• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಪಾದಯಾತ್ರೆಗೆ ಹಾಸನದಿಂದ ಕಾರ್ಯಕರ್ತರು

Aug 08 2024, 01:39 AM IST
ರಾಜ್ಯ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನಿಂದ ಮೈಸೂರು ಚಲೋ ಹೋರಾಟಕ್ಕೆ ಬೆಂಬಲ ಸೂಚಿಸಲು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡರ ನೇತೃತ್ವದಲ್ಲಿ ಹಾಸನ ಜಿಲ್ಲೆಯಿಂದ ೧೦ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬುಧವಾರ ನಗರದಿಂದ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು.

ಬಿಜೆಪಿ ವಿರುದ್ಧ ಅಹಿಂದ ಸಂಘಟನೆಗಳ ಆಕ್ರೋಶ

Aug 08 2024, 01:33 AM IST
ಚಿಕ್ಕಮಗಳೂರು, ಶೋಷಿತ ಹಾಗೂ ಎಲ್ಲ ವರ್ಗದ ನಾಯಕರಾದ ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಅಹಿಂದ ಎಂಬ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಅಹಿಂದ ಸಂಘಟನೆಗಳ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮೈಸೂರು ಚಲೋ ಹೋರಾಟಕ್ಕೆ ತೆರಳಿದ ಬಳ್ಳಾರಿ ಬಿಜೆಪಿ ಕಾರ್ಯಕರ್ತರು

Aug 08 2024, 01:31 AM IST
ಬಳ್ಳಾರಿ ಜಿಲ್ಲೆಯಿಂದ ಸುಮಾರು 50ಕ್ಕೂ ಹೆಚ್ಚು ಖಾಸಗಿ ವಾಹನಗಳು, ದ್ವಿಚಕ್ರ ವಾಹನಗಳಲ್ಲಿ ಕಾರ್ಯಕರ್ತರು ಮೈಸೂರು ಕಡೆ ತೆರಳುತ್ತಿದ್ದೇವೆ.

ವಿಚ್ಛೇದಿತೆ ನಂಬಿಸಿ ದೈಹಿಕ ಸಂಪರ್ಕ: ಬಿಜೆಪಿ ಮಾಧ್ಯಮ ಪ್ರಮುಖ್‌ ಬಂಧನ

Aug 07 2024, 01:08 AM IST
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷಗಟ್ಟಲೆ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಂತನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ.

ಬಿಜೆಪಿ, ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Aug 07 2024, 01:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಮುಡಾ ಹಾಗೂ ವಾಲ್ಮೀಕಿ ಪ್ರಕರಣಗಳಲ್ಲಿ ವಿನಾಕಾರಣ ಆಪಾದನೆ ಮಾಡಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೇ, ರಾಜ್ಯಪಾಲರು ಸಹ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಅಹಿಂದ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ರ್‍ಯಾಲಿ ನಡೆಸಲಾಯಿತು.

ಬಿಜೆಪಿ ಪಾದಯಾತ್ರೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Aug 07 2024, 01:00 AM IST
ಬಿಜೆಪಿ ನಾಯಕರೇನು ನಿಷ್ಠಾವಂತರೇನಲ್ಲ. ಯಡಿಯೂರಪ್ಪ ಜೈಲಿಗೆ ಹೋಗಿದ್ದು ಯಾಕೆ, ಅಧಿಕಾರ ಸಿಕ್ಕಾಗ ಜನಪರ ಆಡಳಿತ ನೀಡದೆ ರಾಜ್ಯವನ್ನು ಲೂಟಿ ಮಾಡಿದರು. ಪ್ರಧಾನಿ ಸಹ ಭ್ರಷ್ಟಾಚಾರದಿಂದ ಮುಕ್ತರಲ್ಲ ಆದರೆ ಅದರ ಬಗ್ಗೆ ಮಾಧ್ಯಮಗಳು ಪ್ರಚಾರ ಮಾಡುತ್ತಿಲ್ಲ.

ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ಸ್ಥಾಪಿಸಲಾಗಿರುವ 33 ಅಡಿ ಎತ್ತರದ ಪರಶುರಾಮ ವಿಗ್ರಹ ವಿವಾದ: ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Aug 06 2024, 12:44 AM IST
ಈ ನಕಲಿ ಯೋಜನೆಯ ಹಿಂದಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಮುನಿಯಾಲು ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲಾ ಗಡಿಭಾಗಕ್ಕೆ ಆಗಮಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಬಿಜೆಪಿ - ಜೆಡಿಎಸ್‌ ಪಾದಯಾತ್ರೆ

Aug 06 2024, 12:43 AM IST
ನಿಡಘಟ್ಟದ ಸುಮಿತ್ರ ದೇವಿ ಕಲ್ಯಾಣ ಮಂಟಪಕ್ಕೆ ಆಗಮಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ತಾಲೂಕು ಬಿಜೆಪಿ ಮಹಿಳಾ ಘಟಕದಿಂದ ಬೆಲ್ಲದ ಆರತಿ ಮಾಡಿ ಹಣೆಗೆ ತಿಲಕವಿಟ್ಟು ಗೌರವಿಸಲಾಯಿತು.

ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಸರ್ಕಾರ, ಪೊಲೀಸ್ ಇಲಾಖೆ: ಬಿಜೆಪಿ ಆರೋಪ

Aug 06 2024, 12:39 AM IST
ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಸ್ಥಾಪಿಸಿ, ನಂತರ ತೆರವುಗೊಳಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಪೊಲೀಸರು ಭಾನುವಾರ ಬೆಂಗಳೂರಿನ ಕ್ರಿಶ್ ಆರ್ಟ್ ಗ್ಯಾಲರಿಯಲ್ಲಿ ಮಹಜರು ಜಪ್ತು ಮಾಡಿದ ಬಗ್ಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜೆಡಿಎಸ್‌ ಪಾದಯಾತ್ರೆ ಖಂಡಿಸಿ ಅಹಿಂದ ಸಂಘಟನೆಗಳ ಒಕ್ಕೂಟದಿಂದ ರ್‍ಯಾಲಿ

Aug 06 2024, 12:36 AM IST
ಸಾಯಿಬಾಬಾ ವೃತ್ತದಿಂದ ಆರಂಭಗೊಂಡ ಮೆರವಣಿಗೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ರ್‍ಯಾಲಿಯಾಗಿ ಮಾರ್ಪಟ್ಟಿತು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 329
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved