• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಂತ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಬಿಜೆಪಿ ಆಂತರಿಕ ನಿರ್ಧಾರ: ಐವನ್‌

Mar 13 2024, 02:02 AM IST
ದೇಶದ ಜನರು ಸಂವಿಧಾನವನ್ನು ಒಪ್ಪಿ ಮತ ಹಾಕಿ ಅವರನ್ನು ಆಯ್ಕೆ ಮಾಡಿದ್ದಾರೆ. ಹೇಳಿಕೆ ವೈಯಕ್ತಿಕವೇ ಆಗಿದ್ದರೂ ಸಂವಿಧಾನದ ವಿರುದ್ಧ ಮಾತನಾಡುವುದು ಅಪರಾಧ. ಅವರನ್ನು ತಕ್ಷಣದಿಂದ ಪಕ್ಷದಿಂದ ವಜಾ ಮಾಡಬೇಕು ಹಾಗೂ ಉತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಐವನ್‌ ಡಿಸೋಜ ಆಗ್ರಹಿಸಿದರು.

ಖಾಲಿ ಕೊಡ ಹಿಡಿದು ಬಿಜೆಪಿ ಪ್ರತಿಭಟನೆ; ಕುದುರೆಗಾಡಿ ಮೇಲೆ ಟ್ಯಾಂಕ್‌ ಇಟ್ಟು ಆಕ್ರೋಶ

Mar 13 2024, 02:02 AM IST
ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಸುವಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬೆಂಗಳೂರು ನಗರ ಬಿಜೆಪಿ ಘಟಕದಿಂದ ಮಂಗಳವಾರ ನಗರದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಅವಧಿಯ ಕಾಮಗಾರಿಗಳಿಗೆ ಕಾಂಗ್ರೆಸ್ ಲೇಬಲ್: ಎಂಟಿಬಿ ನಾಗರಾಜ್

Mar 13 2024, 02:01 AM IST
ಈ ಸರ್ಕಾರ ಬಂದು ೯ ತಿಂಗಳು ಆಗಿದ್ದು, ಯಾವುದೇ ಅಭಿವೃದ್ಧಿ ಮಾಡದೇ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಿದ್ದು, ಇದರಿಂದ ಎಲ್ಲರಿಗೂ ಅನುಕೂಲವಾಗುತ್ತಿದೆ ಎಂದು ಜಾಹಿರಾತುಗಳನ್ನು ನೀಡುತ್ತಾ ಸರ್ಕಾರ ತಮ್ಮ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ.

ಸಂವಿಧಾನ ಬದಲಿಸೋದು ಬಿಜೆಪಿ ಹಿಡನ್ ಅಜೆಂಡಾ: ಸಿಎಂ

Mar 13 2024, 02:01 AM IST
ಸಂವಿಧಾನ ಬದಲಿಸೋದು ಬಿಜೆಪಿ ಹಿಡನ್ ಅಜೆಂಡಾ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಡಿಕೆಸು ವಿರುದ್ಧ ಡಾ.ಮಂಜುನಾಥ್‌ ಮೈತ್ರಿ ಅಭ್ಯರ್ಥಿ: ಡಾಕ್ಟರನ್ನೇ ಕಣಕ್ಕಿಳಿಸಬೇಕೆಂದು ಬಿಜೆಪಿ ಆಸೆ

Mar 12 2024, 02:07 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ.

ಲೋಕ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಕಾಂಗ್ರೆಸ್‌ ಸರ್ಕಸ್‌

Mar 12 2024, 02:07 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಳಿಸಿದ್ದಾರೆ. ಈಗಾಗಲೇ 7 ಹೆಸರು ಘೋಷಿಸಿರುವ ಕಾಂಗ್ರೆಸ್‌ ಇದೀಗ 15 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.

2 ದಿನದಲ್ಲಿ 2ನೇ ಬಿಜೆಪಿ ಸಂಸದರು ಕಾಂಗ್ರೆಸ್‌ಗೆ

Mar 12 2024, 02:05 AM IST
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತಮಗೆ ಟಿಕೆಟ್ ನೀಡಿಲ್ಲ ಎಂದು ಭ್ರಮನಿರಸನಗೊಂಡ ರಾಜಸ್ಥಾನದ ಚುರು ಜಿಲ್ಲೆಯ ಸಂಸದ ರಾಹುಲ್‌ ಕಸ್ವಾನ್‌ ಸೋಮವಾರ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ಸಾಮಾಜಿಕ ಅಸಮಾನತೆ ಪೋಷಕ: ಸಿದ್ದರಾಮಯ್ಯ

Mar 12 2024, 02:03 AM IST
ದೊಡ್ಡಬಳ್ಳಾಪುರ: ಬಡವರು ಮತ್ತಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎಂಬುದು ಬಿಜೆಪಿಯ ಅಗೋಚರ ನಿಲುವಾಗಿದ್ದು, ಬಿಜೆಪಿ ಸಾಮಾಜಿಕ ಅಸಮಾನತೆಯ ಮಹಾನ್‌ ಪೋಷಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಬಿಜೆಪಿ ಮುಖಂಡನಿಂದ ಶ್ರೀದುರ್ಗಾದೇವಿಗೆ ದೀಡ ನಮಸ್ಕಾರ

Mar 12 2024, 02:01 AM IST
ಇಂಡಿ: ಸಂಸದ ರಮೇಶ ಜಿಗಜಿಣಗಿ ಅವರು ಬೇಗ ಗುಣಮುಖರಾಗಿ, ಜನಸೇವೆಗೆ ಬರಲಿ ಎಂದು ಬಿಜೆಪಿ ಮುಖಂಡ ದತ್ತಾ ಬಂಡೇನವರ ಇಂಡಿ ಪಟ್ಟಣದ ಆರಾಧ್ಯ ದೇವರಾದ ಶ್ರೀದುರ್ಗಾ ದೇವಿ ದೇವಸ್ಥಾನದಿಂದ ಅಗಸಿ ಹನುಮಾನ ದೇವರಿಗೆ ದೀಡ ನಮಸ್ಕಾರ ಹರಕೆ ಹೊತ್ತಿದ್ದು, ಇಂದು ಅಭಿಮಾನಿಗಳ ಸಮ್ಮುಖದಲ್ಲಿ ದಿಡ ನಮಸ್ಕಾರ ಹಾಕಿ ಹರಕೆ ತಿರಿಸಿದರು.

ತುಮಕೂರು ಲೋಕಾಸಭಾ ಬಿಜೆಪಿ ಟಿಕೆಟ್‌ ಮಾಧುಸ್ವಾಮಿಗೆ ನೀಡಲು ಆಗ್ರಹ

Mar 12 2024, 02:01 AM IST
ತುಮಕೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಮಾಜಿ. ಸಚಿವ ಜೆ.ಸಿ. ಮಾಧುಸ್ವಾಮಿಗೆ ಟಿಕೆಟ್ ನಿಡುವಂತೆ ಒತ್ತಾಯಿಸಿ ನಗರದ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಅಭಿಮಾನಿಗಳು, ಕಾರ್ಯಕರ್ತರು ಬಿಜೆಪಿ ಹೈಕಮಾಂಡ್ ಒತ್ತಾಯಿಸಿ ಪತ್ರಿಭಟನೆ ಮಾಡಿದರು.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved