• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಅನಿವಾರ್ಯ

Apr 26 2024, 12:47 AM IST
ದೇಶದ ಆಂತರಿಕ ಭದ್ರತೆ ಹಾಗೂ ಸರ್ವಾಂಗೀಣ ಅಭಿವೃದ್ದಿಗಾಗಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರಿಹರದಲ್ಲಿ ಹೇಳಿದ್ದಾರೆ.

ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆ: ಭಾಂಡಗೆ

Apr 26 2024, 12:46 AM IST
ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿವೆ.

ಅಚ್ಚೇದಿನ್‌ ಎಂದು ದೇಶ ದಿವಾಳಿ ಮಾಡಿದ ಬಿಜೆಪಿ ಸರ್ಕಾರ

Apr 26 2024, 12:45 AM IST
ಅಚ್ಚೇದಿನ್ ಎಂದು ಹೇಳಿ ಬಿಜೆಪಿಯವರು ದೇಶವನ್ನು ದಿವಾಳಿ ಮಾಡಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ ಆರೋಪಿಸಿದರು.

ಬಿಜೆಪಿ ಪರ ಅಲೆ ಎಬ್ಬಿಸಲಿರುವ ನರೇಂದ್ರ ಮೋದಿ: ಪಿ.ರಾಜೀವ್

Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ವಿಜಯನಗರಕ್ಕೆ ಬಳ್ಳಾರಿ, ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.

ಬಿಜೆಪಿ ಐವತ್ತು ವರ್ಷ ದೇಶ ಹಿಂದಕ್ಕೆ ತೆಗೆದುಕೊಂಡು ಹೋಗಿದೆ : ಜಮೀರ್‌ ಟಾಂಗ್

Apr 25 2024, 02:09 AM IST
ಭಾರಿ ಜನಸ್ತೋಮದ ನಡುವೆ ಭರ್ಜರಿ ಪ್ರಚಾರ ನಡೆಸಿದ ರಕ್ಷಾ ರಾಮಯ್ಯಗೆ ಶರತ್‌ ಬಚ್ಚೇಗೌಡ, ರವಿ, ಕಾಂತರಾಜ್‌ ಸಾಥ್‌ ನೀಡಿದರು.

ಶಾ ರ್‍ಯಾಲಿ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿ: ತೇಜಸ್ವಿ

Apr 25 2024, 02:00 AM IST
ದೇಶದ ಭದ್ರತೆ, ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿಗೆ ಆಶೀರ್ವದಿಸಿ ಮೋದಿ ಅವರಿಗೆ ಜನರ ಆಶಯ ಈಡೇರಿಕೆ ಮಾಡಲಾಗಿದೆ ಎಂದು ಎನ್‌ಡಿಎ ಅಭ್ಯರ್ಥಿ ತಿಳಿಸಿದ್ದಾರೆ.

ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಸೋಮಣ್ಣರನ್ನು ಬೆಂಬಲಿಸಿ : ಮಾಜಿ ಸಚಿವ ಗೋಪಾಲಯ್ಯ

Apr 25 2024, 01:15 AM IST

ರಾಜ್ಯದಲ್ಲಿ ಕೇವಲ ಏಳೆಂಟು ತಿಂಗಳಿನಲ್ಲೇ ಜನರಿಂದ ತಿರಸ್ಕಾರ ಮನೋಭಾವಕ್ಕೆ ಈಡಾಗಿರುವ ಕಾಂಗ್ರೆಸ್ ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದಲ್ಲಿ 28 ಸ್ಥಾನಗಳೂ ಸಹ ಎನ್ ಡಿಎ ಪಾಲಾಗಲಿವೆ ಎಂದು ಗೋಪಾಲಯ್ಯ ಭವಿಷ್ಯ ನುಡಿದರು.

ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ: ರೂಪಾಲಿ ಎಸ್. ನಾಯ್ಕ

Apr 25 2024, 01:14 AM IST
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.

ಸುಳ್ಳು ಭರವಸೆಯ ಬಿಜೆಪಿ ಮಿತ್ರಕೂಟ ತಿರಸ್ಕರಿಸಿ

Apr 25 2024, 01:11 AM IST
ಕಳೆದ 10 ವರ್ಷಗಳಿಂದ ರೈತರಿಗೆ ಭರವಸೆ ನೀಡಿ, ಸುಳ್ಳು ಹೇಳಿ ಮೋಸ ಮಾಡುತ್ತಿರುವ ಬಿಜೆಪಿ ಮಿತ್ರಕೂಟವನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಿರಸ್ಕರಿಸಿ ಎಂದು ಸರ್ವೋದಯ ಪಕ್ಷದ ಸಾಹಿತಿ, ದೇವನೂರ ಮಹದೇವ ಹೇಳಿದರು. ನಗರರ ಜಿಲ್ಲಾ ರೈತ ಸಂಘದ ಕಚೇರಿ ಸಭಾಂಗಣದಲ್ಲಿ ರೈತ ಸಂಘದ ಬಿಜೆಪಿ ತಿರಸ್ಕರಿಸಿ ಕರಪತ್ರ ಹಂಚಿಕೆ ಅಭಿಯಾನ ಮತ್ತು ಸಂಕಲ್ಪಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ಯಾರಂಟಿ ಯೋಜನೆ, ಬಿಜೆಪಿ ಚೊಂಬು ಕಾಂಗ್ರೆಸ್‌ಗೆ ಚುನಾವಣೆ ವಿಷಯ

Apr 25 2024, 01:10 AM IST
ಗ್ಯಾರಂಟಿ ಜಾರಿಯಾಗಲ್ಲ, ಯಶಸ್ವಿಯಾಗಲ್ಲ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದೀಗ ಯಶಸ್ಸನ್ನು ಕಂಡು ಬಿಜೆಪಿಯವರೇ ಗ್ಯಾರಂಟಿಯನ್ನು ಕದ್ದು ಪ್ರಚಾರ ಮಾಡುತ್ತಿದ್ದಾರೆ.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 329
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved