ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಂಬಾನಿ, ಅದಾನಿಗೆ ಸಾವಿರಾರು ಕೋಟಿ- ಬಡವರು, ರೈತರಿಗೆ ಬಿಜೆಪಿ ಚೊಂಬು: ಕೃಷ್ಣ ಬೈರೇಗೌಡ
Apr 28 2024, 01:20 AM IST
ದೇಶದ ಶೇ. 10ರಷ್ಚು ಜನರಲ್ಲಿ ಮಾತ್ರ ಶೇ. 40ರಷ್ಟು ಸಂಪತ್ತು ಇದೆ. ಇನ್ನು ಶೇ. 90ರಷ್ಟು ಜನರಲ್ಲಿ ಶೇ. 10ರಷ್ಟು ಮಾತ್ರ ಸಂಪತ್ತು ಇದೆ. ಇದನ್ನೇ ಪ್ರಶ್ನೆ ಮಾಡಿದರೆ ಬಿಜೆಪಿಯವರು ಉರಿದುಬೀಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಯುರ್ವೇದಕ್ಕೆ ಮಾನ್ಯತೆ -ಬೊಮ್ಮಾಯಿ
Apr 28 2024, 01:20 AM IST
ಆಯುರ್ವೇದದಲ್ಲಿ ಅಲೋಪತಿ ರೀತಿ ನಿರಂತರ ಸಂಶೋಧನೆ ಆಗಬೇಕು. ಅದನ್ನು ಸರ್ಕಾರ, ಐಎಂಎ ಒಪ್ಪಿಕೊಳ್ಳಬೇಕು. ಆಗ ಆಯುರ್ವೇದಕ್ಕೆ ಹೆಚ್ಚಿನ ಮಾನ್ಯತೆ ದೊರೆಯುತ್ತದೆ. ಅಲೋಪತಿಗೆ ಸಮನಾಗಿ ಆಯುರ್ವೇದ ಬೆಳೆಯಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ಬದಲಾವಣೆ: ಬಿ.ಕೆ. ಹರಿಪ್ರಸಾದ್
Apr 28 2024, 01:19 AM IST
ಬಿಜೆಪಿಯವರು ಒಂದು ದೇಶ, ಒಂದು ಮತ, ಒಂದು ಚುನಾವಣೆ ಎನ್ನುತ್ತಿದ್ದಾರೆ. ಈ ಮೂಲದ ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಹುನ್ನಾರ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ದಿನಪೂರ್ತಿ ಕಾರ್ಯಕ್ರಮಗಳಲ್ಲಿ ಭಾಗಿ
Apr 28 2024, 01:18 AM IST
ನಾನು ಸೈನಿಕನಾಗಿದ್ದೆ, ಒಬ್ಬ ಸೈನಿಕನಿಗೆ ರಿಲ್ಯಾಕ್ಸ್ ಮೂಡ್ ಅನ್ನೋದು ಇಲ್ಲ. ನಮ್ಮ ಕೆಲಸವೇ ನಮಗೆ ದೊಡ್ಡ ರಿಲ್ಯಾಕ್ಸ್ ಎಂದು ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಸೋಲಿನ ಭೀತಿಗೆ ಗ್ಯಾರಂಟಿ ಬಗ್ಗೆ ಬಿಜೆಪಿ ಅಪಪ್ರಚಾರ
Apr 28 2024, 01:18 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾಜ್ಯ ಬಿಜೆಪಿ ನಾಯಕರು ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗುಡುಗಿದರು.
ವಿಕಸಿತ ಭಾರತ ಸಾಕಾರಕ್ಕೆ ಬಿಜೆಪಿ ಗೆಲ್ಲಿಸಿ
Apr 28 2024, 01:18 AM IST
ಭಾರತ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿ ಜಗತ್ತಿನಲ್ಲಿಯೇ ನಂಬರ್ ದೇಶವಾಗಬೇಕು ಎಂಬುದು ಪ್ರಧಾನಿ ಮೋದಿಯವರ ಧ್ಯೇಯ
ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ
Apr 28 2024, 01:17 AM IST
ಹೊಸಕೋಟೆ: ತಾಲೂಕಿನ ನಂದಗುಡಿಯ ಹೋಬಳಿಯ ಮಲಿಯಪ್ಪನಹಳ್ಳಿಯಲ್ಲಿ ಚುನಾವಣೆ ದಿನವಾದ ಏ.26ರಂದು ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಬಿಜೆಪಿ ಹಾಗು ಕಾಂಗ್ರೆಸ್ ತಲಾ ಒಬ್ಬ ಕಾರ್ಯಕರ್ತರಿಗೆ ಗಾಯಗಳಾಗಿದ್ದು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.
200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
Apr 28 2024, 01:17 AM IST
ಬಾಗಲಕೋಟೆ: ಪ್ರಧಾನಮಂತ್ರಿ ಮೋದಿಯ ಅಭಿವೃದ್ಧಿ ಕಾರ್ಯ ಮೆಚ್ಚಿಕೊಂಡು 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆ ದುಪ್ಪಟ್ಟು: ಶರಣಪ್ರಕಾಶ ಪಾಟೀಲ್
Apr 28 2024, 01:16 AM IST
ಕಳೆದ 2014ರಲ್ಲಿ ಭಾರಿ ಬೆಲೆ ಏರಿಕೆಯಾಗಿದೆ ಎಂದು ಹೇಳಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೇರಿತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ಎರಡು ಪಟ್ಟು ಗಿಂತ ಹೆಚ್ಚಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶಾಣ ಪ್ರಕಾಶ್ ಪಾಟೀಲ ಹೇಳಿದರು.
ಬಿಜೆಪಿ, ಮೋದಿಗೆ ಜನರಿಂದ ತಕ್ಕ ಪಾಠ
Apr 28 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಸಂವಿಧಾನವನ್ನೇ ಬದಲಾವಣೆ ಮಾಡಲು ಹೊರಟಿರುವ ಮೋದಿ ಹಾಗೂ ಬಿಜೆಪಿ ನಾಯಕರಿಗೆ ಈ ಲೋಕಸಭಾ ಚುನಾವಣೆಯಲ್ಲಿ ಜನ ಸರಿಯಾಗಿ ಪಾಠ ಕಲಿಸುತ್ತಾರೆ. ಮೀನುಗಾರರು ಹಾಗೂ ಮೀನುಗಾರ ಸಮುದಾಯ ಇವತ್ತು ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಎಂದೂ ಮರೆಯೋದಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣವಾಗಿ ಬೆಂಬಲ ನೀಡಲಾಗುವುದು ಎಂದು ಕೆಪಿಸಿಸಿ ಮೀನುಗಾರ ವಿಭಾಗದ ಅಧ್ಯಕ್ಷ ಮಂಜುನಾಥ ಸುಣಗಾರ ಪ್ರಕಟಿಸಿದರು.
< previous
1
...
196
197
198
199
200
201
202
203
204
...
329
next >
More Trending News
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ