• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಹಾಗೂ ಜೆಡಿಎಸ್ ಕತೆ ಮುಗಿಯುವುದು ಗ್ಯಾರಂಟಿ : ರಣದೀಪ್ ಸಿಂಗ್ ಸುರ್ಜೇವಾಲಾ

Aug 10 2024, 01:30 AM IST
ಕಾಂಗ್ರೆಸ್‌ ಜನಾಂದೋಲನ ಸಮಾವೇಶದೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ಕತೆ ಮುಗಿಯುವುದು ಗ್ಯಾರಂಟಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದರು.

ಸಿಎಂ ತೇಜೋವಧೆ ಆರೋಪ: ಬಿಜೆಪಿ, ಜೆಡಿಎಸ್‌ ವಿರುದ್ಧ ಪ್ರತಿಭಟನೆ

Aug 09 2024, 12:53 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮೂಡ ಅಕ್ರಮ ಹೆಸರಿನಲ್ಲಿ ಶೋಷಿತ ವರ್ಗಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಅಪಪ್ರಚಾರ ಹಾಗೂ ಪಿತೂರಿ ಖಂಡಿಸಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಸುಳ್ಳು ದಾಖಲೆ ಸೃಷ್ಟಿಸಿ ಜನರ ದಾರಿ ತಪ್ಪಿಸುತ್ತಿರುವ ಬಿಜೆಪಿ

Aug 09 2024, 12:50 AM IST
ಹೇಗಾದರೂ ಮಾಡಿ ಕಾಂಗ್ರೆಸ್‌ ಸರ್ಕಾರದ ಹೆಸರು ಹಾಳು ಮಾಡಬೇಕೆಂಬ ದುರಾಲೋಚನೆಯಿಂದ ಬಿಜೆಪಿಯವರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಜನರಿಗೆ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಕಿಡಿಕಾರಿದರು.

ಕಳ್ಳತನ ಮಾಡಿರುವ ಕಳ್ಳ ಕಾಂಗ್ರೆಸ್‌ ಓಡುತ್ತಿದೆ-ಅವರನ್ನು ಹಿಡಿಯುವುದಕ್ಕಾಗಿ ಬಿಜೆಪಿ ಓಡುತ್ತಿದೆ : ಆರ್‌.ಅಶೋಕ್‌

Aug 09 2024, 12:35 AM IST

ಮುಖ್ಯಮಂತ್ರಿಯಾಗಿ ರಾಜ್ಯದ ಕಾವಲು ಕಾಯಪ್ಪ, ಜನರಿಗೆ ಒಳ್ಳೆಯದು ಮಾಡಪ್ಪ ಅಂದ್ರೆ ಸಿಕ್ಕಿದ್ದನ್ನೆಲ್ಲಾ ದೋಚುತ್ತಿದ್ದಾರೆ. ಬಡವರಿಗೆ ಸಿಗಬೇಕಾದ ಸೈಟುಗಳನ್ನೆಲ್ಲಾ ನುಂಗಿದ್ದಾರೆ. ಕಾನೂನು ಕಾಪಾಡಬೇಕಾದವರೇ ಕಾನೂನು ಬಾಹೀರವಾಗಿ ನಿವೇಶನಗಳನ್ನು ತಮ್ಮ ಕುಟುಂಬದವರ ಪಾಲಾಗಿಸಿಕೊಂಡಿದ್ದಾರೆ.

ಬಿಜೆಪಿ- ಜೆಡಿಎಸ್ ವಿರುದ್ಧ ಡಿಕೆಶಿ ಬ್ಲಾಕ್ ಮೇಲ್ ಯತ್ನ: ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣಗೌಡ

Aug 09 2024, 12:32 AM IST

ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಜನಾಂದೋಲನದ ಮೂಲಕ ಹಸಿಹಸಿ ಸುಳ್ಳುಗಳನ್ನು ಹೇಳಿ ಜನರಲ್ಲಿ ತಪ್ಪು ಭಾವನೆ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ- ಜೆಡಿಎಸ್ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ಟೀಕಿಸಿದರು. 

ನಾಳೆ ಬಿಜೆಪಿ, ಜೆಡಿಎಸ್‌ ನಿಂದ ಬೃಹತ್ ಸಮಾವೇಶ

Aug 09 2024, 12:32 AM IST
ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ಸಿದ್ದರಾಮಯ್ಯ ನಿವೇಶನ ಪಡೆದಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದೇವೆ.

ಬಿಜೆಪಿ-ಜೆಡಿಎಸ್‌ ನನ್ನನ್ನು ಟಾರ್ಗೆಟ್‌ ಮಾಡ್ತಿವೆ: ಅವರ ಎಲ್ಲ ಹಗರಣಗಳನ್ನ ಸಮಾವೇಶದಲ್ಲಿ ಬಿಚ್ಚಿಡುತ್ತೇನೆ- ಸಿಎಂ ಸಿದ್ದರಾಮಯ್ಯ

Aug 08 2024, 01:45 AM IST

ಆಪರೇಷನ್‌ ಕಮಲದ ಮೂಲಕ ಸರ್ಕಾರ ಬೀಳಿಸಲು ವಿಫಲರಾದ ಹಿನ್ನೆಲೆಯಲ್ಲಿ ಇದೀಗ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅದು ಯಾವತ್ತೂ ಯಶಸ್ವಿಯಾಗುವುದಿಲ್ಲ. ಇವರ ಸುಳ್ಳುಗಳಿಗೆ ನಾನು ಹೆದರುವುದಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಜತೆ ಮೈತ್ರಿ ಇದ್ದರೂ 49+ ಕ್ಷೇತ್ರದಲ್ಲಿ ಜೆಡಿಎಸ್‌ ಏಕಾಂಗಿ ಸಂಘಟನೆ

Aug 08 2024, 01:43 AM IST
ರಾಜ್ಯದಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದರೂ ಪಕ್ಷದ ಸಂಘಟನೆಯಲ್ಲಿ ಮೈಮರೆಯದೆ ರಾಜ್ಯದಲ್ಲಿ ತನ್ನ ಅಸ್ತಿತ್ವ ಕಾಪಾಡಿಕೊಂಡು ಬಲವಾಗಿ ನೆಲೆಯೂರಲು ತಳಮಟ್ಟದಿಂದ ಸಂಘಟನೆಗೆ ಜೆಡಿಎಸ್‌ ಕಾರ್ಯೋನ್ಮುಖವಾಗಿದೆ.

ಬಿಜೆಪಿ- ಜೆಡಿಎಸ್ ಹೋರಾಟವನ್ನು ಸಿದ್ದರಾಮಯ್ಯ, ಪಾರ್ವತಮ್ಮ ಅವರು ಕ್ಷಮಿಸಬಹುದು- ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ

Aug 08 2024, 01:43 AM IST
ಬಿಜೆಪಿ, ಜೆಡಿಎಸ್ನಾಯಕರನ್ನು ಸಿದ್ದರಾಮಯ್ಯ, ಪಾರ್ವತಮ್ಮ ಅವರು ಕ್ಷಮಿಸಬಹುದು. ಆದರೆ, ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ

ಮಂಡ್ಯದಿಂದ 17 ಕಿ.ಮೀ. ಸಾಗಿದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಡೆಯ ಮೈಸೂರು ಚಲೋ ಪಾದಯಾತ್ರೆ

Aug 08 2024, 01:40 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಾಗಿದ ಪಾದಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಯಿತು.  ಮಧ್ಯಾಹ್ನದ ವೇಳೆಗೆ ನಗರದ ಸಕ್ಕರೆ ವೃತ್ತದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಪಾದಯಾತ್ರೆಗೆ ಸೇರ್ಪಡೆಯಾದರು.

  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 329
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved