• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಹಣ ವರ್ಗಾವಣೆ ಪ್ರಕರಣ: ತನಿಖೆಗೆ ಬಿಜೆಪಿ ಒತ್ತಾಯ

May 31 2024, 02:15 AM IST
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.

ಸಿಬಿಐ ತನಿಖೆ, ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು

May 31 2024, 02:15 AM IST
ಸರ್ಕಾರಕ್ಕೆ ಜೂ.6 ಗಡುವು ನೀಡಿದ ನಾಯಕರು, ತಪ್ಪಿದಲ್ಲಿ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ಕೊಟ್ಟಿದ್ದಾರೆ.

ಶಿಕ್ಷಕರ ಕ್ಷೇತ್ರ: ಬಿಜೆಪಿ ಅಬ್ಬರ, ಕಾಂಗ್ರೆಸ್‌ಗೆ ಮಂಕು

May 31 2024, 02:15 AM IST
ನಾಪತ್ರಗಳನ್ನು ಸಲ್ಲಿಸುವ ಮೊದಲು ಹಾಗೂ ನಂತರ ಎರಡು ದಿನಗಳು ಮಾತ್ರ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನೇತೃತ್ವದಲ್ಲಿ ಎರಡು ಸಭೆಗಳನ್ನು ಕರೆದಿದ್ದು ಬಿಟ್ಟರೆ ಎಲ್ಲಿಯೂ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಯಾರೂ ಪ್ರಚಾರ ಮಾಡುತ್ತಿರುವುದು ಕಂಡು ಬಂದಿಲ್ಲ.

ನೈರುತ್ಯ ಪದವೀಧರ ಚುನಾವಣೆ: ಬಿಜೆಪಿ ಶಕ್ತಿ ಕೇಂದ್ರಗಳ, ಘಟ ನಾಯಕರ ಸಭೆ

May 30 2024, 12:56 AM IST
ದ.ಕ.ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಇಬ್ಬರೂ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು ಎಂದು ಎಂಎಲ್‌ಸಿ ಪ್ರತಾಪ್‌ ಸಿಂಹ ನಾಯಕ್‌ ಹೇಳಿದರು.

ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪರ ಆಲೂರು ಮಲ್ಲು ಮತಯಾಚನೆ

May 30 2024, 12:55 AM IST
ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಪರವಾಗಿ ಜೆಡಿಎಸ್ ಮುಖಂಡ ಆಲೂರು ಮಲ್ಲು ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಮತಯಾಚನೆ ಮಾಡಿದರು.

ವಾಲ್ಮೀಕಿ ನಿಗಮದಲ್ಲಿ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

May 30 2024, 12:51 AM IST
ಕಾಂಗ್ರೆಸ್‌ ಪಕ್ಷ ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ, ತಪ್ಪಿಸ್ಥರ ವಿರುದ್ಧ ಕ್ರಮ ವಹಿಸಬೇಕು.

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ಬಿಜೆಪಿ ಪ್ರಚಾರ

May 30 2024, 12:51 AM IST
ಈಶಾನ್ಯ ಕರ್ನಾಟಕ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಮತ್ತು 371 (ಜೆ) ಕಲಂ ಕುರಿತಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಲು ಬಿಜೆಪಿಯ ಅಭ್ಯರ್ಥಿ ಅಮರನಾಥ ಪಾಟೀಲರ ಗೆಲುವು ಅಗತ್ಯವಾಗಿದೆ ಎಂದು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಡಾ.ಧನಂಜಯ ಸರ್ಜಿ ‘ಗುಂಡು’ ಪಾರ್ಟಿ ಬಿಜೆಪಿ ಆಶಯಕ್ಕೇ ಧಕ್ಕೆ: ಕೆ.ಎಸ್.ಈಶ್ವರಪ್ಪ

May 30 2024, 12:50 AM IST
ಡಾ. ಧನಂಜಯ ಸರ್ಜಿ ನೀಡಿದ ಗುಂಡು ಪಾರ್ಟಿಯಲ್ಲಿ ಪಾಲ್ಗೊಂಡವರೇ ಮಾರನೇ ದಿನ ನನಗೆ ಕರೆ ಮಾಡಿ ಈ ವಿಷಯ ತಿಳಿಸಿದ್ದು, ತಾವೆಲ್ಲರೂ ರಘುಪತಿ ಭಟ್ ಗೇ ಮತ ಹಾಕುವುದಾಗಿಯೂ ತಿಳಿಸಿದ್ದಾರೆ. ಒಟ್ಟಾರೆ ಬಿಜೆಪಿಯ ಶೇ. 70-80 ರಷ್ಟು ಮಂದಿ ರಘುಪತಿ ಭಟ್ ಗೆ ಮತ ಹಾಕಲಿದ್ದು, ಭಟ್ಟರು ಭಾರೀ ಬಹುಮತದಿಂದ ಗೆಲ್ಲಲಿದ್ದಾರೆ. ಯಾರು ಕೆಜೆಪಿಯಲ್ಲಿದ್ದರೋ ಅವರು ಮಾತ್ರ ಡಾ.ಧನಂಜಯ ಸರ್ಜಿಯವರಿಗೆ ಮತ ಹಾಕಲಿದ್ದಾರೆ.

ಪರಿಷತ್‌ ಚುನಾವಣೆ: ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಸಭೆ

May 30 2024, 12:48 AM IST
ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಂಡಲ ಬಿಜೆಪಿ ವತಿಯಿಂದ ಕೊಡವ ಸಮಾಜ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿದರು.

ವಿಧಾನ ಪರಿಷತ್‌ ಚುನಾವಣೇಲಿ ಬಿಜೆಪಿ ಅಭ್ಯರ್ಥಿಗಳ ಜಯ ಖಚಿತ: ಮಾಡಾಳು

May 30 2024, 12:48 AM IST
ನೈರುತ್ಯ ವಿಧಾನ ಪರಿಷತ್ ಚುನಾವಣೆಯ ಶಿಕ್ಷಕ ಮತ್ತು ಪಧವೀಧರ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಮತದಾರರನ್ನುದ್ದೇಶಿಸಿ ತಾಲೂಕು ಬಿಜೆಪಿ ಪಕ್ಷದ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಮಾತನಾಡಿದರು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 376
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved