• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಧನ ದರ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರ ವಿರುದ್ಧ ಜೂ.20ರಂದು ಎಲ್ಲ ತಾಲೂಕುಗಳಲ್ಲಿ ಬಿಜೆಪಿ ರಸ್ತೆ ತಡೆ

Jun 20 2024, 01:15 AM IST
ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆ ಇಳಿಸುವ ವರೆಗೆ ಬಿಜೆಪಿ ಹೋರಾಟ ನಡೆಸಲಿದೆ. ಬೆಳಗ್ಗೆ 10ರಿಂದ 11 ಗಂಟೆ ಅವಧಿಯಲ್ಲಿ ರಸ್ತೆ ತಡೆ ಪ್ರತಿಭಟನೆಯಲ್ಲಿ ಸಾರ್ವಜನಿಕರೂ ಭಾಗವಹಿಸಲಿದ್ದಾರೆ ಎಂದರು.

ಪೆಟ್ರೋಲ್-ಡೀಸೆಲ್‌ ದರ ಹೆಚ್ಚಳ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Jun 20 2024, 01:14 AM IST
ಮಂಡ್ಯದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ ಮಾತನಾಡಿದರು.

ತೈಲ ಬೆಲೆ ಇಳಿಕೆ ಒತ್ತಾಯಿಸಿ ಇಂದು ಬಿಜೆಪಿ ಪ್ರತಿಭಟನೆ

Jun 20 2024, 01:12 AM IST
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರ ತಕ್ಷಣ ಇಳಿಕೆ ಮಾಡಬೇಕು. ಸಾಧ್ಯವಾಗದಿದ್ದಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿ ಬಿಜೆಪಿ 2ನೇ ಹಂತದ ಹೋರಾಟಕ್ಕೆ ಇಳಿದಿದೆ. ಗುರುವಾರ ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.

ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಂಘಟಿತರಾಗಿ: ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

Jun 20 2024, 01:06 AM IST
ಮೌದ್ಗಲ್ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಜಯಗಳಿಸಿದ ಎಸ್.ಎಲ್.ಭೋಜೇಗೌಡ ಮತ್ತು ಡಾ.ಧನಂಜಯ ಸರ್ಜಿಗೆ ಹಮ್ಮಿಕೊಂಡಿದ್ದ ಅಭಿನಂಧನಾ ಸಮಾರಂಭ ಹಾಗೂ ಕೃತಜ್ಞತಾ ಸಮಾವೇಶದ ಉದ್ಘಾಟನೆ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ನೆರವೇರಿಸಿದರು.

ಇಂದು ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Jun 20 2024, 01:04 AM IST
ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ಪ್ರತಿ ಮಂಡಳ ವ್ಯಾಪ್ತಿಯಲ್ಲಿ ರಾಸ್ತಾ ರೋಖೋ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ತೈಲ ಬೆಲೆ ಏರಿಕೆ: ಬಿಜೆಪಿ ಬೃಹತ್ ಪ್ರತಿಭಟನೆ

Jun 20 2024, 01:02 AM IST
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ,ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು, ಹುಡಾ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ ಸೇರಿ ಇತರರು ಸೈಕಲ್ ನಂತರ ಎತ್ತಿನಗಾಡಿ ಮೇಲೆ ಸವಾರಿ ಮಾಡಿ ತೈಲ ಬೆಲೆಏರಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಬೆಲೆ ಏರಿಕೆ ವಿರಿದ್ಧ ಬಿಜೆಪಿ ಪ್ರತಿಭಟನೆ

Jun 19 2024, 01:08 AM IST
ಅಭಿವೃದ್ಧಿ ಮಾಡೋಕೆ ಕೇಂದ್ರ ಸರ್ಕಾರದಿಂದ ಹಣ ಬಂದಿಲ್ಲ ಅಂತಾ ಹೇಳುತ್ತಾರೆ. ಹಾಗಾದರೆ ರಾಜ್ಯ ಸರ್ಕಾರದ ಆದಾಯವನ್ನ ಏನ್ ಮಾಡುತ್ತಿದ್ದೀರೆ. ಬಿಜೆಪಿ ಸರ್ಕಾರದಿಂದ ಅಧಿಕಾರದಿಂದ ಕೆಳಗಿಳಿಯುವ ಸಂದರ್ಭದಲ್ಲಿ ರಾಜ್ಯದ ಆದಾಯ ಅಧಿಕವಿತ್ತು. ಅದು ಏನಾಯ್ತು

ತೈಲ ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಚಕ್ಕಡಿ, ಚಿಪ್ಪು ಹಿಡಿದು ಬಿಜೆಪಿ ಪ್ರತಿಭಟನೆ

Jun 19 2024, 01:04 AM IST
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ವತಿಯಿಂದ ನಗರದಲ್ಲಿ ಮಂಗಳವಾರ ಎತ್ತಿನ ಬಂಡಿ, ತೆಂಗಿನಕಾಯಿ ಚಿಪ್ಪು ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು.

ತೈಲಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Jun 19 2024, 01:04 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ದಿಢೀರ್ ತೈಲ ದರ ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದು ಆರೋಪಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರಸಭೆಯಲ್ಲಿ ಬಿಜೆಪಿ ಸದಸ್ಯರ ದಿಢೀರ್‌ ಪ್ರತಿಭಟನೆ

Jun 19 2024, 01:01 AM IST
ಕಳೆದೊಂದು ವರ್ಷದಿಂದ ಮನೆ ಉತಾರ ನೀಡುವಲ್ಲಿ ಸ್ಥಳೀಯ ನಗರಸಭೆಯ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಗರಸಭೆ ಸದಸ್ಯರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆಯಿತು. ನಗರಸಭೆಯ ಪೌರಾಯುಕ್ತರ ಚೇಂಬರ್ ಮುಂಭಾಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 376
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved