• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೊಮ್ಮಾಯಿ ಗೆಲುವು; ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Jun 05 2024, 12:30 AM IST
ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದರಿಂದ ಪಟ್ಟಣ ಸೇರಿ ತಾಲೂಕಿನ ವಿವಿಧೆಡೆ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಗುಜರಾತಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌ಗೆ 1 ಕಮ್ಮಿ

Jun 05 2024, 12:30 AM IST
ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಅಮಿತ್‌ ಶಾ ಅವರ ತವರು ರಾಜ್ಯವಾಗಿರುವ ಗುಜರಾತ್‌ನಲ್ಲಿ ಬಿಜೆಪಿಯ ಕ್ಲೀನ್‌ಸ್ವೀಪ್‌ ಹ್ಯಾಟ್ರಿಕ್‌ ಕನಸು ಭಗ್ನವಾಗಿದೆ.

ಬಿಜೆಪಿ ಪಾಳಯದಲ್ಲಿ ಗೆಲುವಿನ ಸಂಭ್ರಮ

Jun 05 2024, 12:30 AM IST
ಈ ಬಾರಿ ಮೋಸ, ತಂತ್ರಗಾರಿಕೆ ರಾಜಕೀಯ ಜನರು ತಿರಸ್ಕರಿಸಿದ್ದಾರೆ ಎನ್ನುವುದಕ್ಕೆ ಇಂದಿನ ಫಲಿತಾಂಶವೆ ಉದಾಹರಣೆಯಾಗಿದೆ

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Jun 05 2024, 12:30 AM IST
ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು

ಕೊಡಗು-ಮೈಸೂರಿನಲ್ಲಿ ಬಿಜೆಪಿ ಹ್ಯಾಟ್ರಿಕ್‌ ವಿಜಯ: ಯದುವೀರ್ ಒಡೆಯರ್ ಅಭೂತವೂರ್ವ ಗೆಲವು

Jun 05 2024, 12:30 AM IST
ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರು ಜಿಲ್ಲೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ವಿರುದ್ಧ 1,39,262 ಮತಗಳ ಅಂತರದಿಂದ ಜಯ ಗಳಿಸಿದರು. ಆ ಮೂಲಕ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಗೆಲವು ಸಾಧಿಸಿ ತನ್ನ ಸ್ಥಾನ ಉಳಿಸಿಕೊಂಡಿದೆ.

ಸುಂಟಿಕೊಪ್ಪ: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

Jun 05 2024, 12:30 AM IST
ಮಂಗಳವಾರ ಸಂಜೆ ಸುಂಟಿಕೊಪ್ಪ ಕನ್ನಡವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ರಾಷ್ಟ್ರದ ಪ್ರಧಾನಿಯಾದ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ಶಾ, ರಾಜಾಧ್ಯಕ್ಷ ಬಿ.ವೈ.ವಿಜೇಯೇಂದ್ರ, ಬಿಎಸ್.ಯಡಿಯೂರಪ್ಪ, ಜೆಡಿಎಸ್ ಪಕ್ಷ ಹಾಗೂ ಎನ್‌ಡಿಎಗಳಿಗೆ ಜಯಘೋಷಗಳನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಜಿಲ್ಲೆಯಾದ್ಯಂತ ಸಂಭ್ರಮಾಚರಣೆ

Jun 05 2024, 12:30 AM IST
ಚಿಕ್ಕಮಗಳೂರು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಜಿಲ್ಲೆಯಾದ್ಯಂತ ಸಂಭ್ರಮಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ಪಾಳಯದಲ್ಲಿ ಸಂಭ್ರಮ

Jun 05 2024, 12:30 AM IST
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪ್ರಚಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಪಾಳಯದಲ್ಲಿ ಸಂತಸ-ಸಂಭ್ರಮ ಮನೆ ಮಾಡಿದೆ. ಜೆಡಿಎಸ್ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ನೆಚ್ಚಿನ ನಾಯಕನ ಪರ ಜೈಕಾರ ಕೂಗಿದರು. ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ ಜೊತೆಗೆ ಕುಮಾರಸ್ವಾಮಿ ಅವರಿಗೆ ಜೈಕಾರ ಮೊಳಗಿಸಿ ಸಂಭ್ರಮಿಸಿದರು.

ವಿಕಸಿತ ಭಾರತಕ್ಕಾಗಿ ಭಾರತೀಯರ ಮತ: ಬಿಜೆಪಿ

Jun 05 2024, 12:30 AM IST
ನರೇಂದ್ರ ಮೋದಿಯವರ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ಸಲುವಾಗಿ ಮತದಾರರು ಬಿಜೆಪಿಗೆ ಮತಹಾಕಿ ಗೆಲ್ಲಿಸಿದ್ದಾರೆ ಎಂಬುದಾಗಿ ಬಿಜೆಪಿ ಬಣ್ಣಿಸಿದೆ.

ಬಿಜೆಪಿ ಜಿಲ್ಲಾಧ್ಯಕ್ಷರ ತವರಲ್ಲಿ ಬಿಜೆಪಿಗೆ ಹಿನ್ನಡೆ!

Jun 05 2024, 12:30 AM IST
ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ರನ್ನು ಲೋಕಸಭಾ ಚುನಾವಣೆಗೂ ಮುನ್ನ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved