• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆರಿಗೆ ಹಣ ಬೇರೆ ರಾಜ್ಯದ ಚುನಾವಣೆಗೆ ಬಳಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Oct 17 2023, 12:45 AM IST
ರಾಜ್ಯದ ಜನ ಕಟ್ಟಿದ ತೆರಿಗೆ ಹಣವನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸಲು ಹೊರಟಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಗದಗ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ತೆರಿಗೆ ಹಣ ಬೇರೆ ರಾಜ್ಯದ ಚುನಾವಣೆಗೆ ಬಳಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Oct 17 2023, 12:45 AM IST
ರಾಜ್ಯದ ಜನ ಕಟ್ಟಿದ ತೆರಿಗೆ ಹಣವನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸಲು ಹೊರಟಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಗದಗ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Oct 17 2023, 12:45 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿ ಮೇರೆ ಮೀರಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

Oct 17 2023, 12:45 AM IST
ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

ವಿದ್ಯುತ್ ಬರ: ಬೆಸ್ಕಾಂ ಕಚೇರಿಗೆ ಬಿಜೆಪಿ ಮುತ್ತಿಗೆ

Oct 17 2023, 12:30 AM IST
ಕಾಂಗ್ರೆಸ್‌ ಸರ್ಕಾರದಿಂದ ಕತ್ತಲೆ ಭಾಗ್ಯ: ಸಂಸದ ಡಾ.ಸಿದ್ದೇಶ್ವರ, ಕಾಂಗ್ರೆಸ್ ನಾಯಕರಿಗೆ ರಾಜ್ಯವೇ ಎಟಿಎಂ: ಎನ್‌.ರವಿಕುಮಾರ

ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Oct 17 2023, 12:30 AM IST
ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ನಗರಸಭಾಧ್ಯಕ್ಷರ ಪದಚ್ಯುತಿಗೆ ಹಲವು ಅಸ್ತ್ರಗಳ ಪ್ರಯೋಗಕ್ಕೆ ಬಿಜೆಪಿ ಚಿಂತನೆ

Oct 16 2023, 01:46 AM IST
ನಗರಸಭಾಧ್ಯಕ್ಷರ ಪದಚ್ಯುತಿಗೆ ಹಲವು ಅಸ್ತ್ರಗಳ ಪ್ರಯೋಗಕ್ಕೆ ಬಿಜೆಪಿ ಚಿಂತನೆ

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಲಂಚ: ಬಿಜೆಪಿ ಆರೋಪ, ದೂರು

Oct 16 2023, 01:46 AM IST
ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಸಂಸತ್‌ ಕಲಾಪದಲ್ಲಿ ಪ್ರಶ್ನೆ ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ, ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರ್ಪಡೆ

Oct 15 2023, 12:45 AM IST
ಬಿಜೆಪಿ, ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರ್ಪಡೆ

ಜನತಾ ದರ್ಶನ ಕಾರ್ಯಕ್ರಮ ಸ್ಥಳದ ಮುಂದೆ ಬಿಜೆಪಿ ಪ್ರತಿಭಟನೆ

Oct 14 2023, 01:00 AM IST
ತಾಲೂಕಿನಲ್ಲಿ ವಿದ್ಯುತ್‌ ಸಮಸ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ್‌ ಬರಲಿಲ್ಲ ಎಂದು ಆಕ್ರೋಶಗೊಂಡ ಬಿಜೆಪಿಗರು ಜನತಾ ದರ್ಶನ ಕಾರ್ಯಕ್ರಮ ನಡೆವ ಸ್ಥಳದ ಮುಂದೆ ಪ್ರತಿಭಟನೆ ನಡೆಸಿದರು. ಪಟ್ಟಣದ ಸೆಸ್ಕಾಂ ಎಇಇ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರು ಅನುಮತಿ ಪಡೆದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ದಿಕ್ಕಾರ ಕೂಗಿದರು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved