• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

12ರಂದು ರಾಮದುರ್ಗ ಬಿಜೆಪಿ ಮಂಡಲದಿಂದ ಶೆಟ್ಟರ್‌, ಕೋರೆಗೆ ಅಭಿನಂದನೆ

Jul 10 2024, 12:42 AM IST
ಬೆಳಗಾವಿಯ ನೂತನ ಸಂಸದ ಜಗದೀಶ ಶೆಟ್ಟರ್‌ ಮತ್ತು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಜು.12ರಂದು ರಾಮದುರ್ಗ ಬಿಜೆಪಿ ಮಂಡಲದಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.

ರಾಮನಗರದ ಹಳ್ಳಿಮಾಳ ಸೊಸೈಟಿ ಚುನಾವಣೆ ಮುಂದೂಡಿಕೆಗೆ ಬಿಜೆಪಿ-ಜೆಡಿಎಸ್‌ ಖಂಡನೆ

Jul 10 2024, 12:36 AM IST
ರಾಮನಗರದ ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನ ಚುನಾವಣೆಯನ್ನು ಪದೆಪದೇ ಮುಂದೂಡುತ್ತಿರುವುದನ್ನು ಖಂಡಿಸಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಮಂಗಳವಾರ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು

ರಾಜ್ಯದಲ್ಲಿ ‘ಡೆಂಘೀ ಹರಡಿದ ಢೋಂಗಿ ಸರ್ಕಾರ’: ಬಿಜೆಪಿ ಆರೋಪ

Jul 10 2024, 12:34 AM IST
ಈಗಾಗಲೇ ರಾಜ್ಯಾದ್ಯಂತ ಅಧಿಕೃತವಾಗಿ ೮ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅನಧಿಕೃತವಾಗಿ ೧೫ ಸಾವಿರಕ್ಕೂ ಹೆಚ್ಚು ಮಂದಿ ಡೆಂಘೀ ರೋಗದಿಂದ ಸಾವು-ಬದುಕಿನ ನಡುವೆ ನರಳಾಡುತ್ತಿದ್ದಾರೆ. ಬೆಂಗಳೂರು ಒಂದರಲ್ಲೇ ೧೮೦೦ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ನಿತ್ಯ ೨೫೦ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಬಿಜೆಪಿ ವೈದ್ಯಕೀಯ ಪ್ರಕೋಷ್ಟದಿಂದ ಮೆಗ್ಗಾನ್‌ ಆಸ್ಪತ್ರೆಗೆ ಭೇಟಿ

Jul 09 2024, 12:54 AM IST
ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ಭೇಟಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಪದಾಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕ ಡಾ. ತಿಮ್ಮಪ್ಪ ಅವರನ್ನು ಒತ್ತಾಯಿಸಿದರು.

ಭದ್ರಾ ಡ್ಯಾಂ ಗೇಟ್ ದುರಸ್ತಿಗೆ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ

Jul 09 2024, 12:49 AM IST
ಲಕ್ಕವಳ್ಳಿಯ ಭದ್ರಾ ಡ್ಯಾಂನಿಂದ ಅನಾವಶ್ಯಕವಾಗಿ 5 ಸಾವಿರ ಕ್ಯುಸೆಕ್‌ ನೀರು ನದಿ ಪಾಲಾಗುತ್ತಿದ್ದ ಹಿನ್ನೆಲೆ ಬಿಜೆಪಿಯ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮುಖಂಡರಾದ ಮಾಡಾಳ್ ಮಲ್ಲಿಕಾರ್ಜುನ, ಲೋಕಿಕೆರೆ ನಾಗರಾಜ, ಧನಂಜಯ ಕಡ್ಲೇಬಾಳು, ಚಂದ್ರಶೇಖರ ಪೂಜಾರ ಇತರರ ನೇತೃತ್ವದಲ್ಲಿ ನೂರಾರು ರೈತರು ಭದ್ರಾ ಡ್ಯಾಂಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಿದರು.

ಇಂದು ಜೆಡಿಎಸ್ - ಬಿಜೆಪಿ ಬೃಹತ್ ಪ್ರತಿಭಟನೆ

Jul 09 2024, 12:49 AM IST
ಹಳ್ಳಿಮಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜೂನ್ 29ರಂದು ಚುನಾವಣೆ ನಿಗದಿಯಾಗಿತ್ತು. ಗ್ರಾಮದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ಪೊಲೀಸ್ ಇಲಾಖೆಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಆ ಚುನಾವಣೆಯನ್ನು ಸಹಕಾರ ಸಂಘಗಳ ಉಪನಿಬಂಧಕರು ನಿಯೋಜಿಸಿದ್ದ ಚುನಾವಣಾಧಿಕಾರಿಗಳು ಮುಂದೂಡಿದ್ದರು.

ಕಾಂಗ್ರೆಸ್ಸಿಗರು ನೈಜ ಸಂವಿಧಾನ ವಿರೋಧಿಗಳು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್

Jul 09 2024, 12:46 AM IST
ಸಂವಿಧಾನ ವಿರೋಧಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್‌ನವರು. ಸಂವಿಧಾನದ ಪುಸ್ತಕ ತೋರಿಸಿ ಅಧಿಕಾರಕ್ಕೆ ಬಂದು ಎಸ್ಸಿ-ಎಸ್ಟಿ ಹಣವನ್ನು ದುರುಪಯೋಗ ಮಾಡುತ್ತಿದ್ದಾರೆ. ಇವರು ನಿಜವಾದ ಸಂವಿಧಾನ ವಿರೋಧಿಗಳು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಹನೂರಿನಲ್ಲಿ ಬಿಜಿಪಿ ಕಾರ್ಯಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಕೃತಜ್ಞತಾ ಸಭೆಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ತೀರ್ಥಹಳ್ಳಿ ಅಭಿವೃದ್ಧಿಗೆ ಬಿಜೆಪಿ ಅವಧಿಯಲ್ಲಿ 3200 ಕೋಟಿ ಅನುದಾನ: ಶಾಸಕ ಆರಗ ಜ್ಞಾನೇಂದ್ರ

Jul 09 2024, 12:45 AM IST
ಕೇಂದ್ರ ಸರ್ಕಾರದ ಜೆಜೆಎಂ ಯೋಜನೆಯಡಿ ಪ್ರತಿ ಮನೆಗಳಿಗೆ ಶುದ್ಧ ಕುಡಿವ ನೀರಿನ ಯೋಜನೆಗೆ ₹150 ಕೋಟಿ ಮಂಜೂರಾಗಿದೆ. ಇದರೊಂದಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹354 ಕೋಟಿ ಅನುದಾನ ಮಂಜೂರಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ

15ರಂದು ವಿಧಾನಸೌಧಕ್ಕೆ ಬಿಜೆಪಿ-ಜೆಡಿಎಸ್‌ ಮುತ್ತಿಗೆ

Jul 08 2024, 12:37 AM IST
ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ, ರಾಜ್ಯದಲ್ಲಿ ಜನ ವಿರೋಧಿ ಸರ್ಕಾರವಾಗಿ ಮಾರ್ಪಾಡಾಗಿದೆ. ಸುಳ್ಳು ಭರವಸೆಗಳ ಮೂಲಕ ಅಧಿಕಾರ ಹಿಡಿದ ಕಾಂಗ್ರೆಸ್ ಚುನಾವಣೆಯ ನಂತರ ಸ್ಥಗಿತಗೊಳಿಸಿ, ಜನವಿರೋಧಿ ಆಡಳಿತ ನಡೆಸುತ್ತಿದೆ.

ವೈದ್ಯಕೀಯ ಸೇರಿ ಸೇವಾ ಕ್ಷೇತ್ರಗಳು ಉದ್ಯಮವಾಗಿವೆ: ಬಿಜೆಪಿ ಮುಖಂಡ ಅರವಿಂದ್ ಬೇಸರ

Jul 08 2024, 12:31 AM IST
ಈ ಹಿಂದೆ ವೈದ್ಯರನ್ನು ವೈದ್ಯೋಂ ನಾರಾಯಣ ಹರಿ ಎಂದು ಕರೆದು ದೇವರ ಸ್ವರೂಪಿ ಎಂದು ಭಾವಿಸಿ ಗೌರವಿಸುತ್ತಿದ್ದರು. ಆಧುನಿಕತೆ ಬೆಳೆದಂತೆ ಇಂದು ವೈದ್ಯಕೀಯ ಕ್ಷೇತ್ರ ಸೇರಿ ಇತರೆ ಸೇವಾ ವೃತ್ತಿಗಳು ಉದ್ಯಮಗಳಾಗಿ ಬದಲಾಗುತ್ತಿವೆ. ಹಣವಿದ್ದರೆ ಮಾತ್ರ ಆರೋಗ್ಯ, ಆಯಸ್ಸು ಲಭ್ಯ ಎಂಬಂತಾಗುತ್ತಿದೆ.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved