• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಟ್ಕಳದಲ್ಲಿ ಡಿ.ಕೆ. ಶಿವಕುಮಾರ ಪ್ರತಿಕೃತಿ ದಹಿಸಿ ಬಿಜೆಪಿ ಆಕ್ರೋಶ

Mar 27 2025, 01:09 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಬಗ್ಗೆ ಸಂವಿಧಾನದಲ್ಲಿ ಬದಲಾವಣೆ ತರುತ್ತೇವೆ

ಕುಡಿವ ನೀರಿಗಾಗಿ ಬಿಜೆಪಿ ಪ್ರತಿಭಟನೆ

Mar 27 2025, 01:09 AM IST
ನಗರದಲ್ಲಿ ಕುಡಿಯುವ ನೀರಿಗಾಗಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ಸಾಗಿ ನಗರಸಭೆ ಮುಂದೆ ಪ್ರತಿಭಟಿಸಿದರು.

ಸಂವಿಧಾನ ಬದಲಿಸುವ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 27 2025, 01:06 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂವಿಧಾನ ಬದಲಿಸುವ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಬೃಹತ್ ಹೋರಾಟಕ್ಕೆ ಬಿಜೆಪಿ ನಿರ್ಧಾರ

Mar 27 2025, 01:05 AM IST
ರಾಜ್ಯ ಸರ್ಕಾರದ ನಡೆ ಖಂಡಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ಮೂರು ದಿನಗಳ ಕಾಲ ಬೃಹತ್‌ ಹೋರಾಟ ಹಮ್ಮಿಕೊಳ್ಳುವ ಕುರಿತು ಬುಧವಾರ ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಸಿ ನಿರ್ಧರಿಸಲಾಯಿತು.

ಯತ್ನಾಳ್‌ ವಿರುದ್ಧದ ಕ್ರಮ ದುರದೃಷ್ಟಕರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Mar 27 2025, 01:05 AM IST
‘ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ. ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ವಿರೋಧಿಸಿ ಕಾರ್ಕಳ ಬಿಜೆಪಿ ಪ್ರತಿಭಟನೆ

Mar 27 2025, 01:04 AM IST
ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾರ್ಕಳ ತಾಲೂಕು ಆಫೀಸ್‌ ಸರ್ಕಲ್ ಬಳಿ ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಬುಧವಾರ ಬಿಜೆಪಿ ಪ್ರತಿಭಟನೆ ನಡೆಸಿತು.

ಬಂಟ್ವಾಳ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಪ್ರತಿಭಟನೆ

Mar 27 2025, 01:02 AM IST
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಕುರಿತಾದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಬಂಟ್ವಾಳ ‌ಮಂಡಲ ವತಿಯಿಂದ ಬಿಸಿರೋಡಿನ ಪ್ಲೈ ಓವರ್ ನ ಕೆಳಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ಡಿಕೆಶಿ ರಾಜನಾಮೆಗೆ ಬಿಜೆಪಿ ಒತ್ತಾಯ: ಕ್ಷಮೆಗೆ ಪಟ್ಟು

Mar 27 2025, 01:01 AM IST
ಭಾರತ ಜಾತ್ಯತೀತ ರಾಷ್ಟ್ರ. ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯವನ್ನು ಒಲೈಕೆ ಮಾಡುವ ದೃಷ್ಟಿಕೋನದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಕ್ಕೆ ಸಂವಿಧಾನ ನೀಡಿರುವ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಮಂಡಲದ ತಾಲೂಕು ಅಧ್ಯಕ್ಷ ರುದ್ರೇಶ್ ಆರೋಪ ಮಾಡಿದರು.

ಶಿರಸಿಯಲ್ಲಿ ಡಿ.ಕೆ.ಶಿವಕುಮಾರ ವಿರುದ್ಧ ಬಿಜೆಪಿ ಪ್ರತಿಭಟನೆ

Mar 27 2025, 01:00 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿದರು.

ಮುಸ್ಲಿಮರಿಗೆ ಶೇ.೪ ಮೀಸಲಾತಿ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Mar 27 2025, 01:00 AM IST
ರಾಜ್ಯದ ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯವನ್ನು ಓಲೈಸಲು ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ.೪ ರಷ್ಟು ಮೀಸಲಾತಿ ಘೋಷಣೆ, ಬೆಲೆ ಏರಿಕೆ ಮತ್ತು ಬಿಜೆಪಿಯ ೧೮ ಶಾಸಕರ ಅಮಾನತು ಮಾಡಿದ ನಿಲುವನ್ನು ಖಂಡಿಸಿ, ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 340
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved