• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಧಿಕಾರದಲ್ಲಿ ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳ ಚೇತರಿಕೆ

May 09 2024, 01:03 AM IST
ಸರ್ಕಾರಿ ಸ್ವಾಯತ್ತೆ ಸಂಸ್ಥೆಗಳನ್ನು ಕಾಂಗ್ರೆಸ್‌ ಸರ್ಕಾರ ನಿರ್ಲಕ್ಷಿಸಿದ್ದು, ನಮ್ಮ ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಅವುಗಳು ಚೇತರಿಕೆ ಕಂಡಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ.

14 ಸ್ಥಾನಗಳಲ್ಲೂ ಬಿಜೆಪಿ ಗೆಲುವು: ಜೋಶಿ

May 09 2024, 01:02 AM IST
ಪ್ರಚಾರ ಮಾಡುವುದಕ್ಕಿಂತ ಕಾಂಗ್ರೆಸ್ ಅಪಪ್ರಚಾರ ಮಾಡಿತು. ನೇರವಾಗಿ ಸೋಲಿಸಲು ಸಾಧ್ಯವಾಗದಿದ್ದಾಗ ಈ ರೀತಿ ಮಾಡುತ್ತಾರೆ. ಕಾಂಗ್ರೆಸ್ಸಿ​ನವರು ಎಸ್​ಸಿ, ಎಸ್​ಟಿ ಮೀಸಲಾತಿ ರದ್ದು ಮಾಡುತ್ತೇವೆ ಅಂತಾ ಫೇಕ್ ವಿಡಿಯೋ ಬಿಟ್ಟರು.

ಬಿಜೆಪಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ: ರಾಜೂಗೌಡ

May 09 2024, 12:46 AM IST
ಹುಣಸಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರ ಜೊತೆಗೆ ಬಿಜೆಪಿ ಅಭ್ಯರ್ಥಿ ರಾಜೂಗೌಡ ಮಾತುಕಥೆ

ಬಿಜೆಪಿ ಮುಖಂಡರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಕಾಂಗ್ರೆಸ್‌ ಆಗ್ರಹ

May 09 2024, 12:45 AM IST
ಇದು ಬಿಜೆಪಿ- ಜೆಡಿಎಸ್ ನಾಯಕರ ನಾಚಿಕೆಗೇಡಿನ ಸಂಗತಿ. ಪ್ರಜ್ವಲ್ ರೇವಣ್ಣ ಈ ಪ್ರಕರಣವನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ. ಈ ಪ್ರಕರಣದಲ್ಲಿ ಸುಮ್ಮನಿದ್ದ ಬಿಜೆಪಿಯವರು ದೇವರಾಜೇಗೌಡ ಹೇಳಿಕೆ ಬಳಿಕ ಜಾಗೃತರಾಗಿದ್ದಾರೆ. ಮೊದಲು ದೇವರಾಜೇಗೌಡನನ್ನು ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು.

ಹರ್ಯಾಣ ಬಿಜೆಪಿ ಸರ್ಕಾರ ಪತನದಂಚಿಗೆ

May 08 2024, 01:32 AM IST
ಲೋಕಸಭಾ ಚುನಾವಣೆಯ ನಡುವೆ ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ನಯಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು 3 ಪಕ್ಷೇತರರು ಹಿಂಪಡೆದಿದ್ದಾರೆ. ಇದರಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಪತನ ಭೀತಿ ಎದುರಿಸುತ್ತಿದೆ.

ಪೆನ್‌ಡ್ರೈವ್‌ ಹಿಂದಿರೋದು ಬಿಜೆಪಿ ಅಗ್ರಗಣ್ಯ ನಾಯಕ, ಮಾಜಿ ಶಾಸಕ: ಪಿ.ರವಿಕುಮಾರ್‌

May 08 2024, 01:09 AM IST
ಬಿಜೆಪಿ ಮಾಜಿ ಶಾಸಕ ಶಿವರಾಮೇಗೌಡರನ್ನು ಡಿ.ಕೆ.ಶಿವಕುಮಾರ್‌ ಬಳಿಗೆ ಕಳುಹಿಸಿ ಬಿಜೆಪಿ ಮಾಜಿ ಶಾಸಕನೇ ಏಕೆ ಷಡ್ಯಂತ್ರ ರೂಪಿಸಿರಬಾರದು. ದೇವರಾಜೇಗೌಡ ಬಿಜೆಪಿ ಪರಾಜಿತ ಅಭ್ಯರ್ಥಿ. ಆತ ಡಿ.ಕೆ.ಶಿವಕುಮಾರ್‌ ಭೇಟಿಯಾಗಬೇಕು ಎಂದಿದ್ದಾನೆ. ಅದರಂತೆ ಶಿವರಾಮೇಗೌಡರ ಮೂಲಕ ಡಿ.ಕೆ.ಶಿವಕುಮಾರ್‌ ಫೋನ್‌ನಲ್ಲಿ ಮಾತನಾಡಿದ್ದಾರೆ. ಕುತೂಹಲಕ್ಕೆ ಪೆನ್‌ಡ್ರೈವ್‌ ಬಗ್ಗೆ ಡಿ.ಕೆ.ಶಿವಕುಮಾರ್‌ ಕೇಳಿರಬಹುದೇ ವಿನಃ ಅವರೇ ಏನೂ ಬಿಟ್ಟಿಲ್ವಲ್ಲ.

ಬಿಜೆಪಿ ಬಣ್ಣದ ಮಾತಿಗೆ ಮತದಾರರಿಂದ ತಕ್ಕ ಪಾಠ: ಸಚಿವ ತಿಮ್ಮಾಪುರ

May 08 2024, 01:08 AM IST
ಸುಳ್ಳು ಭರವಸೆ ನೀಡಿ ಮತದಾರರಿಗೆ ಮೋಸ ಮಾಡುವ ಕಾಲ ಈಗ ಅಂತ್ಯವಾಯಿತು. ಮತದಾರರು ತಮ್ಮ ಮತದಾನದ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಬಿಗ್ ಶಾಕ್ ಕೊಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಮತದಾನ

May 08 2024, 01:02 AM IST
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಕುಳವೆ-ಬರೂರು ಜನತಾ ವಿದ್ಯಾಲಯದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ಎಂಪಿ ಚುನಾವಣೆಯಲ್ಲಿ ಬಿಜೆಪಿ ಸೋಲು ನಿಶ್ಚಿತ: ಮಾಲೀಕಯ್ಯ ಗುತ್ತೇದಾರ

May 08 2024, 01:02 AM IST
ಸುಳ್ಳು ಭರವಸೆಗಳು ಮತ್ತು ಕೋಮುಭಾವನೆಗಳನ್ನು ಕೆರಳಿಸುವ ಕೆಲಸ ನಿರಂತರವಾಗಿ ಮಾಡುತ್ತಿರುವ ಬಿಜೆಪಿ ಈ ಬಾರಿ ಧೂಳಿಪಟವಾಗಲಿದೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಹೇಳಿದರು.

ಗಂಗಾವತಿ: ಕಾಂಗ್ರೆಸ್, ಬಿಜೆಪಿ ಪ್ರಮುಖರಿಂದ ಮತದಾನ

May 08 2024, 01:01 AM IST
ನಗರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ವಾರ್ಡ್‌ಗಳ ಮತಗಟ್ಟೆಯಲ್ಲಿ ಮತದಾನ ಮಾಡಿದರು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved