• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶ ಕಟ್ಟಿದ್ದು ಕಾಂಗ್ರೆಸ್, ಹಾಳು ಮಾಡಿದ್ದು ಬಿಜೆಪಿ: ಪ್ರೊ.ರಾಜು ಆಲಗೂರ

Apr 09 2024, 12:48 AM IST
ದೇಶವನ್ನು ಬುಡದಿಂದ ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಆದರೆ, ದೇಶವನ್ನು ಹಾಳುಗೆಡವಿ ಪಕೋಡ ಮಾರಲು ಹಚ್ಚಿದ್ದು ಮೋದಿಯವರ ಬಿಜೆಪಿ ಸರ್ಕಾರ ಎಂದು ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜು ಆಲಗೂರ ಆರೋಪಿಸಿದರು.

ಮೋದಿಯ ಕೇಂದ್ರ ಬಿಜೆಪಿ ಸರ್ಕಾರ ಜನ ಪರವಾಗಿಲ್ಲ: ಪಿ.ಆರ್‌.ಸದಾಶಿವ ಟೀಕೆ

Apr 09 2024, 12:47 AM IST
ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದಲ್ಲಿ ಯಾವುದೇ ರೀತಿಯಲ್ಲೂ ಜನಪರ ಕಾರ್ಯಕ್ರಮಗಳಿಲ್ಲ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಟೀಕಿಸಿದರು.

ದೇವೆಗೌಡರ ಮಾರ್ಗದರ್ಶನ ಬಿಜೆಪಿ ಜೆಡಿಎಸ್ ಮೈತ್ರಿ ಮೇಲಿದೆ

Apr 09 2024, 12:47 AM IST
ಮಾಜಿ ಪ್ರದಾನಿ ದೇವೇಗೌಡರ ಸಮ್ಮುಖದಲ್ಲಿ ಆದಂತಹ ಬಿಜೆಪಿ ಜೆಡಿಎಸ್ ಮೈತ್ರಿ ಬಹುಕಾಲ ನಿಲ್ಲುವಂತದ್ದು, ಇದು ಕರ್ನಾಟಕದ ರಾಜಕೀಯದ ದಿಕ್ಕು ದೆಸೆಗಳನ್ನೆ ಬದಲಿಸುವಂತಹದ್ದು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.

ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮೋದಿ ಅನಿವಾರ್ಯ: ಬಿಜೆಪಿ ಅಭ್ಯರ್ಥಿ ಡಾ. ಕ್ಯಾವಟೂರ್

Apr 09 2024, 12:46 AM IST
ಭಾರತದ ಆಂತರಿಕ ಸುರಕ್ಷತೆ ಮತ್ತು ಗಡಿ ಸುಭದ್ರತೆಗಾಗಿ ನರೇಂದ್ರ ಮೋದಿಯವರು ಮತ್ತೆ ದೇಶದ ಪ್ರಧಾನಿಯಾಗಬೇಕು.

ಲೋಕಸಭಾ ಚುನಾವಣೆ ಮತಗಳು ಬಹುತೇಕ ಬಿಜೆಪಿ ಬುಟ್ಟಿಗೆ!

Apr 09 2024, 12:46 AM IST
ಈ ಬಾರಿ ಕಾಂಗ್ರೆಸ್‌ ಮತ್ತು ಬಿಜೆಪಿ ಪ್ರಮುಖ ಎದುರಾಳಿಯಾಗಿದ್ದರೂ, ಜೆಡಿಎಸ್‌ ಎನ್‌ಡಿಎ ಕೂಟದಲ್ಲಿ ಸೇರ್ಪಡೆಯಾಗಿರುವುದರಿಂದ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮತ ಹಂಚಿಕೆ ವ್ಯತ್ಯಾಸವಾಗುವ ಸಾಧ್ಯತೆ ಇದೆ

ಈಶ್ವರಪ್ಪರದೇ ಒರಿಜಿನಲ್ ಬಿಜೆಪಿ: ಮಹೇಶ್‌

Apr 09 2024, 12:45 AM IST
ಬಿಜೆಪಿ ಮೈಸೂರಿನಲ್ಲಿ ಪ್ರತಾಪಸಿಂಹರನ್ನು ಬಿಟ್ಟು ಮಹಾರಾಜರಿಗೆ ಮಣೆ ಹಾಕುವ ಅಗತ್ಯವೇ ಇರಲಿಲ್ಲ

ಛತ್ತೀಸ್‌ಗಢದಲ್ಲಿ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಯತ್ನ - ತಿರುಗೇಟು ನೀಡಲು ಕಾಂಗ್ರೆಸ್‌ ಸಜ್ಜು

Apr 08 2024, 08:14 AM IST

ಲೋಕಸಭೆ ಚುನಾವಣೆ ರಂಗು ತಾರಕಕ್ಕೇರುತ್ತಿದ್ದಂತೆಯೇ ಆದಿವಾಸಿಗಳೇ ಹೆಚ್ಚಿರುವ ಮಧ್ಯ ಭಾರತದಲ್ಲಿರುವ ರಾಜ್ಯ ಛತ್ತೀಸ್‌ಗಢ ಕೂಡ ದೇಶದ ಗಮನ ಸೆಳೆದಿದೆ.

೯ರಂದು ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ

Apr 08 2024, 01:09 AM IST
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಪಕ್ಷದ ಮಹಿಳಾ ಮುಖಂಡರಾದ ಕಸ್ತೂರಿ ಪಂಜ, ಮೀನಾಕ್ಷಿ ಶಾಂತಿಗೋಡು, ಮೀನಾಕ್ಷಿ ಮಂಜುನಾಥ್ ಭಾಗವಹಿಸಲಿದ್ದಾರೆ,

ಬಿಜೆಪಿ ಸೋಲಿಸಲು ರಾಜ್ಯದಲ್ಲಿ ಒಂದೇ ಕಡೆ ಎಡಪಕ್ಷ ಸ್ಪರ್ಧೆ!

Apr 08 2024, 01:09 AM IST
2019ರ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನೇ ಸೋಲಿನ ದವಡೆಗೆ ಸಿಲುಕಿಸಿ ಗಮನ ಸೆಳೆದಿದ್ದ ಸಿಪಿಐ ಈ ಬಾರಿ ಇಡೀ ರಾಜ್ಯದಲ್ಲಿ ಯಾವೊಂದು ಕ್ಷೇತ್ರದಲ್ಲೂ ಸ್ಪರ್ಧಿಸದೆ ಶಸ್ತ್ರತ್ಯಾಗ ಮಾಡಿದ್ದರೆ, ಮತ್ತೊಂದು ಎಡಪಕ್ಷ ಸಿಪಿಎಂ ಒಂದೇ ಒಂದು ಕಡೆ ಸ್ಪರ್ಧೆಗೆ ಅಣಿಯಾಗಿದೆ.

ಬಿಜೆಪಿ 400 ಸೀಟು ಗೆಲ್ಲುವುದು ಶತಸಿದ್ಧ: ಗೋವಿಂದ ಕಾರಜೋಳ

Apr 08 2024, 01:08 AM IST
ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಇದೊಂದು ಉತ್ತಮ ಅವಕಾಶ ಸಿಕ್ಕಿದೆ. ನಾವೆಲ್ಲರೂ ಮೈತ್ರಿ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಬೇಕು
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved