• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌-ಬಿಜೆಪಿ ಮೈತ್ರಿಗೆ ಅಭ್ಯಂತರ ಇಲ್ಲ: ಡಿಕೆಶಿ

May 13 2024, 12:02 PM IST

‘ಲೋಕಸಭೆ ಚುನಾವಣೆ, ಪರಿಷತ್ ಚುನಾವಣೆಗೆ ಮಾತ್ರವಲ್ಲ ಬಿಜೆಪಿ ಹಾಗೂ ಜೆಡಿಎಸ್ ಅವರು ಶಾಶ್ವತವಾಗಿ ಮೈತ್ರಿ ಮಾಡಿಕೊಳ್ಳಲಿ ಅಥವಾ ಪಕ್ಷಗಳನ್ನೇ ವಿಲೀನ ಮಾಡಿಕೊಳ್ಳಲಿ. ನಮಗೆ ಯಾವುದೇ ರೀತಿಯ ಅಭ್ಯಂತರವಿಲ್ಲ

ಶಿವಮೊಗ್ಗ : ಚುನಾವಣೆ ಬಳಿಕ ಗೆಲುವಿನ ವಿಶ್ವಾಸದಲ್ಲಿ ಕೈ-ಬಿಜೆಪಿ

May 13 2024, 01:00 AM IST

ಮೂರು ಬಾರಿ ಗೆದ್ದು ಬೀಗಿರುವ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು ಮತ್ತೊಮ್ಮೆ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಇನ್ನೂ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಈ ಬಾರಿ ಲೋಕಸಭೆ ಪ್ರವೇಶ ಮಾಡುವುದು ಖಚಿತ ಎನ್ನುವ ಕಾಂಗ್ರೆಸ್‌ಗೆ ಕಾರ್ಯಕರ್ತರು ಆತ್ಮವಿಶ್ವಾಸದಲ್ಲಿ ಇದ್ದಾರೆ. 

ಮೇಲ್ಮನೆ: ಬಿಜೆಪಿ, ದಳ 5+1 ಬದಲು 4+2 ಟಿಕೆಟ್‌ ಸೂತ್ರ

May 13 2024, 12:02 AM IST
ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್‌ಗೆ ನೀಡುವ ಸಾಧ್ಯತೆಯಿದ್ದು, ಇ.ಸಿ. ನಿಂಗರಾಜುಗೆ ಟಿಕೆಟ್‌ ಘೋಷಿಸಿದ್ದ ಬಿಜೆಪಿ ಅದನ್ನು ಹಿಂಪಡೆಯಲಿದೆ ಎನ್ನಲಾಗಿದೆ.

ಮೋದಿ ಜತೆ ಚರ್ಚೆ ಮಾಡಲು ರಾಹುಲ್‌ ಯಾರು? ಬಿಜೆಪಿ ಕಿಡಿ

May 13 2024, 12:00 AM IST
ಅವರೇನು ಪ್ರಧಾನಿ ಅಭ್ಯರ್ಥಿಯಾ? ಕಾಂಗ್ರೆಸ್‌ ಅಧ್ಯಕ್ಷರಾ? ಎಂದು ನಿವೃತ್ತ ನ್ಯಾಯಾಧೀಶರು ಕರೆ ನೀಡಿದ್ದ ಬಹಿರಂಗ ಚರ್ಚೆಗೆ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಗೆದ್ದರೆ ಅಮಿತ್‌ ಶಾ ಪ್ರಧಾನಿಯಾಗ್ತಾರೆ : ಕೇಜ್ರಿ

May 12 2024, 01:25 AM IST

‘2025ರ ಸೆ.17ಕ್ಕೆ ಪ್ರಧಾನಿ ನರೇಂದ್ರ ಮೋದಿಗೆ 75 ವರ್ಷ ತುಂಬುತ್ತದೆ. ಹೀಗಾಗಿ 2025ರ ಬಳಿಕ ಅವರು ಪ್ರಧಾನಿಯಾಗಿರುವುದಿಲ್ಲ. ಅಮಿತ್‌ ಶಾ ಪ್ರಧಾನಿಯಾಗಲಿದ್ದಾರೆ  ಎಂದು ದೆಹಲಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.

ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ್‌ ಸರ್ಜಿ ಬಿಜೆಪಿ ಅಭ್ಯರ್ಥಿ

May 12 2024, 01:19 AM IST

  ನೈಋತ್ಯ ಪದವೀಧರ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್‌ ಸರ್ಜಿ ಅವರಿಗೆ ಟಿಕೆಟ್‌ ನೀಡಿದ್ದು ಸ್ಪರ್ಧೆ ಖಚಿತವಾಗಿದೆ.

ಬಿಜೆಪಿ- ಜೆಡಿಎಸ್‌ ಮಧ್ಯೆ ಮೇಲ್ಮನೆಗೂ ದೋಸ್ತಿ

May 12 2024, 01:15 AM IST
ಲೋಕಸಭಾ ಚುನಾವಣೆ ಬಳಿಕ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿದಿದ್ದು, ಬಿಜೆಪಿ ಐದು ಸ್ಥಾನ ಮತ್ತು ಜೆಡಿಎಸ್‌ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಹೈಕಮಾಂಡ್‌ ಐದು ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ.

ವಿಧಾನಪರಿಷತ್ತಿಗೂ ಬಿಜೆಪಿ, ಜೆಡಿಎಸ್‌ ಮೈತ್ರಿ ನಿಶ್ಚಿತ?

May 11 2024, 05:26 AM IST

ಲೋಕಸಭಾ ಚುನಾವಣೆ ಬಳಿಕ ಇದೀಗ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದ್ದು, ಆರು ಸ್ಥಾನಗಳ ಪೈಕಿ ಎರಡು ಸ್ಥಾನಗಳ ನಿರೀಕ್ಷೆಯನ್ನು ಜೆಡಿಎಸ್‌ ಹೊಂದಿದೆ.

ರಾಮನಗರ : ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಅ.ದೇವೇಗೌಡ ಕಣಕ್ಕೆ!

May 11 2024, 12:30 AM IST
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟು ಬಗೆಹರಿದಿದ್ದು, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.

ಕಾಂಗ್ರೆಸ್‌ ಪರ ಉಗ್ರ ಮೂಸಾ ಪ್ರಚಾರ: ಬಿಜೆಪಿ ಆರೋಪ

May 11 2024, 12:00 AM IST
ಮಹಾರಾಷ್ಟ್ರದ ಕಾಂಗ್ರೆಸ್‌ ನೇತೃತ್ವದ ವಿಪಕ್ಷ ಒಕ್ಕೂಟ ಎಂವಿಎ ತನ್ನ ಅಭ್ಯರ್ಥಿ ಪರ 1993 ಮುಂಬೈ ಸ್ಫೋಟದ ರೂವಾರಿ ಉಗ್ರ ಮೂಸಾನನ್ನು ಪ್ರಚಾರಕ್ಕೆ ಇಳಿಸಿದೆ ಎಂದು ಬಿಜೆಪಿ ಆರೋಪ ಮಾಡಿದೆ.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 376
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved