• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೈರ್‌ಗೆ ಬೆಂಕಿ ಹಚ್ಚಿ ಬಿಜೆಪಿ ಆಕ್ರೋಶ

Jun 21 2024, 01:05 AM IST
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ತೈಲದರ ಹೆಚ್ಚಳ ಖಂಡಿಸಿ ಬಿಜೆಪಿ ಹೋರಾಟ

Jun 21 2024, 01:05 AM IST
ಪೆಟ್ರೋಲ್, ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಲಬುರಗಿಯಲ್ಲಿ ಗುರುವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಎತ್ತಿನ ಬಂಡಿ ಹತ್ತಿ ಬಂದ ಆರ್‌. ಅಶೋಕ ಅವರು ಸರ್ಕಾರ ತಕ್ಷಣ ತೈಲದರ ಇಳಿಸಬೇಕು ಎಂದು ಆಗ್ರಹಿಸಿದರು.

ತೈಲ ಬೆಲೆ ಏರಿಕೆ ವಿರುದ್ಧ ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ

Jun 21 2024, 01:04 AM IST
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಣ ಜಗಳದಲ್ಲಿ ರಾಜ್ಯದ ಅಭಿವೃದ್ಧಿ ಸಂಪೂರ್ಣ ಹದಗೆಟ್ಟುಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ತೈಲ ಬೆಲೆ ಏರಿಕೆಯನ್ನು ಖಂಡಿಸಿದರು.

ಇಂಧನ ಬೆಲೆ ಏರಿಕೆ ಖಂಡಿಸಿ ಹಿರೇಕೆರೂರಿನಲ್ಲಿ ಬಿಜೆಪಿ ಪ್ರತಿಭಟನೆ

Jun 21 2024, 01:04 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಿರೇಕೆರೂರು ಬಿಜೆಪಿ ಮಂಡಲದ ವತಿಯಿಂದ ಗುರುವಾರ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ತೈಲ ಬೆಲೆ ಏರಿಕೆ: ಜಿಲ್ಲೆಯ ಹಲವೆಡೆ ಬಿಜೆಪಿ ರಸ್ತೆ ತಡೆ

Jun 21 2024, 01:03 AM IST
ಚಿಕ್ಕಮಗಳೂರು, ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಬಿಜೆಪಿ ಗುರುವಾರ ರಸ್ತೆ ತಡೆ ಚಳುವಳಿಗೆ ಕರೆ ಕೊಟ್ಟ ಮೇರೆಗೆ ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಕೊಪ್ಪ ತಾಲೂಕುಗಳಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು.

ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೈಕ್‌ ಶವಯಾತ್ರೆ

Jun 21 2024, 01:02 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳುವ ನೀತಿ ಅನುಸರಿಸುತ್ತಿದೆ. ಮಹಿಳೆಯರಿಗೆ ಹಣ ಕೊಡುವುದು, ಪುರುಷರಿಂದ ಕಸಿದುಕೊಳ್ಳುವ ಯತ್ನ ಮಾಡುತ್ತಿದೆ.

ತೈಲ ಬೆಲೆ ಏರಿಕೆಗೆ ಖಂಡನೆ: ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

Jun 21 2024, 01:02 AM IST
ಪ್ರತಿಭಟನಾಕಾರರು ತಾಲೂಕು ಆಡಳಿತ ಸೌಧದ ಬಳಿಗೆ ತೆರಳಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ತೈಲ ಬೆಲೆ ಏರಿಕೆಗೆ ವಿರೋಧ: ಬಿಜೆಪಿ ಪ್ರತಿಭಟನೆ

Jun 21 2024, 01:02 AM IST
ಸಿಂಧನೂರಿನ ಗಾಂಧಿ ವೃತ್ತದಲ್ಲಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದ ವತಿಯಿಂದ ತೈಲ ಬೆಲೆ ಏರಿಕೆ ಖಂಡಿಸಿ ರಸ್ತೆ ಸಂಚಾರ ತಡೆದು ವಿನೂತನವಾಗಿ ಪ್ರತಿಭಟಿಸಲಾಯಿತು.

ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ

Jun 21 2024, 01:01 AM IST
ರಾಜ್ಯದ ಜನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಜನರ ಭಾವನೆಯನ್ನು ಅಗೌರವದಿಂದ ನೋಡುತ್ತಿದೆ. ಒಂದೆಡೆ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದ್ದರೆ, ಇನ್ನೊಂದಡೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭ್ರಷ್ಟಾಚಾರ ರಾಜ್ಯದಲ್ಲಿ ಮಿತಿ ಮೀರಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Jun 21 2024, 01:01 AM IST
ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮೊಳಕಾಲ್ಮೂರು ಬಿಜೆಪಿ ಕಚೇರಿ ಆವರಣದಿಂದ ಗುರುವಾರ ಮುಖ್ಯ ರಸ್ತೆಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved