• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಧಿಕೃತ ಕಾಮಗಾರಿ ತಡೆಗೆ ಬಿಜೆಪಿ ಒತ್ತಾಯ

Apr 12 2025, 12:49 AM IST
ಬಿಎಲ್‌ಡಿಇ ಸಂಸ್ಥೆಯ ಆಯುರ್ವೇದಿಕ ಮಹಾವಿದ್ಯಾಲಯದವರು ಕಟ್ಟುತ್ತಿರುವ ಅನಧಿಕೃತ ಕಾಮಗಾರಿ ತಡೆಹಿಡಿಯಬೇಕೆಂದು ಆಗ್ರಹಿಸಿ ಡಿಸಿ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಪಿಟಿಸಿಎಲ್ ಮಾರಲು ಹೊರಟಿದೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 12 2025, 12:49 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ) ಆಸ್ತಿಯ ಮೌಲ್ಯ ಕುಗ್ಗಿಸಿ ಮಾರಾಟ ಮಾಡಲು ಹೊರಡುವ ಮೂಲಕ ಮತ್ತೊಂದು ಭ್ರಷ್ಟಾಚಾರಕ್ಕೆ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಮತ್ತೆ ಬಿಜೆಪಿ, ಅಣ್ಣಾಡಿಎಂಕೆ ಮೈತ್ರಿ - ಎಡಪ್ಪಾಡಿ ನೇತೃತ್ವದಲ್ಲಿ ತಮಿಳ್ನಾಡು ಚುನಾವಣೆ

Apr 12 2025, 12:48 AM IST
ನಿರೀಕ್ಷೆಯಂತೆ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿವೆ. ಚೆನ್ನೈಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇದನ್ನು ಘೋಷಿಸಿದ್ದಾರೆ.

ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Apr 12 2025, 12:48 AM IST
ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡುವ ನೆಪದಲ್ಲಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಹಾಲು ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹ ಧನ ಈವರೆಗೆ ನೀಡಿಲ್ಲ

ಬಿಜೆಪಿ ಜನಾಕ್ರೋಶಯಾತ್ರೆ ಕೇಂದ್ರದ ವಿರುದ್ಧವೋ? : ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಲೇವಡಿ

Apr 12 2025, 12:46 AM IST
ರಾಜ್ಯ ಬಿಜೆಪಿಯವರು ತಮ್ಮದೇ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತಿದ್ದಾರೋ ಎಂಬ ಸಂಶಯ ಬರುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ.

ಬ್ರಿಟಿಷರಂತೆ ದೇಶ ಒಡೆದು ಆಳುವ ಬಿಜೆಪಿ: ಸೌಮ್ಯಾ ರೆಡ್ಡಿ

Apr 12 2025, 12:46 AM IST
ಅಂದು ಬ್ರಿಟಿಷರು ಭಾರತವನ್ನು ಒಡೆದು ಆಳುವ ನೀತಿಯ ಮೂಲಕ ಆಡಳಿತ ನಡೆಸುತಿದ್ದರು. ಅಂದು ಬಿಜೆಪಿಯವರು ಅದೇ ನೀತಿ ಅನುಸರಿಸುತಿದ್ದಾರೆ. ದೇಶವನ್ನು ಜಾತಿ ಧರ್ಮದ ಮೂಲಕ ಒಡೆದು ಆಡಳಿತ ನಡೆಸುತಿದ್ದಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್‌ನ ನೂತ ಅಧ್ಯಕ್ಷೆ ಸೌಮ್ಯ ರೆಡ್ಡಿ ಆರೋಪಿಸಿದ್ದಾರೆ.

ಬಿಜೆಪಿ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದ: ಕೆ.ಎನ್‌.ದೀಪಕ್‌

Apr 12 2025, 12:45 AM IST
ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಕ್ರೋಶ ಯಾತ್ರೆ ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಈ ಯಾತ್ರೆಯ ಹಿಂದಿಲ್ಲ. ವಿಜಯೇಂದ್ರ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಮಾತ್ರವಲ್ಲ. ರಾಜ್ಯದ ಜನತೆಯ ವಿಶ್ವಾಸ ಕಳೆದುಕೊಂಡಿದ್ದಾರೆ.

ರಾಜ್ಯ ಸರ್ಕಾರದಿಂದ ಮುಸ್ಲಿಮರ ಓಲೈಕೆ, ಹಿಂದೂಗಳಿಗೆ ಅಪಮಾನ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 11 2025, 12:38 AM IST

 ಮುಸ್ಲಿಮರನ್ನು ಓಲೈಸಲು, ಹಿಂದೂಗಳನ್ನು ಅಪಮಾನ ಮಾಡುತ್ತಿರುವ ರಾಜ್ಯ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕುವ ಶಕ್ತಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಇದೆ. ಈ ಕಾಲ ಸಮೀಪಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗುಡುಗಿದರು.

ಹಾವೇರಿಯಲ್ಲಿ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಅಹೋರಾತ್ರಿ ಬಿಜೆಪಿ ವತಿಯಿಂದ ಪ್ರತಿಭಟನೆ

Apr 11 2025, 12:37 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರು ರೋಸಿ ಹೋಗಿದ್ದಾರೆ. ಬೆಲೆ ಏರಿಕೆಯಿಂದ ಬಡವರು ಬದುಕುವುದೇ ದುಸ್ತರವಾಗಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ, ಮರ್ಯಾದೆ ಇಲ್ಲದಂತಾಗಿದೆ.

ಜನರ ಭಾವನೆಯಂತೆ ಬಿಜೆಪಿ ಹೋರಾಟ: ಬೊಮ್ಮಾಯಿ

Apr 11 2025, 12:32 AM IST
ಬಿಜೆಪಿ ರಾಜ್ಯಾದ್ಯಂತ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊರಾಟ ಆರಂಭಿಸಿದೆ. ಪ್ರತಿ ಜಿಲ್ಲೆಯಲ್ಲಿ ಜನಾಕೋಶ ಯಾತ್ರೆ ಆರಂಭಿಸಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 353
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved