• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಡಗುಂದಿ ಪಪಂ ಉಪ ಚುನಾವಣೆ: ಬಿಜೆಪಿ ಗೆಲುವು

Aug 21 2025, 02:00 AM IST
ನಿಡಗುಂದಿ: ನಿಡಗುಂದಿ ಪಟ್ಟಣ ಪಂಚಾಯತಿಯ ವಾರ್ಡ್‌ 5ರ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ತೆರವಾದ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಬಿಜೆಪಿ ಅಭ್ಯರ್ಥಿ ಈರಣ್ಣ ಗೋನಾಳ 142 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಮರಿಯಪ್ಪ ಹರಿಜನ 136 ಮತಗಳನ್ನು ಪಡೆದಿದ್ದು, ಪಕ್ಷೇತರ ಅಭ್ಯರ್ಥಿ ಶೇಖರ ದೊಡಮನಿ 70 ಮತಗಳು ಮತ್ತು 7 ಮತಗಳು ನೋಟಾಗೆ ದೊರೆತಿವೆ. ಒಟ್ಟು 355 ಮತಗಳಲ್ಲಿ ಕೇವಲ 6 ಮತಗಳ ಅಂತರದಿಂದ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್‌ಗೆ ನಿರಾಸೆ ಮೂಡಿಸಿದೆ.

ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನ ಖಂಡನೀಯ: ಬಿಜೆಪಿ ಆರೋಪ

Aug 21 2025, 02:00 AM IST
ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರು ನಾರಾಯಣ ಗುರು ಅವರನ್ನು ಅವಮಾನಿಸಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಹೇಳಿದ್ದಾರೆ.

ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್‌ ಅವಹೇಳನ ಸಲ್ಲದು

Aug 21 2025, 01:00 AM IST
ಕಾಂಗ್ರೆಸ್ಸಿನ ಕೆಲವರು ಬಿಜೆಪಿ ನಾಯಕರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡಿ, ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಇನ್ನು ಮುಂದೆ ಯೋಚನೆ ಮಾಡಿ ಹೇಳಿಕೆಗಳ ನೀಡಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಬಿಜೆಪಿ ಹಾಗೂ ಪಕ್ಷದ ಎಸ್‌ಟಿ ಮೋರ್ಚಾದಿಂದ ಉಗ್ರ ಪ್ರತಿಭಟನೆ ನಡೆಸಬೇಕಾದೀತು ಎಂದು ಬಿಜೆಪಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಆರ್.ಕೃಷ್ಣಕುಮಾರ ತ್ಯಾವಣಿಗೆ ಎಚ್ಚರಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರಿನಲ್ಲಿ ಬಿಜೆಪಿ ದೂರು

Aug 20 2025, 02:00 AM IST
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವಹೇಳನ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮಂಗಳವಾರ ಪುತ್ತೂರು ಬಿಜೆಪಿಯ ವತಿಯಿಂದ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.

ಬಿಜೆಪಿ ಮುಖಂಡ, ಉದ್ಯಮಿ ಕೃಷ್ಣರಾಜ್ ಹೆಗ್ಡೆ ಆತ್ಮಹತ್ಯೆ

Aug 20 2025, 02:00 AM IST
ಸೋಮವಾರ ರಾತ್ರಿ ಬೈಲೂರಿನಿಂದ ಕಾರಿನಲ್ಲಿ ಒಬ್ಬಂಟಿಯಾಗಿ ಗುತ್ತಿನ ಮನೆಗೆ ತೆರಳಿದ್ದ ಅವರು, ಮುಂಜಾನೆ ಮನೆಗೆ ಹಿಂತಿರುಗದ ಕಾರಣ ಕುಟುಂಬದವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರು. ಹುಡುಕಾಟದ ವೇಳೆ ಅವರ ಕಾರು ಬೀಡಿನ ಹಳೆಯ ಮನೆಯಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ಪತ್ತೆಯಾದರೆ, ಮನೆಯಲ್ಲಿ ಕೃಷ್ಣರಾಜ್ ಹೆಗ್ಡೆ ಶವ ಪತ್ತೆಯಾಯಿತು.

ಧರ್ಮಸ್ಥಳ ಬಗ್ಗೆ ಅವಹೇಳನ ಪೋಸ್ಟ್‌ ವಿರುದ್ಧ ಸುಮೋಟೋ ಕೇಸ್‌ಗೆ ಬಿಜೆಪಿ ಆಗ್ರಹ

Aug 20 2025, 02:00 AM IST
ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ಗಳು ಹರಿದಾಡುತ್ತಿದ್ದು, ಇದರ ವಿರುದ್ಧ ಪೊಲೀಸರು ಸ್ವಯಂ ಆಗಿ ಕೇಸು ದಾಖಲಿಸುವಂತೆ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದ್ದಾರೆ.

ಬಿಜೆಪಿ ಜನ ವಿರೋಧಿ ನೀತಿ ವಿರುದ್ಧ ಹೋರಾಟಕ್ಕೆ ಸಜ್ಜಾಗಿ: ವಿನಯಕುಮಾರ್ ಸೊರಕೆ

Aug 20 2025, 02:00 AM IST
ಬಿಜೆಪಿಯ ಜನ ವಿರೋಧಿ ನೀತಿ ವಿರುದ್ಧ ಸಂಘಟನಾತ್ಮಕ ಹೋರಾಟಕ್ಕೆ ಸಜ್ಜಾಗಿ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಅವರು ಶಿರಸಿಯಲ್ಲಿ ನಡೆದ ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಕರೆ ನೀಡಿದರು.

ಮಧ್ಯಂತರ ಬೆಳೆವಿಮೆಗೆ ಬಿಜೆಪಿ ರೈತ ಮೋರ್ಚಾ ಆಗ್ರಹ

Aug 20 2025, 01:30 AM IST
ಜಿಲ್ಲೆಯಲ್ಲಿ ಮಳೆಯಿಂದ ಏನೆಲ್ಲಾ ಹಾನಿಯಾದರೂ ಉಸ್ತುವಾರಿ ಸಚಿವರು ಸೇರಿದಂತೆ ಆಡಳಿತ ಸರ್ಕಾರ ಬರೀ ಪ್ರವಾಸಿ ಮಂದಿರದಲ್ಲಿ ಸಭೆ ಮಾಡುತ್ತಾರೆಯೇ ಹೊರತು ಹೊಲಗಳಿಗೆ ಬಂದು ಪರಿಸ್ಥಿತಿ ಅರಿಯುತ್ತಿಲ್ಲ.

ಉಡುಪಿ ಬಿಜೆಪಿ ಎಸ್‌ಚಿ ಮೋರ್ಚಾ: ಪಡುಕರೆ ಕಾರುಣ್ಯ ವಿಶೇಷ ಶಾಲೆಗೆ ಕೊಡುಗೆ

Aug 19 2025, 01:00 AM IST
79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿ ನಗರ ಬಿಜೆಪಿ ಎಸ್.ಟಿ. ಮೋರ್ಚಾ ವತಿಯಿಂದ ಪಡುಕರೆ ಕಾರುಣ್ಯ ಶಾಲೆಯ ವಿಶೇಷ ಸಾಮರ್ಥ್ಯದ ಮಕ್ಕಳಿಗೆ ಅಗತ್ಯವಿರುವ ದಿನಸಿ ಆಹಾರ ಸಾಮಗ್ರಿಗಳು ಹಾಗೂ ಡ್ರಾಯಿಂಗ್ ಪುಸ್ತಕ ಮತ್ತು ಬಣ್ಣದ ಪೆನ್ಸಿಲ್‌ಗಳನ್ನು ವಿತರಿಸಲಾಯಿತು.

ಮುಸುಕುಧಾರಿ ಹಿಂದಿರುವ ವ್ಯಕ್ತಿ ಸಮಗ್ರ ತನಿಖೆ ನಡೆಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ

Aug 19 2025, 01:00 AM IST
ಧರ್ಮಸ್ಥಳ ಗ್ರಾಮ ಪ್ರಕರಣದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 375
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved