• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ‘ಫಿಕ್ಸಿಂಗ್‌’ ಆರೋಪಕ್ಕೆ ಬಿಜೆಪಿ ಆಕ್ರೋಶ

Jun 08 2025, 03:57 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮ್ಯಾಚ್‌ಫಿಕ್ಸಿಂಗ್‌ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಗಳನ್ನು ಬಿಜೆಪಿ ಅಲ್ಲಗಳೆದಿದೆ. ‘ರಾಹುಲ್‌ ಆರೋಪ ಮಹಾರಾಷ್ಟ್ರ ಜನರಿಗೆ ಮಾಡಿದ ಅವಮಾನ’ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರ ನೀಡಿದ್ದ ಹಕ್ಕುಪತ್ರಗಳು ಅಸಿಂಧುವೇ?: ಕೆಆರ್‌ಎಸ್, ಮೊಗರಹಳ್ಳಿ ಮಂಟಿ ಗ್ರಾಮಗಳ ನಿವಾಸಿಗಳ ಆತಂಕ

Jun 08 2025, 02:31 AM IST
ಶ್ರೀರಂಗಪಟ್ಟಣದಲ್ಲಿ ವಿತರಿಸಲಾಗಿದ್ದ ಹಕ್ಕುಪತ್ರಗಳ ಬಗ್ಗೆ ತನಿಖೆ ನಡೆಸುವಂತೆ ಶಾಸಕ ರಮೇಶಬಾಬು ಬಂಡಿಸಿದ್ದೇಗೌಡ ಕಳೆದ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದರಿಂದ ಈಗಿನ ಜಿಲ್ಲಾಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳ ಕಮಿಟಿ ರಚಿಸಿ, ನಿವಾಸಿಗಳಿಗೆ ಯಾವುದೇ ನೋಟಿಸ್ ಜಾರಿ ಮಾಡದೆ ಎರಡೆರಡು ಬಾರಿ ಅಳತೆ ಸಹ ಮಾಡಲಾಗಿದೆ.

ಜೈನ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ ಬಿಜೆಪಿ ಸರ್ಕಾರ

Jun 08 2025, 01:24 AM IST
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಜೈನ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಅವುಗಳನ್ನು ತಡೆ ಹಿಡಿದು, ಜೈನ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.

ಕಾಲ್ತುಳಿತ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ: ಸಿಎಂ ರಾಜಿನಾಮೆಗೆ ಆಗ್ರಹ

Jun 07 2025, 03:40 AM IST
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣವಾಗಿದ್ದು, ಮುಖ್ಯಮಂತ್ರಿ ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

Jun 07 2025, 03:25 AM IST
ಚಿಕ್ಕಮಗಳೂರುಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Jun 07 2025, 02:38 AM IST
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಬಿಜೆಪಿ ಘಟಕ ಮತ್ತು ಸ್ಥಳೀಯ ಮಂಡಳದ ವತಿಯಿಂದ ಹೊಸಪೇಟೆ ಅಂಬೇಡ್ಕರ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಸಾವು-ನೋವಿನಲ್ಲೂ ಬಿಜೆಪಿ ರಾಜಕಾರಣ ಸರಿಯಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2025, 01:54 AM IST
ಕ್ಯಾಬಿನೆಟ್‌ನಲ್ಲಿ ಸುದೀರ್ಘ ಚರ್ಚೆ ನಡೆಸಿದ ನಂತರ ಅಮಾನತು ತೀರ್ಮಾನ ಮಾಡಲಾಗಿದೆ. ಪೊಲೀಸರು ಕೆಟ್ಟವರಲ್ಲ, ಒಳ್ಳೆಯ ಕೆಲಸ ಮಾಡಿದ್ದವರೇ. ಈ ಘಟನೆ ಎಲ್ಲರಿಗೂ ನೋವು ತಂದಿದೆ. ಅಮಾನುತುಗೊಳಿಸುವುದೇ ಅಂತಿಮ ಪರಿಹಾರವಲ್ಲ. ಹಾಗಂತ ಯಾರನ್ನು ಸರಿ ಎನ್ನುವ ಪ್ರಶ್ನೆಯೂ ಇಲ್ಲ.

ಕಾಲ್ತುಳಿತ: ಪೊಲೀಸರ ಅಮಾನತು ಖಂಡಿಸಿ ಬಿಜೆಪಿ ಹೋರಾಟ

Jun 07 2025, 01:23 AM IST
ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಅಮಾನತು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಲ್ತುಳಿತದಲ್ಲಿ ಅಮಾಯಕರ ಸಾವಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಬಿಜೆಪಿ ಆರೋಪ

Jun 07 2025, 12:57 AM IST
ಹೈಕೋರ್ಟ್‌ ಸುಮೋಟೋ ಕೇಸ್ ದಾಖಲಿಸಿಕೊಂಡ ನಂತರ ಇವರಿಗೆ ನಡುಕ ಉಂಟಾಗಿದೆ. ಆದ ಕಾರಣ ಅಮಾಯಕ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಈ ಘಟನೆಗೆ ನೇರ ಕಾರಣವಾಗಿರುವ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ತಮ್ಮ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡಬೇಕು.

ಬೆಂಗಳೂರು ಕಾಲ್ತುಳಿತ: ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Jun 07 2025, 12:32 AM IST
ಕಾಂಗ್ರೆಸ್ ಹೈಕಮಾಂಡ್‌ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 339
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved