• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿಯನ್ನು ಮತ್ತೆ ಪ್ರಧಾನಿಯಾಗಿಸುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ: ಅರುಣಕುಮಾರ್

Apr 06 2024, 12:49 AM IST
ನರೇಂದ್ರಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಬಿಜೆಪಿ- ಜೆಡಿಎಸ್‌ ಪಕ್ಷಗಳ ರಾಷ್ಟ್ರೀಯ ನಾಯಕರ ತೀರ್ಮಾನದಂತೆ ತಾಲೂಕಿನಲ್ಲೂ ಉಭಯ ಪಕ್ಷದವರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್ ತಿಳಿಸಿದರು.

ಬಿಜೆಪಿ ಯೋಜನೆಗಳ ಮರು ತನಿಖೆ: ಕಾಂಗ್ರೆಸ್‌ ಭರವಸೆ

Apr 06 2024, 12:48 AM IST
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್‌ ಹಲವು ಭರವಸೆಗಳನ್ನು ಘೋಷಿಸಿದೆ.

ಕೆಫೆ ಬಾಂಬ್‌: ತೀರ್ಥಹಳ್ಳಿ ಬಿಜೆಪಿ ಕಾರ್ಯಕರ್ತ ವಶಕ್ಕೆ

Apr 06 2024, 12:47 AM IST
ಬೆಂಗಳೂರಿನ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಿಜೆಪಿ ಕಾರ್ಯಕರ್ತನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ.

ಸಂವಿಧಾನ ಉಳಿವಿಗಾಗಿ ಬಿಜೆಪಿ ಸೋಲಿಸಿ: ರಹೆಮತ್

Apr 06 2024, 12:47 AM IST
ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾಮರಸ್ಯ ಉಳಿಯಬೇಕಾದರೆ ಬಿಜೆಪಿ ಪಕ್ಷವನ್ನು ಈ ಬಾರಿ ಸೋಲಿಸೇಕು ಎಂದು ಚಿಂತಕ ರಹೆಮತ್ ತರೀಕೆರೆ ಹೇಳಿದರು.

ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಕೊಡುಗೆ ಶೂನ್ಯ

Apr 06 2024, 12:47 AM IST
ಕಳೆದ 20 ವರ್ಷಗಳಿಂದ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿದ್ದರೂ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ನೀಡದೇ ಜನರಿಂದ ದೂರ ಉಳಿದರು. ಮೋದಿ ಹೆಸರಿನಲ್ಲಿ 2 ಬಾರಿ ಗೆದ್ದಿದ್ದೆ ಅವರ ಸಾಧನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ ಮಾಡಿದರು.

ಸುನೀಲ್ ಬೋಸ್‌ ನಾಮಪತ್ರ ಅಸಿಂಧು ಕೋರಿ ಬಿಜೆಪಿ ದೂರು

Apr 06 2024, 12:47 AM IST
ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಪತ್ನಿ ಹಾಗೂ ಮಗಳು ಇದ್ದರೂ ವೈವಾಹಿಕ ಜೀವನದ ಬಗ್ಗೆ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸದೆ ವಂಚಿಸಿದ್ದು, ಇವರ ನಾಮಪತ್ರವನ್ನು ಅಸಿಂಧುಗೊಳಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗೆ ಬಿಜೆಪಿ ದೂರು ನೀಡಿದೆ.

ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಂವಿಧಾನ ಉಳಿಯದು :ರೈತ ಮುಖಂಡ

Apr 06 2024, 12:45 AM IST

  ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ ಎನ್ನುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡುವುದಕ್ಕಾಗಿ ದೇಶ ಉಳಿಸಿ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ ಎಂದು ರೈತ ಮುಖಂಡ ತುಮಕೂರಿನ ಎನ್.ಜಿ.ರಾಮಚಂದ್ರಪ್ಪ ಹೇಳಿದರು.

ದೇಶದ ರಕ್ಷಣೆ, ಅಭಿವೃದ್ಧಿಗೆ ಬಿಜೆಪಿ ಅಧಿಕಾರಕ್ಕೆ: ಬಿ.ಶ್ರೀರಾಮುಲು

Apr 06 2024, 12:45 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮೀ ಅರುಣಾ ಹಾಗೂ ಸೋಮಶೇಖರ ರೆಡ್ಡಿ ಅವರ ಸ್ಪರ್ಧೆಯಿಂದಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲು ಸಾಧ್ಯವಾಯಿತು.

ಬಿಜೆಪಿ-ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್‌ಗೆ: ಪ್ರಶಾಂತ್

Apr 06 2024, 12:45 AM IST
ಚನ್ನಪಟ್ಟಣ: ಜಾತ್ಯತೀತ ಪಕ್ಷವೆಂದೇ ಹೆಸರಾಗಿದ್ದ ಜೆಡಿಎಸ್ ತನ್ನ ಸಿದ್ಧಾಂತಗಳನ್ನು ಬಿಟ್ಟು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದಲ್ಲದೇ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರ ತ್ಯಜಿಸಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸುತ್ತಿದ್ದಾರೆ. ಇದರಿಂದ ಬೇಸರಗೊಂಡು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾಗಿ ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ತಿಳಿಸಿದರು.

ಜನರ ವಿಶ್ವಾಸ ಕಳೆದುಕೊಂಡ ಬಿಜೆಪಿ: ಆರ್.ವಿ.ದೇಶಪಾಂಡೆ

Apr 05 2024, 01:09 AM IST
ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಜನರ ವಿಶ್ವಾಸವನ್ನು ಬಿಜೆಪಿ ಕಳೆದುಕೊಂಡಿದೆ. ಗೆಲುವಿನ ಅಂತರ ಕಡಿಮೆಯಾದರೂ ಕೊನೆಗೆ ಗೆಲ್ಲುವುದು ಮಾತ್ರ ಕಾಂಗ್ರೆಸ್ ಪಕ್ಷವೇ ಎಂದು ಮಾಜಿ ಸಚಿವ ಹಾಗೂ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved