• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮೇಲೆ ಬಿಜೆಪಿ ಹೊಟ್ಟೆಕಿಚ್ಚು: ಸಚಿವ

Apr 26 2024, 12:49 AM IST
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೇಲೆ ಬಿಜೆಪಿ ಹೊಟ್ಟೆ ಕಿಚ್ಚು ಪಡುತ್ತಿದೆ.

ದೇಶ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಅನಿವಾರ್ಯ

Apr 26 2024, 12:47 AM IST
ದೇಶದ ಆಂತರಿಕ ಭದ್ರತೆ ಹಾಗೂ ಸರ್ವಾಂಗೀಣ ಅಭಿವೃದ್ದಿಗಾಗಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರಿಹರದಲ್ಲಿ ಹೇಳಿದ್ದಾರೆ.

ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆ: ಭಾಂಡಗೆ

Apr 26 2024, 12:46 AM IST
ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿವೆ.

ಅಚ್ಚೇದಿನ್‌ ಎಂದು ದೇಶ ದಿವಾಳಿ ಮಾಡಿದ ಬಿಜೆಪಿ ಸರ್ಕಾರ

Apr 26 2024, 12:45 AM IST
ಅಚ್ಚೇದಿನ್ ಎಂದು ಹೇಳಿ ಬಿಜೆಪಿಯವರು ದೇಶವನ್ನು ದಿವಾಳಿ ಮಾಡಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ ಆರೋಪಿಸಿದರು.

ಬಿಜೆಪಿ ಪರ ಅಲೆ ಎಬ್ಬಿಸಲಿರುವ ನರೇಂದ್ರ ಮೋದಿ: ಪಿ.ರಾಜೀವ್

Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ವಿಜಯನಗರಕ್ಕೆ ಬಳ್ಳಾರಿ, ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.

ಬಿಜೆಪಿ ಐವತ್ತು ವರ್ಷ ದೇಶ ಹಿಂದಕ್ಕೆ ತೆಗೆದುಕೊಂಡು ಹೋಗಿದೆ : ಜಮೀರ್‌ ಟಾಂಗ್

Apr 25 2024, 02:09 AM IST
ಭಾರಿ ಜನಸ್ತೋಮದ ನಡುವೆ ಭರ್ಜರಿ ಪ್ರಚಾರ ನಡೆಸಿದ ರಕ್ಷಾ ರಾಮಯ್ಯಗೆ ಶರತ್‌ ಬಚ್ಚೇಗೌಡ, ರವಿ, ಕಾಂತರಾಜ್‌ ಸಾಥ್‌ ನೀಡಿದರು.

ಶಾ ರ್‍ಯಾಲಿ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿ: ತೇಜಸ್ವಿ

Apr 25 2024, 02:00 AM IST
ದೇಶದ ಭದ್ರತೆ, ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿಗೆ ಆಶೀರ್ವದಿಸಿ ಮೋದಿ ಅವರಿಗೆ ಜನರ ಆಶಯ ಈಡೇರಿಕೆ ಮಾಡಲಾಗಿದೆ ಎಂದು ಎನ್‌ಡಿಎ ಅಭ್ಯರ್ಥಿ ತಿಳಿಸಿದ್ದಾರೆ.

ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಸೋಮಣ್ಣರನ್ನು ಬೆಂಬಲಿಸಿ : ಮಾಜಿ ಸಚಿವ ಗೋಪಾಲಯ್ಯ

Apr 25 2024, 01:15 AM IST

ರಾಜ್ಯದಲ್ಲಿ ಕೇವಲ ಏಳೆಂಟು ತಿಂಗಳಿನಲ್ಲೇ ಜನರಿಂದ ತಿರಸ್ಕಾರ ಮನೋಭಾವಕ್ಕೆ ಈಡಾಗಿರುವ ಕಾಂಗ್ರೆಸ್ ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದಲ್ಲಿ 28 ಸ್ಥಾನಗಳೂ ಸಹ ಎನ್ ಡಿಎ ಪಾಲಾಗಲಿವೆ ಎಂದು ಗೋಪಾಲಯ್ಯ ಭವಿಷ್ಯ ನುಡಿದರು.

ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ: ರೂಪಾಲಿ ಎಸ್. ನಾಯ್ಕ

Apr 25 2024, 01:14 AM IST
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.

ಸುಳ್ಳು ಭರವಸೆಯ ಬಿಜೆಪಿ ಮಿತ್ರಕೂಟ ತಿರಸ್ಕರಿಸಿ

Apr 25 2024, 01:11 AM IST
ಕಳೆದ 10 ವರ್ಷಗಳಿಂದ ರೈತರಿಗೆ ಭರವಸೆ ನೀಡಿ, ಸುಳ್ಳು ಹೇಳಿ ಮೋಸ ಮಾಡುತ್ತಿರುವ ಬಿಜೆಪಿ ಮಿತ್ರಕೂಟವನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಿರಸ್ಕರಿಸಿ ಎಂದು ಸರ್ವೋದಯ ಪಕ್ಷದ ಸಾಹಿತಿ, ದೇವನೂರ ಮಹದೇವ ಹೇಳಿದರು. ನಗರರ ಜಿಲ್ಲಾ ರೈತ ಸಂಘದ ಕಚೇರಿ ಸಭಾಂಗಣದಲ್ಲಿ ರೈತ ಸಂಘದ ಬಿಜೆಪಿ ತಿರಸ್ಕರಿಸಿ ಕರಪತ್ರ ಹಂಚಿಕೆ ಅಭಿಯಾನ ಮತ್ತು ಸಂಕಲ್ಪಕ್ಕೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 376
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved