• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

11ಕ್ಕೆ. (ಬಾಟಂಗೆ ಬಾಕ್ಸ್‌) ಒಳಮೋಸದಿಂದಾಗಿ ಬಿಜೆಪಿ ಸೋತಿದೆ: ಶಿವಶಂಕರ

Jun 10 2024, 12:31 AM IST
ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಮೋಸ, ಸಂಚು, ಒಳಗಿನ ಮೋಸ ಅರಿಯಲಾಗದೇ, ಅತಿಯಾದ ಆತ್ಮವಿಶ್ವಾಸದಿಂದ ನಾವು ಸೋತಿದ್ದೇವೆ. ಇಲ್ಲಿ ಬಿಜೆಪಿ ಸೋತಿದ್ದು ಕಾಂಗ್ರೆಸ್‌ ಪಕ್ಷದಿಂದಲ್ಲ. ಕೆಲವರ ಕುತಂತ್ರ, ಬಿಜೆಪಿಯ ಕೆಲ ಮುಖಂಡರಿಂದ ಎಂಬ ಮಾತನ್ನು ನಾವು ಒಪ್ಪಲೇಬೇಕು ಎಂದು ಜೆಡಿಎಸ್ ಮುಖಂಡ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

Jun 10 2024, 12:31 AM IST
ನಗರ ಬಿಜೆಪಿ ಕಚೇರಿಯಲ್ಲಿ ಬೃಹತ್ ಪರದೆಯಲ್ಲಿ ಚಿತ್ರ ವೀಕ್ಷಣೆ ಮಾಡಿ ನಂತರ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಮೋದಿ ಪ್ರಮಾಣ ವಚನ: ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ಸಂಭ್ರಮ

Jun 10 2024, 12:31 AM IST
ಕೈಯಲ್ಲಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಗೂ ಬಾವುಟ ಹಿಡಿದು ನರೇಂದ್ರಮೋದಿ, ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಪರ ಜೈಕಾರ ಹಾಕುತ್ತಾ ಸಿಹಿಹಂಚಿ ಸಂತಸಪಟ್ಟರು.

ಮೋದಿ ಪ್ರಮಾಣವಚನ: ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಸಂಭ್ರಮ

Jun 10 2024, 12:30 AM IST
ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಎಸ್‌.ಎನ್‌.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಎಸ್‌.ರುದ್ರೇಗೌಡ, ಮಾಜಿ ಸದಸ್ಯ ಆರ್‌.ಕೆ.ಸಿದ್ರಾಮಣ್ಣ, ಮುಖಂಡರಾದ ಗಿರೀಶ್ ಪಟೇಲ್‌ ಸೇರಿ ಹಲವು ಮುಖಂಡರು ಪಕ್ಷದ ಕಚೇರಿಗೆ ಆಗಮಿಸಿ ಮೋದಿ ಪ್ರಮಾಣ ವಚನ ನೇರಪ್ರಸಾರ ವೀಕ್ಷಿಸಿದರು.

ಮಳೆ ಸಂತ್ರಸ್ತರಿಗೆ ಬಿಜೆಪಿ ಮುಖಂಡರಿಂದ ನೆರವು

Jun 09 2024, 01:46 AM IST
ಪ್ರತಿ ವರ್ಷ ಮಳೆ ಬಂದಾಗ ಇಂತಹ ಅವಾಂತರ ನಿರ್ಮಾಣವಾಗುವುದು ಸಾಮಾನ್ಯವಾಗಿದೆ. ಆದರೂ ಪುರಸಭೆ ಆಡಳಿತ ಮಂಡಳಿ ಹಾಗೂ ವಾರ್ಡಿನ ಸದಸ್ಯರು ಗಮನಹರಿಸಿ ಸಮಸ್ಯೆಗೆ ಪರಿಹಾರ ನೀಡದೆ ಕಾಲಹರಣ ಮಾಡುತ್ತಿರುವುದರಿಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ

ಬಿಜೆಪಿ ದ್ವೇಷ ನಡೆಗೆ ಪ್ರಜ್ಞಾವಂತ ಮತದಾರ ವಿರೋಧ: ಮಾಜಿ ಸಚಿವ ಎಚ್.ಆಂಜನೇಯ ಪ್ರತಿಕ್ರಿಯೆ

Jun 09 2024, 01:36 AM IST
ನಲವತ್ತು ವರ್ಷಗಳಿಂದಲೂ ಬಿಜೆಪಿ ಹಿಡಿತ ಸಾಧಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆಲುವು

ಬಿಜೆಪಿ ಶಕ್ತಿ ಮತ್ತಷ್ಟು ಹೆಚ್ಚಿದೆ: ಗಣೇಶ್ ಪ್ರಸಾದ್

Jun 09 2024, 01:36 AM IST
ಪಟ್ಟಣದ ಪ್ರದೇಶದಲ್ಲಿ ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ೬ ಸಾವಿರಕ್ಕೂ ಹೆಚ್ಚು ಮತ ಪಡೆದಿದೆ. ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ದಾಖಲೆ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿಸಿದ್ದಾರೆ. ಸಾಗರ ಕ್ಷೇತ್ರದ ಮತದಾರರು ಬಿಜೆಪಿಯತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ. ನಗರಸಭೆ ಆಡಳಿತ ಶಾಸಕರ ಮರ್ಜಿಯಂತೆ ನಡೆಯುತ್ತಿದ್ದು, ಅಧಿಕಾರಿಗಳ ದಬ್ಬಾಳಿಕೆ ಜಾಸ್ತಿಯಾಗಿದೆ.

ವಾಲ್ಮೀಕಿ ನಿಗಮ ಅಕ್ರಮ: ಮತ್ತೆ ಬಿಜೆಪಿ ವರ್ಸಸ್‌ ಕಾಂಗ್ರೆಸ್‌

Jun 09 2024, 01:33 AM IST
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ಜಟಾಪಟಿ ಶುರುವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟಿಲ್‌ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದರೆ, ರಾಜೀನಾಮೆ ನೀಡದೆ ತನಿಖೆಗೆ ಸಹಕರಿಸುವುದಾಗಿ ಸಚಿವ ಶರಣ್‌ ತಿಳಿಸಿದ್ದಾರೆ.

ವಾಲ್ಮೀಕಿ ಹಗರಣ: ಶರಣ್‌ಪ್ರಕಾಶ್‌, ದದ್ದಲ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Jun 09 2024, 01:33 AM IST

  ಬಸನಗೌಡ ದದ್ದಲ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್‌ ಅವರ ರಾಜೀನಾಮೆ ಪಡೆಯಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.

ಬಿಜೆಪಿ ಸಂವಿಧಾನ ಒಪ್ಪುತ್ತೊ, ಇಲ್ಲ ಸ್ಪಷ್ಟಪಡಿಸಲಿ: ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್

Jun 09 2024, 01:31 AM IST
ಅಧಿಕಾರಕ್ಕಾಗಿ ಸುಳ್ಳು ಹೇಳುವ ಬಿಜೆಪಿಯವರಿಗೆ ಇದೀಗ ಸಂವಿಧಾನವೇ ಸುಪ್ರೀಂ ಅನ್ನೋದು ಅರಿವಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಸಂವಿಧಾನ ಪ್ರತಿಗೆ ನಮಸ್ಕರಿಸುವ ಹಂತಕ್ಕೆ ಬಂದಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದಿದ್ದರೂ ಈ ಬಾರಿ ಪ್ರಧಾನಿ ಕುರ್ಚಿಯ ನಾಲ್ಕೂ ಕಾಲುಗಳೂ ಬೇರೆಯವರ ಕೈಯಲ್ಲಿದೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved