ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲು ಬಿಜೆಪಿ ವರಿಷ್ಠರು ಹಾಗೂ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರು ಕ್ರಮ ಕೈಗೊಳ್ಳಬೇಕು ಎಂದು ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡ ಶಾಂತರಾಜ ಪಾಟೀಲ್ ಒತ್ತಾಯಿಸಿದ್ದಾರೆ.
ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ದೆಹಲಿ ನಿವಾಸದಲ್ಲಿ ಸೋಮವಾರ ಗೃಹಪ್ರವೇಶದ ನೆಪದಲ್ಲಿ ಬಿಜೆಪಿಯ ಕೆಲ ನಾಯಕರು, ಅದರಲ್ಲೂ ಲಿಂಗಾಯತ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.