• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯಪುರ ಜಿಲ್ಲಾ ಬಿಜೆಪಿ ಕೋರ್‌ ಕಮಿಟಿ ಸಭೆ

Mar 29 2025, 12:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ ಕುರಿತು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಛಾಟನೆ ಬಗ್ಗೆ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಠರಾವು ಪಾಸು ಮಾಡಿದ ಪ್ರತಿ ಓದಿದರು.

ಕಾಂಗ್ರೆಸ್ ಗ್ಯಾರಂಟಿಯನ್ನು ಬಿಜೆಪಿ ಕಾಪಿ ಮಾಡುತ್ತಿದೆ

Mar 29 2025, 12:32 AM IST
ಸಾಗರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಕಾಪಿ ಮಾಡಿ ದೇಶದಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆರೋಪಿಸಿದರು.

ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಒತ್ತಾಯ

Mar 29 2025, 12:31 AM IST
ವಿಧಾನಸಭಾ ಅಧಿವೇಶನದ ಅಂತಿಮ ದಿನದಂದು ಕಾಂಗ್ರೆಸ್ ಸರ್ಕಾರದ ಹನಿಟ್ರ್ಯಾಪ್ ಮತ್ತು ಸಂವಿಧಾನ ಬಾಹಿರ ಅಲ್ಪಸಂಖ್ಯಾತರ ಮೀಸಲಾತಿಯನ್ನು ತಡೆಯುತ್ತಾರೆ ಎಂಬ ಕಾರಣಕ್ಕೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದು, ಅಮಾನತು ಹಿಂಪಡೆಯದಿದ್ದಲ್ಲಿ ಮೂಡುಬಿದಿರೆ ಕ್ಷೇತ್ರದಲ್ಲಿ ಬ್ರಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಬಿಜೆಪಿಯ ಮೂಲ್ಕಿ-ಮೂಡುಬಿದಿರೆ ಮಂಡಲಾಧ್ಯಕ್ಷ ದಿನೇಶ್‌ ಪುತ್ರನ್‌ ಹೇಳಿದರು.

ಯತ್ನಾಳರನ್ನು ಬಿಜೆಪಿ ಬಿಟ್ಟಿದೆ, ಹಿಂದೂಗಳು ಕೈ ಬಿಡಲ್ಲ

Mar 29 2025, 12:31 AM IST
ಪಾಟೀಲರನ್ನು ಅಪ್ಪ ಮಕ್ಕಳು ಕೂಡಿಕೊಂಡು ಕುತಂತ್ರ ಮಾಡಿ ಕೇಂದ್ರದ ನಾಯಕರ ಕಿವಿ ತುಂಬುವ ಮೂಲಕ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದು ಖಂಡನೀಯ

ಬಿಜೆಪಿ ಮಾತು ಆರೋಗ್ಯಕರ ಸಮಾಜಕ್ಕೆ ಮಾರಕ : ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್‌

Mar 28 2025, 01:18 AM IST
ಜಾತಿ, ಧರ್ಮಗಳ ನಡುವೆ ಕೋಮು ವೈಷಮ್ಯ ಸೃಷ್ಟಿಸಿ ಆರೋಗ್ಯಕರ ಸಮಾಜಕ್ಕೆ ಮಾರಕವಾಗುತ್ತಿರುವ ಬಿಜೆಪಿಗರ ಮಾತುಗಳನ್ನು ಯಾರು ನಂಬಬಾರದು ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್‌ ಹೇಳಿದರು.

ಡಿಕೆಶಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 28 2025, 12:32 AM IST
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಸಂವಿಧಾನದಲ್ಲಿ ಎಲ್ಲ ವರ್ಗಕ್ಕೂ ಸಮಪಾಲ ನೀಡಿದ್ದಾರೆ. ಆದರೆ, ಡಿ.ಕೆ. ಶಿವಕುಮಾರ ಸಂವಿಧಾನದಲ್ಲಿ ಮುಸಲ್ಮಾನರಿಗೆ ಪ್ರತ್ಯೇಕ ಮೀಸಲಾತಿ ನೀಡುತ್ತೇವೆ ಎಂದು ಹೇಳಿರುವುದು ಖಂಡನೀಯ.

ಶಾಸಕರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ

Mar 28 2025, 12:30 AM IST
ವಿಧಾನಸಭೆಯಿಂದ ೧೮ ಶಾಸಕರ ಅಮಾನತು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅನುದಾನ ದುರ್ಬಳಕೆ ಖಂಡಿಸಿ ನಗರದಲ್ಲಿ ಗುರುವಾರ ಕಾಂಗ್ರೆಸ್ ವಿರುದ್ಧ ಜಿಲ್ಲಾ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಿ ಅಮಾನತು ವಾಪಸ್ ಪಡೆಯುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ವಿಧಾನಸಭೆಯಲ್ಲಿ ಸಣ್ಣ ಕಾರಣಕ್ಕೆ ೧೮ ಜನ ಶಾಸಕರನ್ನು ರಾಜಕೀಯ ದುರುದ್ದೇಶದಿಂದ ೬ ತಿಂಗಳ ಕಾಲ ಅಮಾನತು ಮಾಡಿ ಸ್ಪೀಕರ್‌ ಆದೇಶ ಹೊರಡಿಸಿರುವುದು ಖಂಡನೀಯ ಎಂದರು.

ಭಟ್ಕಳದಲ್ಲಿ ಡಿ.ಕೆ. ಶಿವಕುಮಾರ ಪ್ರತಿಕೃತಿ ದಹಿಸಿ ಬಿಜೆಪಿ ಆಕ್ರೋಶ

Mar 27 2025, 01:09 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಬಗ್ಗೆ ಸಂವಿಧಾನದಲ್ಲಿ ಬದಲಾವಣೆ ತರುತ್ತೇವೆ

ಕುಡಿವ ನೀರಿಗಾಗಿ ಬಿಜೆಪಿ ಪ್ರತಿಭಟನೆ

Mar 27 2025, 01:09 AM IST
ನಗರದಲ್ಲಿ ಕುಡಿಯುವ ನೀರಿಗಾಗಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ಸಾಗಿ ನಗರಸಭೆ ಮುಂದೆ ಪ್ರತಿಭಟಿಸಿದರು.

ಸಂವಿಧಾನ ಬದಲಿಸುವ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 27 2025, 01:06 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂವಿಧಾನ ಬದಲಿಸುವ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 353
  • next >

More Trending News

Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved