• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ಪ್ರಧಾನಿಗೆ ದೇಶಭಕ್ತಿ ಗುತ್ತಿಗೆ ಕೊಟ್ಟಿಲ್ಲ

May 01 2024, 01:26 AM IST
ದೇಶಭಕ್ತಿಯನ್ನು ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ. ಪ್ರಧಾನಿ ಮೋದಿ ಅವರು ಚುನಾವಣೆಗಳಲ್ಲಿ ತಮ್ಮ ಸಾಧನೆ ಹೇಳದೇ ಹಿಂದು-ಮುಸ್ಲಿಂ, ದೇವಸ್ಥಾನಗಳನ್ನು ಮುಂದಿಟ್ಟುಕೊಂಡು ಮತಕೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಹಾಗೂ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ವಿರುದ್ಧ ಹರಿಹಾಯ್ದರು.

ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಿಸಲು ಬಿಜೆಪಿ ಸಂಕಲ್ಪ-ಜೆ.ಪಿ. ನಡ್ಡಾ

May 01 2024, 01:23 AM IST
ದೇಶ ವಿಕಾಸದತ್ತ ಸಾಗುತ್ತಿದೆ. ಬರುವ 2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸುವ ನಿಟ್ಟಿನಲ್ಲಿ ವಿಶ್ವದ ಮೂರನೇ ಬಹುದೊಡ್ಡ ಆರ್ಥಿಕ ಶಕ್ತಿಯನ್ನಾಗಿಸಲು ಬಿಜೆಪಿ ಸಂಕಲ್ಪ ಮಾಡಿದೆ. ಆದರೆ ಬೇಲ್ ಮೇಲಿರುವ ಕಾಂಗ್ರೆಸ್ ಹಾಗೂ ಇಂಡಿಯಾ ಮುಖಂಡರು ಶತಾಯಗತಾಯ ಅಧಿಕಾರಕ್ಕೆ ಬರುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವ್ಯಂಗ್ಯವಾಡಿದರು.

ಬಿಜೆಪಿ ಸೋಲಿಸಿದ್ದಕ್ಕೆ ರಾಜ್ಯದ ವಿರುದ್ಧ ಸೇಡು: ಸಚಿವ ರಾಮಲಿಂಗಾರೆಡ್ಡಿ

May 01 2024, 01:22 AM IST
ಕರ್ನಾಟಕದಲ್ಲಿ ಬಿಜೆಪಿಯನ್ನು ನೀವು ಸೋಲಿಸಿದ್ದೀರಿ ಎಂಬ ಏಕೈಕ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಬರಪರಿಹಾರ ನೆರವು ಬಿಡುಗಡೆ ಮಾಡಲಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಅಂಜನಾದ್ರಿ ಅಭಿವೃದ್ಧಿಗೆ ನಯಾಪೈಸೆ ಕೊಡದ ಬಿಜೆಪಿ: ಶಿವರಾಜ ತಂಗಡಗಿ

May 01 2024, 01:20 AM IST
ಸದಾ ಅಂಜನಾದ್ರಿಯ ಜಪ ಮಾಡುವ ಬಿಜೆಪಿ ಅಂಜನಾದ್ರಿ ಅಭಿವೃದ್ಧಿಗೆ ನಯಾಪೈಸೆ ನೀಡಿಲ್ಲ.

ಬಿಜೆಪಿ ಮುಖಂಡರ ಬಿರುಸಿನ ಪ್ರಚಾರ

May 01 2024, 01:20 AM IST
ಭಾರತವನ್ನು ವಿಶ್ವದ ಅಭಿವೃದ್ಧಿ ರಾಷ್ಟ್ರಗಳ ಸಾಲಿಗೆ ತರಲು ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿಗೆ ಮತ ಹಾಕಬೇಕಾಗಿದೆ ಎಂದು ಬಿಜೆಪಿ ಮುಖಂಡ ಆರುಂಡಿ ನಾಗರಾಜ ಹೇಳಿದರು.

ಪ್ರಜ್ವಲ್‌ ಎಂಬ ರಾಕ್ಷಸನ ಪರ ಬಿಜೆಪಿ ನಿಂತಿದೆ: ಸುಪ್ರಿಯಾ

May 01 2024, 01:19 AM IST
ನೂರಾರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಸಂಸದ ಪ್ರಜ್ವಲ್ ಒಬ್ಬ ರಾಕ್ಷಸಿ ಮನಸ್ಥಿತಿ ಹೊಂದಿದವನು. ಬಡ, ಅಮಾಯಕ, ತನ್ನ ತಾಯಿಯ ವಯಸ್ಸಿನವರನ್ನೂ ಬಿಡದೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಬಿಜೆಪಿ ಸರ್ಕಾರದಿಂದ ಅಡಕೆ ಆಮದು: ನಿಕೇತ್ ರಾಜ್ ಮೌರ್ಯ ಆರೋಪ

May 01 2024, 01:18 AM IST
ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರದಲ್ಲಿ ಮಂಗಳವಾರ ಆಯೋಜಿಸಲಾದ ಕಾಂಗ್ರೆಸ್ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ ಹಾಗೂ ಚಿಂತಕ ನಿಕೇತ್ ರಾಜ್ ಮೌರ್ಯ ಮಾತನಾಡಿ, ಬಿಜೆಪಿ ನೃತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರತಿ ಕುಟುಂಬಕ್ಕೂ ಶುದ್ದ ನೀರು ಕೊಟ್ಟಿರುವ ಹೆಮ್ಮೆ ಬಿಜೆಪಿ ಸರ್ಕಾರಕ್ಕಿದೆ

May 01 2024, 01:17 AM IST
ಬೊಮ್ಮಾಯಿಯವರ ಕಮಲದ ಗುರುತಿಗೆ ಮತ ನೀಡಿ ಆರಿಸಿ ತರಬೇಕು

ಉತ್ತಮ ಆಡಳಿತಕ್ಕಾಗಿ ಬಿಜೆಪಿ ಅಭ್ಯರ್ಥಿ ಬೆಂಬಲಿಸಿ

May 01 2024, 01:16 AM IST
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾದರೂ ಈ ವರೆಗೆ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ

ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಬೆಂಬಲಿಸಿ-ಸೃಷ್ಟಿ ಪಾಟೀಲ

May 01 2024, 01:16 AM IST
ಭಾರತ ದೇಶದ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವುದು ಶತಸಿದ್ಧ. ಈ ನಿಟ್ಟಿನಲ್ಲಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಹೆಚ್ಚಿನ ಮತದಲ್ಲಿ ಆಯ್ಕೆಮಾಡಬೇಕು ಎಂದು ಹಾವೇರಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೃಷ್ಟಿ ಪಾಟೀಲ ಹೇಳಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 329
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved