• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದು ಸಿಎಂ ಆದ ಮೇಲೆ ಲವ್ ಜಿಹಾದ್, ಗೋಹತ್ಯೆ ಹೆಚ್ಚಳ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Apr 19 2025, 01:55 AM IST
ರಾಜ್ಯ ಸರ್ಕಾರದ ಬೆಲೆ ಏರಿಕೆ ಧೋರಣೆ ಸೇರಿದಂತೆ ಹಲವಾರು ಜನವಿರೋಧಿ ನೀತಿಗಳ ವಿರುದ್ಧ ಕಳೆದ 2 ವಾರದಿಂದ ಬಿಜೆಪಿ ಶುರು ಮಾಡಿರುವ ಜನಾಕ್ರೋಶಯಾತ್ರೆ ಕಲಬುರಗಿಯಲ್ಲಿ ಖರ್ಗೆ ಕುಟುಂಬದ ವಿರುದ್ಧದ ಬಿಜೆಪಿ ಘಟಾನುಘಟಿಗಳ ಆಕ್ರೋಶಯಾತ್ರೆಯಾಗಿ ಪರಿವರ್ತನವಾಗಿತ್ತು.

ಮಾಸಾಂತ್ಯಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ : ಬಿಜೆಪಿ ಅಧ್ಯಕ್ಷರ ಆಯ್ಕೆಯೂ ಸನ್ನಿಹಿತ

Apr 19 2025, 12:47 AM IST
ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೇ ಇದೇ ಮಾಸಾಂತ್ಯ ಇಲ್ಲವೇ ಮುಂದಿನ ತಿಂಗಳ ಆರಂಭದಲ್ಲಿ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಜೊತೆಗೆ ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷ ಆಯ್ಕೆಯೂ ಮಾಸಾಂತ್ಯಕ್ಕೆ ನಡೆಯುವುದು ನಿಚ್ಚಳ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹಾವೇರಿಯಲ್ಲಿ ಏ. 21ರಂದು ಬಿಜೆಪಿ ಜನಾಕ್ರೋಶ ಯಾತ್ರೆ

Apr 19 2025, 12:44 AM IST
ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಹಾಗೂ ಕಾಂಗ್ರೆಸ್‌ನ ಜನವಿರೋಧಿ ನೀತಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಏ. 21ರಂದು ಮಧ್ಯಾಹ್ನ 2 ಗಂಟೆಗೆ ಹಾವೇರಿ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

ಜನಿವಾರಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ: ಕಾರ್ಕಳ ಬಿಜೆಪಿ

Apr 19 2025, 12:41 AM IST
ಧಾರ್ಮಿಕ ಭಾವನೆಗಳ ರಕ್ಷಣೆಯು ಸರ್ಕಾರದ, ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ ಹೊಣೆಗಾರಿಕೆ. ಆದರಿಲ್ಲಿ ಅದಕ್ಕೆ ಘಾಸಿ ಮಾಡಲಾಗಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಕ್ಷೇಪಿಸಿದ್ದಾರೆ.

ರಾಹುಲ್‌, ಸೋನಿಯಾ ಗಾಂಧಿ ರಾಜೀನಾಮೆಗೆ ಬಿಜೆಪಿ ಆಗ್ರಹ

Apr 19 2025, 12:36 AM IST
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನ್ಯಾಷನಲ್‌ ಹೆರಾಲ್ಡ್‌ : ₹2000 ಕೋಟಿ ವಶಕ್ಕೆ ಸೋನಿಯಾ, ರಾಹುಲ್‌ ಸಂಚು - ಬಿಜೆಪಿ ಆರೋಪ

Apr 19 2025, 12:34 AM IST
‘ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಮೇಲೆ ನಯಾಪೈಸೆ ಹೂಡಿಕೆ ಮಾಡದ ಸೋನಿಯಾ ಮತ್ತು ರಾಹುಲ್‌ ಗಾಂಧಿ, ಅದನ್ನು ಎಟಿಎಂನಂತೆ ಬಳಸಿ, ಅದರ 2 ಸಾವಿರ ಕೋಟಿ ರು. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದರು’ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಆರೋಪ ಮಾಡಿದೆ.

ಕೈ ನಾಯಕರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Apr 19 2025, 12:32 AM IST
1938 ರಲ್ಲಿ ಪ್ರಾರಂಭವಾಗಿ ಹಾಲಿ 2,500 ಕೋಟಿ ಒಡೆತನದ ನ್ಯಾಷನಲ್‌ ಹೆರಾಲ್ಡ್ ಪತ್ರಿಕೆಯನ್ನು ಕೇವಲ 50 ಲಕ್ಷ ರು.ಗಳಿಗೆ ಖರೀದಿಸಿ ಭಾರೀ ಭ್ರಷ್ಟಾಚಾರ ಎಸಗಿರುವ ಆರೋಪ ಸೋನಿಯಾ, ರಾಹುಲ್‌ ಮೇಲಿದೆ.

ಕೇಂದ್ರ ಬಿಜೆಪಿ ಸರ್ಕಾರ ನಡೆ ಖಂಡಿಸಿ ಪ್ರತಿಭಟನೆ

Apr 19 2025, 12:30 AM IST
ನ್ಯಾಷಿನಲ್ ಹೆರಾಲ್ಡ್‌ ಪ್ರಕರಣ ಕೇವಲ ಕಾನೂನು ಪ್ರಕ್ರಿಯೆ ಅಲ್ಲ, ಬಿಜೆಪಿಯ ಸೇಡಿನ ರಾಜಕಾರಣವಾಗಿ ಮಾರ್ಪಟ್ಟಿದೆ.

ಸಾಗಡೆ ಪಿಎಸಿಸಿ ಬ್ಯಾಂಕ್ ಬಿಜೆಪಿ ವಶ

Apr 18 2025, 12:46 AM IST
ಚಾಮರಾಜನಗರ ತಾಲೂಕಿನ ಸಾಗಡೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿಗರಾದ ಬಿ.ಸೋಮಶೇಖರ್, ಉಪಾಧ್ಯಕ್ಷಗಾಗಿ ಕೆ.ಎಂ.ಸಿದ್ದರಾಜು ಅವಿರೋಧ ಆಯ್ಕೆಯಾದರು.

ಕೋಟೆ ನಾಡಲ್ಲಿ ಮೊಳಗಿದ ಬಿಜೆಪಿ ಜನಾಕ್ರೋಶ

Apr 18 2025, 12:44 AM IST
ರಾಜ್ಯದಲ್ಲಿ ಹಿಂದೂ ವಿರೋಧಿ, ರೈತ ವಿರೋಧಿ ಸರ್ಕಾರ ಇದೆ. ಬೆಲೆ ಏರಿಕೆ ವಿಪರೀತವಾಗಿದೆ. ರಾಜ್ಯದಲ್ಲಿ ಈ 3 ಕಾರಣಕ್ಕೆ ಜನಾಕ್ರೋಶ ಯಾತ್ರೆ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 339
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved