• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

May 03 2025, 12:15 AM IST
ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ, ಬದ್ಧತೆಯೂ ಇಲ್ಲ. ಇತಿಹಾಸವನ್ನು ನೋಡುತ್ತಾ ಬನ್ನಿ ನೂರು ವರ್ಷಗಳಿಂದಲೂ ವಿರೋಧ ಮಾಡುತ್ತಾ ಬಂದಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಮಿಲ್ಲರ್ ಕಮಿಷನ್ ರಚಿಸಿದಾಗಿನಿಂದಲೂ ಇವತ್ತಿನವರೆಗೂ ವಿರೋಧ ಮಾಡುತ್ತಿದ್ದಾರೆ.

ಕೇಂದ್ರದ ಜಾತಿಗಣತಿ ನಿರ್ಧಾರಕ್ಕೆ ಬಿಜೆಪಿ ಸ್ವಾಗತ: ಕೆ.ಪ್ರಸನ್ನ ಕುಮಾರ್

May 03 2025, 12:15 AM IST
ಜಾತಿಗಣತಿಯನ್ನು ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಾಮಾಣಿಕ, ಸಾಮಾಜಿಕ ಬದ್ಧತೆಯ ನೇತೃತ್ವದ ಕೇಂದ್ರ ಸರ್ಕಾರ ಈ ಐತಿಹಾಸಿಕ ನಿರ್ಧಾರ ಕೈಗೊಂಡಿರುವುದು ಎಲ್ಲಾ ವರ್ಗದ ಜನತೆಯ ಮೆಚ್ಚುಗೆಗೆ ಕಾರಣವಾಗಿದೆ

ಜಯಪ್ರಕಾಶ್‌ ಹೆಗಡೆ ವರದಿ ರಾಜಕೀಯ ದಾಳವಾಗಿ ಬಳಕೆ: ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪ

May 02 2025, 11:46 PM IST
ಈ ಸರ್ಕಾರದಲ್ಲಿ ನಾವು ಏನೇ ಮಾಡಿದರೂ ತಪ್ಪಿಸಿಕೊಳ್ಳಬಹುದು ಎಂಬ ನಂಬಿಕೆಯಿಂದ ಹೀಗೆ ಮಾಡುತ್ತಿದ್ದಾರೆ. ನೆನ್ನೆ ರಾತ್ರಿ ಆರು ಜನರ ಗುಂಪು ಹಲ್ಲೆ ನಡೆಸಿದೆ. ಪ್ರಮುಖ ವೃತ್ತದಲ್ಲಿ ಬರ್ಭರವಾಗಿ ಹತ್ಯೆ ಮಾಡಲಾಗಿದೆ.

ಪಾಕ್‌, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್‌

May 02 2025, 10:47 AM IST

  ಬಿಜೆಪಿಯ ಭಿನ್ನಮತೀಯ ಮುಖಂಡರ ಬಣ, ಇದೀಗ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನ ಮತ್ತು ಬಾಂಗ್ಲಾ ದೇಶದ ಪ್ರಜೆಗಳ ವಿರುದ್ಧ ಹೋರಾಟಕ್ಕೆ ನಿರ್ಧರಿಸಿದ್ದಾರೆ.

ತಪ್ಪು ಮುಚ್ಚಲು ಬಿಜೆಪಿ ಯಾತ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

May 02 2025, 01:30 AM IST

ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಕಾರಣವೇ ಹೊರತು ರಾಜ್ಯ ಸರ್ಕಾರವಲ್ಲ - ಮುಖ್ಯಮಂತ್ರಿ ಸಿದ್ದರಾಮಯ್ಯ 

ಆರೆಸ್ಸೆಸ್‌, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ

May 02 2025, 12:15 AM IST
ಬೆಲೆ ಏರಿಕೆ ಕುರಿತಾಗಿ ಕೇಂದ್ರದ ಮೇಲೆ ಕಟುಪ್ರಹಾರ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಅಧಿಕಾರಕ್ಕೆ ಬಂದರೆ, ಅಚ್ಛೆ ದಿನ್ ಆಯೇಗಾ, ಎಲ್ಲ ಸೌಲಭ್ಯ ಸಿಗಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅಚ್ಛೆ ದಿನ್ ಬಂದಿದೆಯಾ? ಈ ಕುರಿತು ಮೋದಿ ಜನತೆಗೆ ಉತ್ತರಿಸಬೇಕು ಎಂದು ಸವಾಲೆಸೆದರು.

ಕೇಂದ್ರ ಜಾತಿ ಗಣತಿ ನಿರ್ಧಾರ ರಾಜ್ಯ ಬಿಜೆಪಿ ಒಪ್ಪಲೇ ಬೇಕು: ಜಯಪ್ರಕಾಶ್ ಹೆಗ್ಡೆ

May 02 2025, 12:14 AM IST
ರಾಜ್ಯ ಸರ್ಕಾರ ಮಾಡಿರುವ ಗಣತಿಯನ್ನು ರಾಜ್ಯದ ಬಿಜೆಪಿಯರು ಟೀಕಿಸುತಿದ್ದರು, ಆದರೆ ಈಗ ಜಾತಿ ಗಣತಿಯ ಬಗ್ಗೆ ಬಿಜೆಪಿ ಹೈಕಮಾಂಡ್‌ನವರೇ ಕ್ಯಾಬಿನೆಟ್‌ ನಲ್ಲಿ ತೀರ್ಮಾನ ತೆಗೆದುಕೊಂಡಿರುವಾಗ, ರಾಜ್ಯದ ಬಿಜೆಪಿಯವರು ಅದನ್ನೀಗ ಒಪ್ಪಲೇಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಬಿಜೆಪಿ ಶಕ್ತಿ ಕೇಂದ್ರ ಹುಬ್ಬಳ್ಳಿಯಲ್ಲಿ ಇಂದು ಕೈ ಬಲ ಪ್ರದರ್ಶನ

May 01 2025, 12:45 AM IST
ಧಾರವಾಡ, ಹುಬ್ಬಳ್ಳಿ- ಧಾರವಾಡ ಮಹಾನಗರ, ಹಾವೇರಿ, ಗದಗ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸರಿಸುಮಾರು 25-30 ಸಾವಿರಕ್ಕೂ ಅಧಿಕ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರೆಲ್ಲರೂ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಗುಡುಗಲಿದ್ದಾರೆ.

ಮುಖಭಂಗ ನಂಗಲ್ಲ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಎಂದ ರೇವಣ್ಣ

Apr 30 2025, 12:35 AM IST
ನಗರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮುಖಭಂಗ ಹೊರತು ನನಗಲ್ಲ. ಜಿಲ್ಲೆಯಲ್ಲಿ ಬಿಜೆಪಿನಾ ಕಾಂಗ್ರೆಸ್‌ಗೆ ಅಡ ಇಟ್ಟಿದ್ದಾರೆ. ನಗರಸಭೆ ಅಧ್ಯಕ್ಷರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಗುಡುಗಿದರು. ನಾನು ಮೂವತ್ತು ವರ್ಷ ರಾಜಕೀಯ ಮಾಡಿದ್ದೀನಿ, ಇಂತಹದ್ದನ್ನೆಲ್ಲಾ ನೋಡಿದ್ದೀನಿ, ನನಗೆ ರಾಜಕೀಯ ಹಿನ್ನಡೆಯಲ್ಲ ಇದು ಬುನಾದಿ. ಆ ಅಧ್ಯಕ್ಷನಿಗೆ ಮಾನ, ಮರ್ಯಾದೆ, ಗೌರವ ಇದೆಯಾ! ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಹೆದರಲ್ಲ ಎಂದು ಗುಡುಗಿದರು.

18 ಶಾಸಕರ ಸಸ್ಪೆಂಡ್‌ : ಗವರ್ನರ್‌ಗೆ ಬಿಜೆಪಿ ಮನವಿ

Apr 29 2025, 11:19 AM IST

ವಿಧಾನಸಭೆಯಲ್ಲಿ ಪ್ರತಿಭಟನೆ ವೇಳೆ ಅನುಚಿತವಾಗಿ ವರ್ತನೆ ತೋರಿದ ಆರೋಪದ ಮೇಲೆ ಮಾಡಿರುವ 18 ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಸಭಾಧ್ಯಕ್ಷರಿಗೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 353
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved