• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ-ಜೆಡಿಎಸ್‌ಗೆ ತಕ್ಕ ಉತ್ತರ ನೀಡಿ: ಪಿ.ಎಂ.ನರೇಂದ್ರಸ್ವಾಮಿ

Apr 20 2024, 01:00 AM IST
ಕ್ಷೇತ್ರದಲ್ಲಿ ಐದು ವರ್ಷಗಳ ಬಳಿಕ ಅಭಿವೃದ್ಧಿ ನಾಗಲೋಟ ಆರಂಭವಾಗಿದೆ. ಬರಗಾಲದಲ್ಲಿ ನೆರವಾಗಿರುವ ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ ಮತ್ತು ಜೆಡಿಎಸ್‌ಗೆ ಮತದಾರರು ತಕ್ಕ ಉತ್ತರ ನೀಡಬೇಕು. ಸರಳ ಮತ್ತು ಪ್ರಾಮಾಣಿಕ ವ್ಯಕ್ತಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ.

ಮತದಾರರಿಗೆ ಆಮಿಷ ಆರೋಪ: ಸೌಮ್ಯಾ ವಿರುದ್ಧ ಬಿಜೆಪಿ ದೂರು

Apr 19 2024, 01:34 AM IST
ಮತದಾರರ ಆಧಾರ್‌ ಕಾರ್ಡ್‌ ಪಡೆದು ಒಂದು ಲಕ್ಷ ರು. ಬಾಂಡ್‌ ನೀಡುವುದಾಗಿ ಆಮಿಷವೊಡ್ಡುತ್ತಿರುವ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸೌಮ್ಯಾ ರೆಡ್ಡಿ ಹಾಗೂ ಅವರ ಸಹಚರರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ: ಬಿಜೆಪಿ ಧರಣಿ

Apr 19 2024, 01:31 AM IST
ಜೈ ಶ್ರೀರಾಮ್‌ ಘೋಷಣೆ ಕೂಗಿದ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಘಟನೆ ಖಂಡಿಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ವಿದ್ಯಾರಣ್ಯಪುರ ಪೊಲೀಸ್‌ ಠಾಣೆ ಬಳಿ ಪ್ರತಿಭಟನೆ ನಡೆಸಿದರು.

ಬಿಜೆಪಿ-ಕಾಂಗ್ರೆಸ್ ಶಕ್ತಿ ಪ್ರದರ್ಶನ; ಜನರಿಗೆ ಸಂಕಟ

Apr 19 2024, 01:15 AM IST
ಲೋಕಸಭಾ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಹಿನ್ನೆಲೆ ರ್‍ಯಾಲಿಯಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಹಿಡಿಶಾಪ ಹಾಕಿದರು. ನಾಮಪ್ರ ಸಲ್ಲಿಕೆಯ ಪ್ರಕ್ರಿಯೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ, ಕಾರ್ಯಕರ್ತರಿಗೆ ಸಂಭ್ರಮವಾಗಿದ್ದರೆ ಜನರಿಗೆ ಸಂಕಟವಾಗಿತ್ತು.

ಎಂಇಎಸ್ ಪರ ಅಂಜಲಿ ಹೇಳಿಕೆ, ಮುಗಿಬಿದ್ದ ಬಿಜೆಪಿ

Apr 19 2024, 01:10 AM IST
ಡಾ. ಅಂಜಲಿ ನಿಂಬಾಳ್ಕರ್ ಅವರು ಎಂಇಎಸ್‌ನ ಮತಬುಟ್ಟಿಗೆ ಕೈಹಾಕಲು ಹೀಗೆ ಹೇಳಿಕೆ ನೀಡಿದ್ದರೂ ಉತ್ತರಕನ್ನಡ ಜಿಲ್ಲೆಯಲ್ಲಿ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಭರವಸೆಗಳು ಜನರಿಗೆ ನಿಲುಕದ ಕನಸಾಗಿದೆ

Apr 19 2024, 01:06 AM IST
ಕೇಂದ್ರದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಬಹಳ ಭರವಸೆಗಳನ್ನು ನೀಡಿದ್ದು, ಅವುಗಳು ಜನರಿಗೆ ನಿಲುಕದ ಕನಸಾಗಿ ಉಳಿದಿವೆ ಎಂದು ಶಾಸಕ, ಕೆಆರ್‌ಇಡಿಎಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.

ಸೋಲಿನ ಭೀತಿಯಲ್ಲಿ ಬಿಜೆಪಿ ಇಲ್ಲಸಲ್ಲದ ಆರೋಪ: ಕಾಂಗ್ರೆಸ್ ಟೀಕೆ

Apr 19 2024, 01:04 AM IST
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಭೇಟಿ ನೀಡಿದ ಸಂದರ್ಭ, ಒಕ್ಕಲಿಗ ಸಮಾಜದ ಸಮಸ್ಯೆಗಳನ್ನು ಅವರ ಮುಂದಿಡುವ ಪ್ರಯತ್ನವಾಗಿಯಷ್ಟೆ ಒಕ್ಕಲಿಗ ಸಮಾಜದ ಸಭೆ ನಡೆದಿತ್ತು. ಚುನಾವಣೆಯಲ್ಲಿ ಸೋಲುವ ಆತಂಕ ಎದುರಿಸುತ್ತಿರುವ ಬಿಜೆಪಿ ಪ್ರಮುಖರು, ಇತ್ತೀಚೆಗೆ ಒಕ್ಕಲಿಗರ ಸಭೆಯಲ್ಲಿ ಉಪಮುಖ್ಯಮಂತ್ರಿ ಪಾಲ್ಗೊಂಡಿರುವುದಕ್ಕೆ ಜಾತಿಯ ಲೇಪನವನ್ನು ನೀಡಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿ ಶ್ರೀಮಂತರ ಪರ ಪಕ್ಷ: ಸುನೀಲ್ ವಾಗ್ದಾಳಿ

Apr 19 2024, 01:04 AM IST
ಬಿಜೆಪಿ ಕೇಂದ್ರ ಸರ್ಕಾರ ಬೆಲೆ ಏರಿಕೆ ಕಡಿಮೆ ಮಾಡಲಿಲ್ಲ. ಕಪ್ಪು ಹಣ ಬಡವರ ಖಾತೆಗೆ ಬರಲಿಲ್ಲ. ಬಿಜೆಪಿ ಏನಿದ್ದರೂ ಶ್ರೀಮಂತರ ಪರವಾದ ಪಕ್ಷ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಮರ್ಥ ಆಡಳಿತಕ್ಕಾಗಿ ಬಿಜೆಪಿ ಬೆಂಬಲಿಸಿ: ವಿಜಯೇಂದ್ರ

Apr 19 2024, 01:04 AM IST
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೊಡ್ಡಬಳ್ಳಾಪುರದಲ್ಲಿ ಬೃಹತ್ ರೋಡ್‌ ಶೋ ನಡೆಸುವ ಮೂಲಕ ಮತಯಾಚನೆ ಕೈಗೊಂಡರು.

ಬಿಜೆಪಿ ನಾಯಕರು ನನ್ನನ್ನು ವಿಲನ್ ಮಾಡಿದ್ದಾರೆ: ಸಂಗಣ್ಣ ಕರಡಿ

Apr 19 2024, 01:03 AM IST
ನನಗೆ ಬಿಜೆಪಿ ಟಿಕೆಟ್‌ ತಪ್ಪಿದ್ದರಿಂದ ಕಾಂಗ್ರೆಸ್‌ ಸೇರಿಲ್ಲ. ಆದರೆ ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ನಾನು ಪಕ್ಷಾಂತರ ಮಾಡಿದ್ದೇನೆ.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 328
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved