• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಡವರ ವಿರೋಧಿ : ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

Apr 18 2025, 12:42 AM IST
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ದೇಶದ ಮಧ್ಯಮ ವರ್ಗ ಮತ್ತು ಬಡ ಜನರ ವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಗುಮ್ಮಟನಗರಿಯಲ್ಲಿ ಮೊಳಗಿದ ಬಿಜೆಪಿ ಜನಾಕ್ರೋಶ

Apr 18 2025, 12:41 AM IST
ಕನ್ನಡಪ್ರಭ ವಾರ್ತೆ ವಿಜಯಪುರರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಗುರುವಾರ ಸಂಜೆ ವಿಜಯಪುರಕ್ಕೆ ಆಗಮಿಸಿತು. ನಗರದ ದರಬಾರ ಗ್ರೌಂಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ‌ ಅಂಗಡಿ ಜನಾಕ್ರೋಶದ ಜ್ಯೋತಿಯನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಬಾರುಕೋಲು ತೋರಿಸುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದರು.

ನ್ಯಾಷನಲ್‌ ಹೆರಾಲ್ಡ್‌ : ಕಾಂಗ್ರೆಸ್‌ ನಾಯಕರನ್ನ ಅನರ್ಹಗೊಳಿಸಲು ಬಿಜೆಪಿ ಆಗ್ರಹ

Apr 18 2025, 12:39 AM IST
ಚಿಕ್ಕಮಗಳೂರು, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸಿಲುಕಿರುವ ಕಾಂಗ್ರೆಸ್ ನಾಯಕರ ಸಂಸತ್ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಯಾತ್ರೆಯಲ್ಲಿ ನಿಲ್ಲದ ಸ್ಥಳೀಯ ಬಿಜೆಪಿ ಬಣ ರಾಜಕೀಯ!

Apr 18 2025, 12:38 AM IST
ಬಾಗಲಕೋಟೆಯ ಜನಾಕ್ರೋಶ ಯಾತ್ರೆಯಲ್ಲಿ ಸ್ಥಳೀಯ ಬಿಜೆಪಿ ಬಣ ರಾಜಕೀಯ ಎದ್ದು ಕಂಡಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎದುರೇ ಎರಡು ಬಣಗಳ ನಡುವೆ ಪೈಪೋಟಿ ಕಂಡು ಬಂದಿತು. ಮಾಜಿ ಶಾಸಕ ವೀರಣ್ಣ ಚರಂತಿಮಠ ಮತ್ತು ವಿಧಾನ ಪರಿಷತ್‌ ಸದಸ್ಯ ಪಿ.ಎಚ್.ಪೂಜಾರ್ ಅವರ ಬಣಗಳ ನಡುವಿನ ಕಾರ್ಯಕರ್ತರ ಪೈಪೋಟಿಯಿಂದಾಗಿ ಜನಾಕ್ರೋಶ ಯಾತ್ರೆಯಲ್ಲಿ ತಮ್ಮ ತಮ್ಮ ನಾಯಕರ ಪರ ಕಾರ್ಯಕರ್ತರು ಘೋಷಣೆ ಕೂಗಿದರು.

‘ಸಿದ್ದರಾಮಯ್ಯ ಬರೀ ಮುಸ್ಲಿಂರ ಮುಖ್ಯಮಂತ್ರಿಯೇ ? : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 18 2025, 12:36 AM IST
‘ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾವ ರೀತಿ ಜನಾಕ್ರೋಶ ಇದೆ ಎಂಬುದನ್ನು ತಿಳಿದುಕೊಳ್ಳಬೇಕಿದ್ದರೆ, ನಿಮ್ಮ ಗುಂಡಿಗೆ ಗಟ್ಟಿ ಇದ್ದರೆ, ವಿಜಯಪುರಕ್ಕೆ ಒಮ್ಮೆ ಬಂದು ನೋಡಿ, ಜನ ನಿಮ್ಮ ವಿರುದ್ಧ ಬೀದಿಗಿಳಿದಿದ್ದಾರೆ.

ಬಿಜೆಪಿ ಜನಾಕ್ರೋಶ ಕೇಂದ್ರದ ವಿರುದ್ಧ ವ್ಯಕ್ತವಾಗಲಿ: ಡಿಕೆಶಿ

Apr 18 2025, 12:32 AM IST
ದೇಶದ ಇಂಧನ, ರಸಗೊಬ್ಬರ, ಪೆಟ್ರೋಲ್‌ ಸೇರಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ. ಜನಾಕ್ರೋಶ ಏನಿದ್ದರೂ ಬಿಜೆಪಿ ಸರ್ಕಾರದ ವಿರುದ್ಧ ವ್ಯಕ್ತವಾಗಬೇಕೇ ಹೊರತು ಬೆಲೆ ಏರಿಕೆ ತಗ್ಗಿಸಲು ಗ್ಯಾರಂಟಿ ಯೋಜನೆ ಕೊಟ್ಟ ನಮ್ಮ ವಿರುದ್ಧವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಹಿಂದೂ, ಮುಸ್ಲಿಂ ಒಡೆಯಲು ಮುಂದಾದ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Apr 17 2025, 12:52 AM IST
ಲೋಕಾಪುರ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರವರನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಹೂಮಾಲೆ ಹಾಕಿ ಸನ್ಮಾನಿಸಿದರು.

ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಹೋರಾಟದ ಬಗ್ಗೆ ಸಿಎಂ ತಲೆ ಕೆಡಿಸಿಕೊಂಡಿದ್ದಾರೆ : ವಿಜಯೇಂದ್ರ

Apr 17 2025, 12:52 AM IST
ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಹೋರಾಟದ ಬಗ್ಗೆ ಸಿಎಂ ಸಿದ್ದರಾಮಯ್ಯ ತಲೆ ಕೆಡಿಸಿಕೊಂಡಿದ್ದಾರೆ. ಸಿಎಂ, ಡಿಸಿಎಂ, ಸಚಿವರು ಬರೀ ಬೆಂಗಳೂರಿಗೆ ಸೀಮಿತವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದರು.

ಸುಳ್ಳು ಹೇಳುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು, ಸುಳ್ಳು ಅವ್ರ ಮನೆ ದೇವ್ರು : ಸಿದ್ದರಾಮಯ್ಯ

Apr 17 2025, 12:04 AM IST

ಸುಳ್ಳು ಹೇಳುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು, ಅವರ ಮನೆ ದೇವರೇ ಸುಳ್ಳು. ಬೆಲೆ ಏರಿಕೆಯ ಹೆಸರಲ್ಲಿ ಜನಾಕ್ರೋಶ ಯಾತ್ರೆಯ ಮೂಲಕ ಇಡೀ ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ - ಅಣ್ಣಾ ಡಿಎಂಕೆ ಎಲೆಕ್ಷನ್‌ ಮೈತ್ರಿಗೆ ಆರಂಭದಲ್ಲೇ ಕಂಟಕ ? ಬಿಜೆಪಿ ನಾಯಕರ ಹೇಳಿಕೆಗೆ ಎಡಪ್ಪಾಡಿ ನುಡಿ ವ್ಯತಿರಿಕ್ತ

Apr 17 2025, 12:02 AM IST
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಏರ್ಪಟ್ಟಿದ್ದ ಮೈತ್ರಿಗೆ ಆರಂಭದಲ್ಲೇ ಕಂಟಕ ಎದುರಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 339
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved