಂಘರ್ಷ

Aug 10 2024, 08:40 AM IST
ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆ ಮೈಸೂರು ಪ್ರವೇಶದ ವೇಳೆ ಪೊಲೀಸರು ತಡೆ ಹಿಡಿದಾಗ ಕೆಲಕಾಲ ಸಂಘರ್ಷದ ವಾತಾವರಣ ನಿರ್ಮಾಣವಾಯಿತು. ಕಾಂಗ್ರೆಸ್‌ ಸಮಾವೇಶದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡರು.

ಎಡ-ಬಲ ನಾಲೆಗಳಲ್ಲಿ ವೇಗವಿಲ್ಲದ ಭದ್ರಾ ಡ್ಯಾಂ ನೀರು : ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ

Aug 10 2024, 01:44 AM IST

ಭದ್ರಾ ಅಣೆಕಟ್ಟೆಯಿಂದ ನಾಲೆಗಳಿಗೆ ನೀರುಹರಿಸಿ 11 ದಿನಗಳಾಗಿವೆ. ಆದರೂ, ನಾಲೆಗಳಲ್ಲಿ ನೀರು ನಿಗದಿತ ಪ್ರಮಾಣ ಹಾಗೂ ಹೆಚ್ಚು ರಭಸದಲ್ಲಿ ಹರಿಯುತ್ತಿಲ್ಲ. ಈ ಹಿನ್ನೆಲೆ  ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.

ಬಿಜೆಪಿ, ಜೆಡಿಎಸ್‌ ರಾಜ್ಯಾಧ್ಯಕ್ಷರ ನಿವಾಸಗಳಿಗೆ ಮುತ್ತಿಗೆ : ಸೌಂದರ್ಯ

Aug 10 2024, 01:42 AM IST
ಚಿಕ್ಕಮಗಳೂರು, ಶೋಷಿತ ಸಮುದಾಯಗಳ ಜನನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ, ಜೆಡಿಎಸ್ ರಾಜ್ಯಾಧ್ಯಕ್ಷರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸ ಲಾಗಿದೆ ಎಂದು ಸಖರಾಯಪಟ್ಟಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಂದರ್ಯ ಜಗದೀಶ್ ಹೇಳಿದ್ದಾರೆ.

ಮೈಸೂರಿನಲ್ಲಿ ಶನಿವಾರ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯ ಸಮಾರೋಪ : ದೆಹಲಿ ನಾಯಕರು ಬರಲ್ಲ- ವಿಜಯೇಂದ್ರ

Aug 10 2024, 01:40 AM IST

ಮೈಸೂರಿನಲ್ಲಿ ಶನಿವಾರ ನಡೆಯಲಿರುವ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಕೇಂದ್ರದ ಯಾವುದೇ ನಾಯಕರು ಪಾಲ್ಗೊಳ್ಳುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಆಡಳಿತರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರಕ್ಕೆ ಬಿಜೆಪಿ-ಜೆಡಿಎಸ್ ದೋಸ್ತಿ ಸಿದ್ಧತೆ

Aug 10 2024, 01:37 AM IST
ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಪರಿಶಿಷ್ಟರಿಗೆ ಮೀಸಲಾದ ಅನುದಾನ ದುರ್ಬಳಕೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ಪಕ್ಷಗಳ ನಾಯಕರು ಹಮ್ಮಿಕೊಂಡಿರುವ ರ್ಯಾಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಟೀಕಾಪ್ರಹಾರ ನಡೆಸಲು ಸಿದ್ಧರಾಗಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಗಳೂರಿನಿಂದ ಕೈಗೊಂಡಿರುವ ಪಾದಯಾತ್ರೆ - ಇಂದು ಮೈಸೂರಲ್ಲಿ ಬೃಹತ್‌ ಸಮಾವೇಶ

Aug 10 2024, 01:36 AM IST
ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಗಳೂರಿನಿಂದ ಕೈಗೊಂಡಿರುವ ಪಾದಯಾತ್ರೆ ನಿರೀಕ್ಷೆಯಂತೆ ಏಳನೆಯ ದಿನ ಮೈಸೂರು ತಲುಪಿದೆ.

ಹಗರಣಗಳ ಬಿಜೆಪಿ, ಜೆಡಿಎಸ್ ನಾಯಕರಿಗೆ ಪಾದಯಾತ್ರೆ ಬೇಕಿತ್ತಾ?: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜತ್ತಿ ಪ್ರಶ್ನೆ

Aug 10 2024, 01:33 AM IST
ದಕ್ಷ, ಪ್ರಾಮಾಣಿಕ ಆಡಳಿತಗಾರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತಿರುವುದು ಸರಿಯೇ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರಜತ್ತಿ ಪ್ರಶ್ನಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಸೂರು ಜಿಲ್ಲೆಗೆ ಸಾಗಿದ ಬಿಜೆಪಿ - ಜೆಡಿಎಸ್ ಪಕ್ಷಗಳ ಪಾದಯಾತ್ರೆ

Aug 10 2024, 01:31 AM IST
ಪಟ್ಟಣ ಹೊರವಲಯದ ಪಶ್ಚಿಮವಾಹಿನಿ ಹಾಗೂ ನಗುವಿನಹಳ್ಳಿ ಗೇಟ್ ಬಳಿ ಗ್ರಾಮಸ್ಥರು ಬೃಹದಾಕಾರದ ಬೆಲ್ಲ, ಕೊಬ್ಬರಿ ಹಾಗೂ ಮೋಸುಂಬಿ ಹಾರ ಹಾಕುವ ಮೂಲಕ ಅದ್ದೂರಿಯಾಗಿ ಸ್ವಾಗತ ಕೋರಿದರು. ಪಾದಯಾತ್ರೆ ಮಧ್ಯೆ ವಿಕಲಚೇತನನ್ನು ಗಮನಿಸಿದ ನಿಖಿಲ್, ಅವರ ಬಳಿ ತೆರಳಿ ಹೆದ್ದಾರಿಯಲ್ಲಿ ಅವರ ಪಕ್ಕದಲ್ಲಿ ಕುಳಿತು ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 329
  • next >

More Trending News

Top Stories
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
ಆಪರೇಷನ್‌ ಸಿಂದೂರಕ್ಕೆ 5 ಉಗ್ರರು ಬಲಿ: ಭಾರತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved