• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಧರ್ಮ ರಾಜಕಾರಣ ಮಾಡಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 15 2024, 01:50 AM IST

ರಾಮಮಂದಿರ ಲೋಕಾರ್ಪಣೆಯಲ್ಲಿ ಬಿಜೆಪಿಯ ಪಾತ್ರ ಏನೂ ಇಲ್ಲ. ರಾಮಮಂದಿರವನ್ನು ಭಕ್ತಿಯ ವಿಷಯವನ್ನಾಗಿ ಅಲ್ಲಿನ ಟ್ರಸ್ಟ್‌ನವರು ಮಾಡಿಕೊಂಡ ನಿರ್ಧಾರದಂತೆ ಮಂದಿರ ಲೋಕಾರ್ಪಣೆಗೊಳ್ಳುತ್ತಿದೆ. ಇಲ್ಲಿ ಬಿಜೆಪಿ ಹಸ್ತಕ್ಷೇಪವಿಲ್ಲ. 

ಜಿಲ್ಲಾಧ್ಯಕ್ಷ ಸ್ಥಾನ: ಬಿಜೆಪಿ ಕಿಶೋರ್‌ ಬೊಟ್ಯಾಡಿ, ಕಾಂಗ್ರೆಸ್‌ ಮಮತಾ ಗಟ್ಟಿ?

Jan 15 2024, 01:48 AM IST
ದ.ಕ. ಜಿಲ್ಲೆಗೆ ಸಂಬಂಧಿಸಿ ಎರಡೂ ಪಕ್ಷಗಳಲ್ಲಿ ಹೊಸಬರಿಗೆ ಅದರಲ್ಲೂ ಉತ್ಸಾಹಿ ಹೊಸ ಮುಖಗಳಿಗೆ ಆದ್ಯತೆ ನೀಡುವ ಬಗ್ಗೆ ಚಿಂತನೆ ನಡೆದಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷ ಸಂಘಟನೆಯಲ್ಲೂ ತುರುಸಿನ ಸ್ಪರ್ಧೆ ಎದುರಿಸಲು ಸಜ್ಜಾಗತೊಡಗಿವೆ.

39 ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ಪಟ್ಟಿ ಪ್ರಕಟ

Jan 15 2024, 01:47 AM IST
ಬಿಜೆಪಿಯ ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಲಾಗಿದೆ. ಈ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ರಾತ್ರಿ ನೇಮಕ ಮಾಡಿ ಪ್ರಕಟಣೆ ನೀಡಿದ್ದಾರೆ.

ರಾಮಮಂದಿರ ಉದ್ಘಾಟನೆ ಹಿನ್ನೆಲೆ: ರಾಜ್ಯದ ದೇಗುಲಗಳಲ್ಲಿ ಬಿಜೆಪಿ ನಾಯಕರಿಂದ ಸ್ವಚ್ಛತಾ ಕಾರ್ಯ

Jan 15 2024, 01:47 AM IST
ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ದೇಶದೆಲ್ಲೆಡೆ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆ ಮೇರೆಗೆ ಭಾನುವಾರ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬಿಜೆಪಿ ಮುಖಂಡರು ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.

ಬಿಜೆಪಿ ಕಾರ್ಯಕರ್ತರಿಂದ ದೇವಸ್ಥಾನ ಸ್ವಚ್ಛತಾ ಕಾರ್ಯ

Jan 15 2024, 01:47 AM IST
ಪ್ರಧಾನಿ ನರೇಂದ್ರ ಮೋದಿ ಕರೆ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ನಡೆಸಿದರು.

ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಬಿಜೆಪಿ ನೂತನ ಜಿಲ್ಲಾಧ್ಯಕ್ಷ?

Jan 14 2024, 01:36 AM IST
ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಕಮಲ ಪಕ್ಷದ ಜಿಲ್ಲಾ ಸಾರಥ್ಯ ವಹಿಸುವ ಸಾಧ್ಯತೆಯಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಅಂತಿಮ ಪಟ್ಟಿ ಸಿದ್ಧವಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಮಹಾದ್ರೋಹ

Jan 14 2024, 01:31 AM IST

ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಗಮನಾರ್ಹ ಸಾಧನೆ ಮಾಡಿದೆ. ಗುಜರಾತ್, ಮಹಾರಾಷ್ಟ್ರಕ್ಕಿಂತಲೂ ಕರ್ನಾಟಕದಲ್ಲಿ ಅತಿಹೆಚ್ಚು ಜಿಎಸ್ ಟಿ ಸಂಗ್ರಹವಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಹೇಳಿದರು.

ಕೋಚಿಮುಲ್ ಒಕ್ಕೂಟ ಅಮಾತಿಗೆ ಬಿಜೆಪಿ ಆಗ್ರಹ

Jan 14 2024, 01:30 AM IST

ಇಡಿ ತನಿಖೆ ನಡೆಸಿದಾಗ 35-40 ಜನರ ಬಳಿ 20-30 ಲಕ್ಷ ರು. ಪಡೆದಿರುವುದು ನಿಜ ಎಂದು ಆಯ್ಕೆ ಸಮಿತಿಯವರು ಒಪ್ಪಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ಇದರಲ್ಲಿ  ಕೆ.ವೈ. ನಂಜೇಗೌಡರು ತಮ್ಮ ಆಪ್ತರಿಗೆ ಗೋಮಾಳ ಜಮೀನು ಮಂಜೂರು ಮಾಡಿರುವುದನ್ನು ತಿಳಿಸಲಾಗಿದೆ

ಶ್ರೀರಾಮ ರಾಷ್ಟ್ರೀಯತೆಯ ಸಂಕೇತ: ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್

Jan 13 2024, 01:33 AM IST
ರಾಮಮಂದಿರ ಉದ್ಘಾಟನೆ ವೇಳೆ ಕಾಂಗ್ರೆಸ್‌ನಿಂದ ವಿಷ ಬೆರೆಸುವ ಕೆಲಸ, ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ನಿಂತು ಭಾಷಣ ಮಾಡುವ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದರು. ಅದೇ ರೀತಿ ಈಗ ರಾಮಮಂದಿರ ಉದ್ಘಾಟನೆಯಾಗುವ ಮೂಲಕ ದೇಶದ ಜನರಲ್ಲಿ ರಾಮರಾಜ್ಯದ ಪರಿಕಲ್ಪನೆ ಬಿತ್ತಲಾಗುತ್ತಿದೆ.

ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ-ಸಚಿವ ಎಚ್ಕೆ

Jan 13 2024, 01:33 AM IST
ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ‌ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 353
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved