• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಳ್ಳಿನ ಅರಮನೆ ಕಟ್ಟುತ್ತಿದ್ದಾರೆ ಬಿಜೆಪಿ ನಾಯಕರು: ಸಂತೋಷ ಲಾಡ್‌

Apr 17 2024, 01:16 AM IST
ಲಕ್ಷಾಂತರ ಮತಗಳ ಅಂತರದಿಂದ ಗೆಲುವು ಸಾಧಿಸಿದರೂ, ಸಂಸತ್ ಪ್ರವೇಶಕ್ಕೆ ಅವಕಾಶ ಬರಲಿದೆ. ಆದರೆ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದ ಗೆಲವು ಸಾಧಿಸಿ, ಸಂಸತ್ ಪ್ರವೇಶಿಸುತ್ತೇವೆ ಎಂದು ಸಂತೋಷ ಲಾಡ್‌ ಹೇಳಿದರು.

ಮುನಿಸು ಬಿಟ್ಟು, ಬಿಜೆಪಿ ಗೆಲ್ಲಿಸಿ: ಪ್ರತಾಪ ಸಿಂಹ

Apr 17 2024, 01:16 AM IST
ಲೋಕಸಭೆ ಚುನಾವಣೆಯಲ್ಲಿ ಪ್ರತಿ ಓಟು, ಪ್ರತಿ ಕ್ಷೇತ್ರವೂ ಅತ್ಯಂತ ಮಹತ್ವದ್ದಾಗಿದೆ. ತಮಗೆ, ತಮ್ಮವರಿಗೆ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡರೆ ದೇಶವು ಒಬ್ಬ ಉತ್ತಮ ಪ್ರಧಾನಿಯನ್ನೇ ಕಳೆ ದುಕೊಳ್ಳಬೇಕಾಗುತ್ತದೆ ಎಂಬ ಅರಿವಿರಲಿ. ನರೇಂದ್ರ ಮೋದಿ ಕೈ ಬಲಪಡಿಸಲು, ಮೂರನೇ ಬಾರಿಗೆ ಪ್ರಧಾನಿ ಮಾಡಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕರಿಸಿ: ಉಮೇಶ್‌ ಕಾರಜೋಳ

Apr 17 2024, 01:15 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಗೋವಿಂದ ಎಂ.ಕಾರಜೋಳ ಸ್ಪರ್ಧಿಸಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಮೋದಿ ಅವರ ಬಲವಾದ ಅಲೆ ಎದಿದ್ದು, ಚುನಾವಣೆಯಲ್ಲಿ ಗೋವಿಂದ ಎಂ.ಕಾರಜೋಳ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುವರು ಎಂದು ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಅವರ ಪುತ್ರ ಉಮೇಶ್‌ ಕಾರಜೋಳ ತಿಳಿಸಿದರು.

ಬಿಜೆಪಿ ಸಭೆಯಲ್ಲಿ ಕೈ ಕಾರ್ಯಕರ್ತೆಯರ ದಾಂಧಲೆ: ಚುನಾವಣಾಧಿಕಾರಿಗೆ ದೂರು

Apr 16 2024, 02:04 AM IST
ಬಿಜೆಪಿಯಿಂದ ಆಯೋಜಿಸಿದ್ದ ಸಭೆಗೆ ತೆರಳಿ ದಾಂಧಲೆ ನಡೆಸಿ ಹಿರಿಯ ನಾಗರಿಕರು ಮತ್ತು ಮಹಿಳೆಯರ ಮೇಲೆ ಹಲ್ಲೆ ನಡೆಸಿ, ನಿಂದಿಸಿದ ಆರೋಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ಸ್ಥಳೀಯ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.

ಕಾಂಗ್ರೆಸ್‌ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯತ್ತ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Apr 16 2024, 01:08 AM IST
ಗ್ಯಾರಂಟಿ ಯೋಜನೆಗಳ ಫಲವಾಗಿ ರಾಜ್ಯ ಇಂದು ದಿವಾಳಿಯತ್ತ ಸಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸಕಲೇಶಪುರದಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.

ವರುಣ್‌-ಮನೇಕಾ ಸಿಗದ ಬಿಜೆಪಿ ಟಿಕೆಟ್ : ಇಲ್ಲಿ ಅಭ್ಯರ್ಥಿಗೆ ಮೋದಿ ಅಲೆಯೇ ಶ್ರೀರಕ್ಷೆ

Apr 16 2024, 01:06 AM IST

ನೇಪಾಳದ ಗಡಿಗೆ ಹೊಂದಿಕೊಂಡಂತಿರುವ ಉತ್ತರ ಪ್ರದೇಶದ ಪೀಲಿಭೀತ್‌ ಕ್ಷೇತ್ರವು ಈ ಬಾರಿ ಚುನಾವಣೆಯಲ್ಲಿ ನಿಂತವರಿಗಿಂತ ನಿಲ್ಲದವರಿಂದಾಗಿಯೇ ಹೆಚ್ಚು ಮುನ್ನೆಲೆಗೆ ಬಂದಿದೆ.  

ಕಾರ್ಮಿಕರು ಬಿಜೆಪಿ-ಜೆಡಿಎಸ್ ವಿರುದ್ಧ ಮತ ಹಾಕಿ: ಕೆ.ಮಹಾಂತೇಶ್

Apr 16 2024, 01:06 AM IST

ದೇಶದಲ್ಲಿ 5 ಕೋಟಿ ಜನ ನಿರ್ಮಾಣ ವಲಯದ ಕಾರ್ಮಿಕರು ಸೇರಿ ಅವರ ಕುಟುಂಬ ವಲಯದ 20 ಕೋಟಿ ಜನ, ರಾಜ್ಯದಲ್ಲಿ 35 ಲಕ್ಷ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರು ಸೇರಿ 1 ಕೋಟಿ ಜನ ಮತ ಚಲಾಯಿಸುತ್ತಾರೆ.

ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಆಸ್ತಿ ರು. 29.58 ಕೋಟಿ

Apr 16 2024, 01:05 AM IST
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಳಿ 29.58 ಕೋಟಿ ರು. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಇಂದು, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸಮಾವೇಶ: ಶ್ಯಾಮ್‌

Apr 16 2024, 01:04 AM IST
ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಜಿಲ್ಲಾ ಯುವ ಸಮಾವೇಶವನ್ನು ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಏ.16ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾ ರಾಜ್ಯ ಉಪಾಧ್ಯಕ್ಷ ಮಾಯಕೊಂಡ ಜಿ.ಎಸ್. ಶ್ಯಾಮ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಸುಳ್ಳು ಮಾರಾಟವಾಗುತ್ತಿಲ್ಲ, ಜನ ಎಚ್ಚೆತ್ತುಕೊಂಡಿದ್ದಾರೆ: ಮೋಟಮ್ಮ

Apr 16 2024, 01:04 AM IST
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗ್ಯಾರೆಂಟಿ ಯೋಜನೆ ಪಡೆದ ಮಹಿಳೆಯರು ಹಾದಿ ತಪ್ಪುತ್ತಾರೆ ಎಂದಿದ್ದಾರೆ, ಇದು ಅತ್ಯಂತ ನಾಚಿಕೆಗೇಡಿನ ಸಂಗತಿ, ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 328
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved