• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ಕಾಂಗ್ರೆಸ್‌ಗೆ ಮತಗಳ ಲೀಡ್ ಕೊಡಿಸಲು ಶುರುವಾಗಿದೆ ಕಸರತ್ತು

May 05 2024, 02:04 AM IST
ಬರಪೀಡಿತ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯವಾಗಿ 2024ರ ಲೋಕಸಭಾ ಚುನಾವಣೆಯಲ್ಲಿ ಬದಲಾವಣೆ ಪರ್ವ ಶುರುವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ನಾನು ಹೆಚ್ಚು ಲೀಡ್ ಕೊಡಿಸಬೇಕು, ಬಿಜೆಪಿಗೆ ನಾವು ಹೆಚ್ಚು ಲೀಡು ಕೊಡಿಸಬೇಕು ಎಂಬ ವಿಚಾರದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ಮಧ್ಯೆ ಪೈಪೋಟಿ ಶುರುವಾಗಿದೆ. ಇದಕ್ಕಾಗಿ ಬಿಸಿಲಿನ ಝಳವನ್ನೂ ಲೆಕ್ಕಿಸದೇ ಮತಯಾಚಿಸುತ್ತಿದ್ದಾರೆ. ಮತದಾರರು ಯಾರಿಗೆ ಮಣೆ ಹಾಕುತ್ತಾರೆ ಎಂಬುದು ಮೇ ತಿಂಗಳ 7ರಂದು ಗೊತ್ತಾಗಲಿದೆ.

ಚಂದಾ ಎತ್ತಿ ಬಿಜೆಪಿ ವಿಶ್ವದ ಶ್ರೀಮಂತ ಪಕ್ಷವಾಗಿದೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

May 05 2024, 02:04 AM IST

ಕಳೆದ 10 ವರ್ಷದಲ್ಲಿ ದೇಶದ ದೊಡ್ಡ ಉದ್ಯಮಿಗಳು ಮತ್ತಷ್ಟು ಶ್ರೀಮಂತರಾದಂತೆಲ್ಲಾ, ಭರ್ಜರಿ ಚಂದಾ, ದೇಣಿಗೆ ಸಂಗ್ರಹಿಸುತ್ತಾ ಬಿಜೆಪಿಯೂ ವಿಶ್ವದ ಅತಿ ದೊಡ್ಡ ಶ್ರೀಮಂತ ಪಕ್ಷವಾಗಿದೆ ಎಂದು ಪ್ರಿಯಾಂಕ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಾವಣಗೆರೆಯಲ್ಲಿ ವಾಗ್ಧಾಳಿ ನಡೆಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ: ನಿತೀಶ್‌ ನಾರಾಯಣ

May 05 2024, 02:04 AM IST
ಬಿಜೆಪಿಯನ್ನು ಇಡೀ ದೇಶಾದ್ಯಂತ ತಿರಸ್ಕಾರ ಮಾಡಬೇಕು. ಇನ್ನು ಎನ್‌ಇಪಿ ರದ್ದುಗೊಳಿಸಬೇಕು.

ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಆಡಳಿತ ನಿಶ್ಚಿತ: ರೂಪಾಲಿ ನಾಯ್ಕ

May 05 2024, 02:03 AM IST
ಜನರಿಗೆ ಬದುಕಲು ಅವಕಾಶಗಳನ್ನು ಕಲ್ಪಿಸಿಕೊಡುವ ಬದಲು ಗ್ಯಾರಂಟಿಗಳನ್ನು ಕೊಟ್ಟು ಜನರ ದಾರಿ ತಪ್ಪಿಸುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಹತ್ಯೆ ಮಾಡಿದ ಯತ್ನಾಳ: ಬಿ.ಕೆ.ಹರಿಪ್ರಸಾದ್‌

May 05 2024, 02:01 AM IST
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಿಎಂ ಹುದ್ದೆಗೆ ₹ 2500 ಕೋಟಿ ಡೀಲ್‌ ಸೇರಿ ಬಿಜೆಪಿ ಮುಖಂಡರ ವಿರುದ್ಧವೇ ಗಂಭೀರ ಆರೋಪ ಮಾಡಿದರೂ ಬಿಜೆಪಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್‌ ಹೇಳಿದರು.

ಬಳ್ಳಾರಿಯಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರ ಅಬ್ಬರದ ಪ್ರಚಾರ

May 05 2024, 02:01 AM IST
ಸಚಿವ ನಾಗೇಂದ್ರ ಗ್ರಾಮೀಣ ಕ್ಷೇತ್ರದ ಮೋಕಾ, ಬಂಡಿಹಟ್ಟಿ, ಬಳ್ಳಾರಿ ನಗರ ವ್ಯಾಪ್ತಿಯ 39ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಪರ ಪ್ರಚಾರ ಕೈಗೊಂಡರು.

ಸಂದೇಶಖಾಲಿ ಅತ್ಯಾಚಾರ ಕೇಸು ಬಿಜೆಪಿ ಸೃಷ್ಟಿ: ಸ್ಟಿಂಗ್‌

May 05 2024, 02:00 AM IST

ಪ.ಬಂಗಾಳದ ಸಂದೇಶ್‌ಖಾಲಿಯಲ್ಲಿ ಆಡಳಿತಾರೂಢ ಟಿಎಂಸಿ ನಾಯಕ ಶಾಜಹಾನ್‌ ಶೇಖ್‌ ಹಾಗೂ ಆತನ ಚೇಲಾಗಳು ಅಲ್ಲಿನ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಭೂಮಿ ಕಬಳಿಸಿದ್ದರು ಎಂಬ ವಿಷಯದ ಬಗ್ಗೆ ಟೀವಿ ಸ್ಟಿಂಗ್‌ ಆಪರೇಶನ್‌ ಒಂದನ್ನು ಯೂಟ್ಯೂಬ್‌ ಚಾನೆಲ್‌   ಪ್ರಸಾರ ಮಾಡಿದೆ.

ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ

May 05 2024, 02:00 AM IST
ದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯವಾಗಿದ್ದು, ಮೋದಿ ಪ್ರಧಾನಿಯಾಗುವುದ ನಿಶ್ಚಿತ

ಪೆನ್‌ಡ್ರೈವ್‌ ಕೇಸ್‌ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ವಿಜಯೇಂದ್ರ

May 05 2024, 02:00 AM IST
ಕಾಂಗ್ರೆಸ್‌ನವರು ಗ್ಯಾರಂಟಿ ಯೋಜನೆಗಳಿಂದ ಆಸಕ್ತಿ ಕಳೆದುಕೊಂಡು ಹಾಸನದ ಪೆನ್‌ಡ್ರೈವ್‌ ಹಗರಣವನ್ನೇ ನೆಚ್ಚಿಕೊಂಡಿದ್ದಾರೆ. ಇದು ಚುನಾವಣೆಯಲ್ಲಿ ಬಿಜೆಪಿ ಮೇಲೆ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿ ಬಡವರನ್ನು ನಿರ್ಮೂಲನೆ ಮಾಡತ್ತೆ: ಮಹದೇವಪ್ಪ

May 05 2024, 02:00 AM IST
ಕನ್ನಡಪ್ರಭ ವಾರ್ತೆ ಸಿಂದಗಿ: ಬಡತನ ನಿರ್ಮೂಲನೆ ಕಾಂಗ್ರೆಸ್ ನಡೆಯಾದರೆ, ಬಡವರನ್ನೆ ನಿರ್ಮೂಲನೆ ಮಾಡುವ ಗುರಿಯನ್ನು ಬಿಜೆಪಿ ಹೊಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಟೀಕಿಸಿದರು.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 376
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved