ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ನಾಮಪತ್ರ ಸಲ್ಲಿಕೆ
Apr 13 2024, 01:04 AM IST
ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಬಸವರಾಜ ಕೆ. ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಚುನಾವಣೆ ಬಳಿಕ ಬಿಜೆಪಿ ಜೊತೆ ಜೆಡಿಎಸ್ ವಿಲೀನ: ಡಿಕೆಶಿ ವ್ಯಂಗ್ಯ
Apr 13 2024, 01:04 AM IST
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಜೆಡಿಎಸ್ ಬಿಜೆಪಿಯಲ್ಲಿ ವಿಲೀನ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಜೆ.ಪಿ. ಹೆಗ್ಡೆ
Apr 13 2024, 01:03 AM IST
ನಿಮ್ಮ ಕೆಲಸ ಮಾಡುವುದಕ್ಕಾಗಿಯೇ ನನ್ನನ್ನು ಗೆಲ್ಲಿಸಿ, ನೀವು ಗೆಲ್ಲಿಸಿದ ಮೇಲೆ ಕೆಲಸ ಮಾಡುವ ಜವಾಬ್ದಾರಿ ನನ್ನದು, ಮಾಡದಿದ್ದರೆ ಕೇಳುವ ಹಕ್ಕು ನಿಮಗಿದೆ ಎಂದು ಜೆಪಿ ಹೆಗ್ಸೆ ಮತಯಾಚನೆ ಮಾಡಿದರು.
ಕಾಂಗ್ರೆಸ್ನಿಂದ ಬಿಜೆಪಿ ಮೇಲೆ ಸುಳ್ಳು ಪ್ರಚಾರ
Apr 13 2024, 01:02 AM IST
ಇನ್ನು ವಿಧಾನಸಭಾ ಚುನಾವಣಾ ಗುಂಗಿನಿಂದ ಹೊರ ಬರದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಪ್ರಧಾನಿ ಮೋದಿ ಮೇಲೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಡಿ ಆರೋಪಿಸಿದರು.
ವೀರಶೈವ ಸಮಾಜದ ನೋವು ನಲಿವಿಗೆ ಸ್ಪಂದಿಸಲು ಸಿದ್ಧ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
Apr 13 2024, 01:02 AM IST
ಇಡೀ ವೀರಶೈವ ಲಿಂಗಾಯತ ಸಮಾಜ ನನ್ನ ತಂದೆಯನ್ನು ಬೆಂಬಲಿಸಿ, ಬೆಳೆಸಿರುವುದನ್ನು ನಾವೆಂದೂ ಮರೆಯಲು ಸಾಧ್ಯವಿಲ್ಲ. ಯಡಿಯೂರಪ್ಪನವರು ದೊಡ್ಡ ರಾಜಕೀಯ ಶಕ್ತಿಯಾಗಿ ಬೆಳೆಯಲು ಇಡೀ ಸಮಾಜ ಬೆನ್ನಿಗೆ ನಿಂತಿತ್ತು.
ಒವೈಸಿಗೆ ಬಿಜೆಪಿ ಫೈರ್ಬ್ರ್ಯಾಂಡ್ ಮಾಧವಿ ಲತಾ ಸೆಡ್ಡು
Apr 13 2024, 01:02 AM IST
ದೇಶದ ಅತಿಹೆಚ್ಚು ಜನಸಂಖ್ಯೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಹೈದರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಅಸಾದುದ್ದೀನ್ ಓವೈಸಿ ಕುಟುಂಬ ಕಳೆದ 40 ವರ್ಷಗಳಿಂದ ಭದ್ರಕೋಟೆ ನಿರ್ಮಿಸಿದೆ.
ಬಲಿಷ್ಠ ಕಾಂಗ್ರೆಸ್ ಪಕ್ಷ ಎದುರಿಸಲಾಗದ ಬಿಜೆಪಿ: ಸಿರಾಜ್ ಶೇಖ್
Apr 13 2024, 01:02 AM IST
ಬಿಜೆಪಿಯ ಬಾಂಡ್ ಪೇಪರ್ ಖರೀದಿ ಮಾಡದಿರುವ ಮಾಲೀಕರಿಗೆ ಐಟಿ, ಇಡಿ, ಸಿಬಿಐನಂತಹ ಕಂಪನಿಗಳಿಂದ ಹೆದರಿಸಿ ಬಾಂಡ್ ಖರೀದಿ ಮಾಡುವಂತೆ ಮಾಡುತ್ತಿದ್ದಾರೆ.
ಹರ್ಯಾಣ: ಮತ್ತೆ ಕ್ಲೀನ್ಸ್ವೀಪ್ಗೆ ಬಿಜೆಪಿ ಯತ್ನ
Apr 13 2024, 01:01 AM IST
ರಾಷ್ಟ್ರ ರಾಜಧಾನಿಗೆ ಹೊಂದಿಕೊಂಡಂತಿರುವ ರಾಜ್ಯ ಹರ್ಯಾಣದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಕೋಮುವಾದ ಪ್ರಚೋದಿಸುತ್ತಿರುವ ಬಿಜೆಪಿ ಸೋಲಿಸಿ: ಅಲ್ಲಮಪ್ರಭು ಬೆಟ್ಟದೂರು
Apr 13 2024, 01:01 AM IST
ಲೋಕಸಭೆ ಕ್ಷೇತ್ರದಾದ್ಯಂತ ತಾಲೂಕುವಾರು ಸಂಚಾರ ಮಾಡಿ ಕೋಮುವಾದ ವಿರುದ್ಧ ಪ್ರಚಾರ ಅಭಿಯಾನವನ್ನು ಕೊಂಡೊಯ್ಯಲಿದ್ದೇವೆ ಎಂದು ಪ್ರಜಾಪ್ರಭುತ್ವ ರಕ್ಷಣಾ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು.
ಕಾಂಗ್ರೆಸ್ನಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ: ಬಿಜೆಪಿ ಆರೋಪ
Apr 13 2024, 01:01 AM IST
ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ. ಇದನ್ನು ಖಂಡಿಸುತ್ತೇವೆ. ಮುಂದೆ ಇಂತಹ ಘಟನೆ ಮರುಕಳಿಸಿದರೆ ಪ್ರತಿಭಟನೆ ಕೂಡ ನಡೆಸಬೇಕಾಗುತ್ತದೆ ಎಂದು ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಎಂ.ಪಿ. ಅಪ್ಪಚ್ಚು ರಂಜನ್ ಎಚ್ಚರಿಕೆ ನೀಡಿದ್ದಾರೆ.
< previous
1
...
269
270
271
272
273
274
275
276
277
...
376
next >
More Trending News
Top Stories
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ