ಕಾಲ್ತುಳಿತದಲ್ಲಿ ಅಮಾಯಕರ ಸಾವಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಬಿಜೆಪಿ ಆರೋಪ
Jun 07 2025, 12:57 AM ISTಹೈಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡ ನಂತರ ಇವರಿಗೆ ನಡುಕ ಉಂಟಾಗಿದೆ. ಆದ ಕಾರಣ ಅಮಾಯಕ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಈ ಘಟನೆಗೆ ನೇರ ಕಾರಣವಾಗಿರುವ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ತಮ್ಮ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡಬೇಕು.