• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಗ್ರಾಮ ಉತ್ಖನನಕ್ಕೆ ಬಿಜೆಪಿ ಕಿಡಿ

Aug 18 2025, 06:35 AM IST

‘ಧರ್ಮಸ್ಥಳ ಗ್ರಾಮದಲ್ಲಿ  ನೂರಾರು ಶವಗಳನ್ನು ಹೂತಿದ್ದೇನೆ’ ಎಂದು ಅನಾಮಿಕ ವ್ಯಕ್ತಿ ನೀಡಿದ ದೂರಿನ ಮೇರೆಗೆ ನಡೆಯುತ್ತಿರುವ ವಿದ್ಯಮಾನಗಳು ಹಾಗೂ ಧರ್ಮಸ್ಥಳ ಗ್ರಾಮದಲ್ಲಿ ಅಸ್ಥಿಪಂಜರಗಳಿಗಾಗಿ ನಡೆದಿರುವ ಉತ್ಖನನ ಖಂಡಿಸಿ ಬಿಜೆಪಿ ನಾಯಕರು ಭಾನುವಾರ ಧರ್ಮಸ್ಥಳ ಚಲೋ ನಡೆಸಿದರು.

ಬಿಜೆಪಿ ಉಡುಪಿ ಜಿಲ್ಲೆ: 79ನೇ ಸ್ವಾತಂತ್ರ್ಯ ದಿನಾಚರಣೆ

Aug 18 2025, 12:01 AM IST
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ಕಡಿಯಾಳಿ ಬಿಜೆಪಿ ಜಿಲ್ಲಾ ಕಚೇರಿಯ ವಠಾರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ನೆರವೇರಿಸಿದರು,.

400 ಕಾರುಗಳಲ್ಲಿ ಬಿಜೆಪಿ ಧರ್ಮಸ್ಥಳ ಚಲೋ

Aug 17 2025, 11:43 AM IST

ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿ ನೂರಾರು ಶವಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿರುವುದು, ಈ ಸಂಬಂಧ ಎಸ್‌ಐಟಿ ಉತ್ಖನನ ನಡೆಸುತ್ತಿರುವ ಬೆನ್ನಲ್ಲೇ ಶ್ರೀ ಕ್ಷೇತ್ರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ.

‘ವಿಭಜನ್‌ ವಿಭೀಷಣ್‌ ಸ್ಮೃತಿ ದಿವಸ್‌’: ಉಡುಪಿ ಬಿಜೆಪಿ ಮೌನ ಪ್ರತಿಭಟನೆ

Aug 17 2025, 04:02 AM IST
‘ಭಜನ್ ವಿಭೀಷಣ್ ಸ್ಮೃತಿ ದಿವಸ್’ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ವಿವಿಧ ಪ್ರಕೋಷ್ಠಗಳ ಸಹಯೋಗದಲ್ಲಿ ಆಚಾರ್ಯ ಮಾರ್ಗ ಜಂಕ್ಷನ್‌ನಿಂದ ಜಿಲ್ಲಾ ಬಿಜೆಪಿ ಕಚೇರಿ ವರೆಗೆ ಗುರುವಾರ ಮೌನ ಮೆರವಣಿಗೆ ನಡೆಯಿತು.

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ‘ತಿರಂಗ ದ್ವಿಚಕ್ರ ವಾಹನ ಜಾಥಾ’

Aug 17 2025, 03:30 AM IST
‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಗುರುವಾರ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದಲ್ಲಿ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು.

ನನ್ನ ವಿರುದ್ಧ ಮೂವರ ಪಿತೂರಿ - ಬಿಜೆಪಿ ಸೇರೋ ಬಗ್ಗೆ ಏನಂದ್ರು ರಾಜಣ್ಣ

Aug 16 2025, 06:12 AM IST

‘ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ವ್ಯವಸ್ಥಿತವಾಗಿ ಪಿತೂರಿ ಮಾಡಿದ್ದಾರೆ. ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ. ಮುಂದೆ ಕಾಲ ಬರುತ್ತದೆ’ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮಾರ್ಮಿಕವಾಗಿ ನುಡಿದಿದ್ದಾರೆ.

ಬೆಂಗಳೂರಿಂದ 400 ಕಾರುಗಳಲ್ಲಿಂದು ಬಿಜೆಪಿ ಶಾಸಕನ ಧರ್ಮಸ್ಥಳ ಚಲೋ!

Aug 16 2025, 05:56 AM IST

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ನಡೆಯಲಿದೆ

ಶಾಸಕರ ಭಾವಚಿತ್ರ ಅಳವಡಿಕೆಗೆ ಬಿಜೆಪಿ ವಿರೋಧ

Aug 15 2025, 01:00 AM IST
ನಗರಸಭೆ ಸದಸ್ಯ ಪ್ರಕಾಶ ಪೂಜಾರ ಮಾತನಾಡಿ, ಯುದ್ಧ ಟ್ಯಾಂಕರ್ ಅಳವಡಿಕೆಗೆ ನಗರಸಭೆಯಲ್ಲಿ ಜರುಗಿದ ಸಭೆಯಲ್ಲಿ ಸರ್ವ ಸದಸ್ಯರ ಸರ್ವನಾಮತದಿಂದ ಠರಾವು ಅಂಗೀಕರಿಸಲಾಗಿತ್ತು. ಯುದ್ಧ ಟ್ಯಾಂಕರ್‌ಗೆ ಶಾಸಕರ ಅನುದಾನದಿಂದ ಹಣ ಬಿಡುಗಡೆಯಾಗಿದ್ದರಿಂದ ಅವರು ತಮ್ಮ ಹೆಸರು ಹಾಕಿಕೊಳ್ಳಲಿ. ಅದನ್ನು ಬಿಟ್ಟು ಪಿಕೆಕೆ ಸಂಸ್ಥೆ ಹೆಸರು ಹಾಕಿರುವುದು ಖಂಡನೀಯವಾಗಿದೆ ಎಂದರು.

ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮೌನ ಮೆರವಣಿಗೆ

Aug 15 2025, 01:00 AM IST
ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ವಿಭಜನಾ ಭಯಾನಕ ಸ್ಮರಣಾರ್ಥ ದಿನ ಅಥವಾ ವಿಭಜನ್ ವಿಭಷಣ್ ಸ್ಮೃತಿ ದಿವಸ್ ಅನ್ನು ಮೌನ ಮೆರನಿಗೆ ಮೂಲಕ ಆಚರಿಸಲಾಗುತ್ತಿದೆ. ಆಗಷ್ಟ್ 14ರಂದು ಅಖಂಡ ಭಾರತಕ್ಕೆ ಸ್ವ್ವಾತಂತ್ರ್ಯ ದೊರಕುತ್ತಿದ್ದಂತೆ ದೇಶವನ್ನು ಧರ್ಮದ ಆಧಾರಿತವಾಗಿ ವಿಭಜನೆಗೊಳಿಸಲಾಯಿತು.

ದೇಶ ವಿಭಜನೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಮೌನ ಪ್ರತಿಭಟನೆ

Aug 15 2025, 01:00 AM IST
ದುರಂತ ತಂದಿಟ್ಟ ದಿನ ಅಂಗವಾಗಿ ಇಂದು ನಮ್ಮ ರಾಷ್ಟ್ರೀಯ ನಾಯಕರು ದೇಶಾದ್ಯಂತ ಈ ದಿನವನ್ನು ವಿಭಜನೆ ವಿಭೀಷಣ ಸ್ಮೃತಿ ದಿನವೆಂದು ಆಚರಿಸಬೇಕೆಂದು ಆದೇಶ ಮಾಡಿದ್ದರಿಂದ ನಾವು ವಿಭಜನೆ ಖಂಡಿಸಿ ಮೌನ ಪ್ರತಿಭಟನಾ ಮೆರವಣಿಗೆ ಮಾಡುತ್ತಿದ್ದೇವೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 375
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved