• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ 28 ಸ್ಥಾನ ಗೆಲುವು ಶತಸಿದ್ಧ

Apr 08 2024, 01:03 AM IST
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಉಡುಪಿ- ಚಿಕ್ಕಮಗಳೂರು ಸೇರಿದಂತೆ ರಾಜ್ಯದ 28 ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಶತಸಿದ್ಧ. ಇದರಿಂದ ಕಾಂಗ್ರೆಸ್‌ಗೆ ಮುಖಭಂಗವಾಗಲಿದೆ ಎಂದು ವಿಧಾನಪರಿಷತ್‌ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ದೇಶದ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸಿ: ದೊಡ್ಡನಗೌಡ ಪಾಟೀಲ

Apr 08 2024, 01:02 AM IST
ದೇಶದ ಭದ್ರತೆ ಹಾಗೂ ರಕ್ಷಣೆಗೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಗುರುತರ ಜವಾಬ್ದಾರಿ ನಮ್ಮ, ನಿಮ್ಮೆಲ್ಲರ ಮೇಲಿದೆ.

ದೇಶದ ಬಲಿಷ್ಠ ಭವಿಷ್ಯಕ್ಕಾಗಿ ಬಿಜೆಪಿ ಬೆಂಬಲಿಸಿ: ಸಂಸದ ಖೂಬಾ

Apr 08 2024, 01:02 AM IST
ವೀರಶೈವ ಮಹಾಸಬದ ಅಧ್ಯಕ್ಷರು ಇದ್ದಿದಿರಾ ಲಿಂಗಾಯತರಿಗೆ ನಿಮ್ಮ ಕೊಡುಗೆ ಏನು.? ಬೆಂಗಳೂರಿನಲ್ಲಿ ಅಥವಾ, ಹೋಗಲಿ ಕಲಬುರಗಿಯಲ್ಲಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಿಲ್ಲ ಯಾವುದೇ ಸವಲತ್ತುಗಳನ್ನು ಮಾಡಿಲ್ಲವೇಂದು ಮಾದ್ಯಮ ಮೂಲಕ ಖಂಡ್ರೆಜಿ ರವರಿಗೆ ಸವಾಲೇಸದರು.

ಬಿಜೆಪಿ ಸೇರದಿದ್ದರೆ ಕ್ರಮ ಎಂದು ಟಿಎಂಸಿಗರಿಗೆ ಸಿಬಿಐ ಬೆದರಿಕೆ: ಮಮತಾ

Apr 08 2024, 01:02 AM IST

West Bengal Chief Minister Mamata Banerjee on Sunday alleged that the central investigation agencies like CBI and ED are threatening TMC leaders to prepare to face action and not join BJP.

ಬಿಜೆಪಿ ಆರ್ಥಿಕ ತಪ್ಪು ನೀತಿಯಿಂದ ಸಾಲದ ಹೊರೆ: ಸಚಿವ ಶರಣಪ್ರಕಾಶ ಪಾಟೀಲ್‌

Apr 08 2024, 01:02 AM IST
ಮೋದಿ ನೇತೃತ್ವ ಕೇಂದ್ರ ಸರಕಾರದ ಆರ್ಥಿಕ ತಪ್ಪು ನೀತಿಯಿಂದಾಗಿ ದೇಶದ ಮೇಲೆ ಸಾಲದ ಹೊರೆ ಹೆಚ್ಚಾಗಿದೆ. ಯುಪಿಎ ಸರ್ಕಾರದ ಆಡಳಿತದಲ್ಲಿ ₹೫೪ ಲಕ್ಷ ಕೋಟಿ ಸಾಲದ ಹೊರೆ ಇದ್ದರೆ, ಇದೀಗ ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ₹೧೬೦ ಲಕ್ಷ ಕೋಟಿ ಸಾಲ ಮಾಡಿದೆ.

ಶೆಟ್ಟರ್ ಕೇಂದ್ರ ಸಚಿವರಾಗಲು ಬಿಜೆಪಿ ಪರ ಕೆಲಸ: ಮಹಾದೇವಪ್ಪ ಯಾದವಾಡ

Apr 08 2024, 01:01 AM IST
ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು, ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಅವರನ್ನು ಕೇಂದ್ರ ಸಚಿವರಾಗಿಸಲು ಕ್ಷೇತ್ರದ ಜನರ ಇಚ್ಛೆಯಂತೆ ಬಿಜೆಪಿಪರ ಕೆಲಸ ಮಾಡಲು ಸಿದ್ಧ ಎಂದು ಮಾಜಿ ಶಾಸಕ ಮಹಾದವಪ್ಪ ಯಾದವಾಡ ಹೇಳಿದರು.

ದೇಶ, ಹಿಂದುತ್ವ ರಕ್ಷಣೆಗಾಗಿ ಬಿಜೆಪಿ ಅಗತ್ಯ

Apr 08 2024, 01:01 AM IST
ಬಿಜೆಪಿ ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ. ಅಂಥ ಮಹಾನ್ ಪಕ್ಷದ ಸದಸ್ಯರಾಗಿರುವುದು ಹೆಮ್ಮೆಯ ಸಂಗತಿ

ಡಾ। ಸುಧಾಕರ್‌ ಗೆಲುವು ನಿಶ್ಚಿತ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌

Apr 07 2024, 01:54 AM IST
ದೇವನಹಳ್ಳಿಯಲ್ಲಿ ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಖಜಾಂಚಿ ನಾಗೇಶ್ ಅವರ ನಿವಾಸದಲ್ಲಿ ಅಭ್ಯರ್ಥಿ ಡಾ। ಕೆ.ಸುಧಾಕರ್‌ ಹಾಗೂ ಅರುಣ್‌ ಸಿಂಗ್‌ ಅವರು ಪಕ್ಷದ ಬಾವುಟ ಹಾರಿಸುವ ಮೂಲಕ ಬಿಜೆಪಿ ಸಂಸ್ಥಾಪನಾ ದಿನ ಆಚರಿಸಿದರು.

ತತ್ವ ಸಿದ್ಧಾಂತ ಹೊಂದಿರುವ ಪಕ್ಷ ಬಿಜೆಪಿ

Apr 07 2024, 01:52 AM IST
ಹೊಸಕೋಟೆ: ಬಿಜೆಪಿ ಪಕ್ಷ ಹಲ ಮಹನೀಯರ ತ್ಯಾಗದಿಂದ ಕಟ್ಟಲಾಗಿದ್ದು, ತನ್ನದೇ ಆದ ತತ್ವ ಸಿದ್ಧಾಂತ ಹೊಂದಿರುವ ಏಕೈಕ ಪಕ್ಷ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಲಚಂದ್ರ ತಿಳಿಸಿದರು.

ಮೋದಿ ಪ್ರಧಾನಿಯಾಗಿಸಲು ಬಿಜೆಪಿ ಬೆಂಬಲಿಸಿ: ಮಾರುತಿ ಅಷ್ಟಗಿ

Apr 07 2024, 01:50 AM IST
ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ವಂಚಿತರಾಗಿ ಜೆಡಿಎಸ್‌ ಸೇರ್ಪಡೆಯಾಗಿದ್ದು ಸೂಕ್ತ ನಿರ್ಧಾರವಾಗಿತ್ತು. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಬೆಂಬಲಿಸಲು ನಿರ್ಧರಿಸಿದ್ದಾಗಿ ಜೆಡಿಎಸ್ ಮುಖಂಡ ಮಾರುತಿ ಅಷ್ಟಗಿ ಹೇಳಿದರು.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved