• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೆಟ್ರೋಲಿಯಂ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಬಿಜೆಪಿ ಪ್ರತಿಭಟನೆ

Jun 26 2024, 12:31 AM IST
ತೈಲ ಬೆಲೆ ಹೆಚ್ಚಿಸಿದ್ದನ್ನು ಖಂಡಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಶಾಸಕ ಡಾ. ಚಂದ್ರು ಲಮಾಣಿ ಅವರ ನೇತೃತ್ವದಲ್ಲಿ ಲಕ್ಷ್ಮೇಶ್ವರದ ಬಸ್ ನಿಲ್ದಾಣದ ಎದುರು ರಸ್ತೆ ತಡೆ ನಡೆಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ವಜಾಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Jun 25 2024, 12:46 AM IST
ರಾಜ್ಯದ ಜನತೆಗೆ ಮೇಲಿಂದ ಮೇಲೆ ಬೆಲೆ ಏರಿಕೆ ಬರೆ ಕೊಡುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಂಧನ ಬೆಲೆ ಏರಿಕೆ ಖಂಡಿಸಿ ಅರಸೀಕೆರೆಯಲ್ಲಿ ಬಿಜೆಪಿ ಪ್ರತಿಭಟನೆ

Jun 25 2024, 12:39 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರದ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಕೆಯನ್ನು ಖಂಡಿಸಿ ಸೋಮವಾರ ಅರಸೀಕೆರೆ ತಾಲೂಕು ಕಚೇರಿ ಮುಂಭಾಗ ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸಿದರು.

ತುರ್ತು ಪರಿಸ್ಥಿತಿ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ

Jun 25 2024, 12:36 AM IST
ತುರ್ತು ಪರಿಸ್ಥಿತಿ ವಿರುದ್ಧ ಬಿಜೆಪಿ ಜಿಲ್ಲಾ ಯುವಮೋರ್ಚಾ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಸೋಮವಾರ ಪೋಸ್ಟರ್ ಅಭಿಯಾನ ನಡೆಯಿತು. ಯುಮೋರ್ಚಾ ಕಾರ್ಯಕರ್ತರು ಭಾಗವಹಿಸಿದ್ದರು. ಬಳಿಕ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ವಿರುದ್ಧ ಕ್ಲಾಕ್ ಟವರ್ ಪರಿಸರದಲ್ಲಿ ಪೋಸ್ಟರ್ ಅಂಟಿಸಲಾಯಿತು.

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ, ಬಿಜೆಪಿ ಕಾರ್ಯಕರ್ತರ ಬಂಧಿಸಿ ಬಿಡುಗಡೆ

Jun 25 2024, 12:33 AM IST
60 ವರ್ಷದ ಆಡಳಿತದಲ್ಲಿ ನೂರಾರು ಬಾರಿ ಸಂವಿಧಾನ ತಿದ್ದುಪಡಿ ಮಾಡುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದನ್ನು ಯಾರೂ ಮರೆತಿಲ್ಲ.

ಆಡಳಿತ ವೈಫಲ್ಯ ಖಂಡಿಸಿ ಪಾಲಿಕೆ ಕಚೇರಿಗೆ ಬಿಜೆಪಿ ಮುತ್ತಿಗೆ

Jun 25 2024, 12:32 AM IST
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳ, ನಿಯಮಬಾಹಿರವಾಗಿ ಜಲಸಿರಿ ಬಿಲ್ ನೀಡುತ್ತಿರುವುದು, ಮಿತಿಮೀರಿದ ಭ್ರಷ್ಟಾಚಾರ ಖಂಡಿಸಿ ವಿಪಕ್ಷ ಬಿಜೆಪಿ ಸದಸ್ಯರು ಸೋಮವಾರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ತುರ್ತು ಪರಿಸ್ಥಿತಿ ಹೇರಿ 50 ವರ್ಷ: ಬಿಜೆಪಿ ಧರಣಿ

Jun 25 2024, 12:32 AM IST
ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ 50 ವರ್ಷ ಕಳೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿರುವ ಹಳೆ ಸೆಂಟ್ರಲ್‌ ಜೈಲಿನಲ್ಲಿ ಪ್ರತಿಭಟನೆ ನಡೆಸಿತು.

ಬಿಜೆಪಿ ಸರ್ಕಾರದಲ್ಲಿ ರೈತರಿಗೆ ಭಯೋತ್ಪಾದಕರ ಪಟ್ಟ: ಜಗಜಿತ್ ಸಿಂಗ್ ದಲೈವಾಲಾ

Jun 25 2024, 12:30 AM IST
ಶಿವಮೊಗ್ಗದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ನಡೆಯಿತು.

ತೈಲಬೆಲೆ ಹೆಚ್ಚಳಕ್ಕೆ ಬಿಜೆಪಿ ಆಕ್ಷೇಪ ಸರಿಯಲ್ಲ-ರಾಜು ಕುನ್ನೂರ

Jun 24 2024, 01:40 AM IST
ಕಳೆದ ಹತ್ತು ವರ್ಷಗಳಲ್ಲಿ ಪೆಟ್ರೋಲ್ ಬೆಲೆಯನ್ನು ಎರಡರಿಂದ ಮೂರು ಪಟ್ಟು ಮತ್ತು ಡೀಸೆಲ್ ಬೆಲೆಯನ್ನು ಐದರಿಂದ ಹತ್ತು ಪಟ್ಟು ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಡುಹಗಲೇ ಜನರನ್ನು ಸುಲಿಗೆ ಮಾಡಿದರೂ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಗರು ಈಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮೂರು ರುಪಾಯಿ ಹೆಚ್ಚಿಸಿದ್ದಕ್ಕೆ ಎದೆ ಬಡಿದುಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಕುನ್ನೂರ ಪ್ರತಿಕ್ರಿಯೆಸಿದ್ದಾರೆ.

ಉಡುಪಿ ಬಿಜೆಪಿ ಗ್ರಾಮಂತರ ಮಂಡಲದಿಂದ ಡಾ. ಮುಖರ್ಜಿ ಪುಣ್ಯತಿಥಿ ಆಚರಣೆ

Jun 24 2024, 01:31 AM IST
ಉಡುಪಿ ಜಿಲ್ಲಾ ಬಿಜೆಪಿ ಗ್ರಾಮಂತರ ಮಂಡಲದಲ್ಲಿ ಡಾ.ಶ್ಯಾಮ‌ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಸಂಸ್ಮರಣಾ ದಿನಾಚರಣೆ ನಡೆಯಿತು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved