• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಬದಲು ಡಿಕೆಶಿ ಹೇಳಿಕೆ: ಬಿಜೆಪಿ ಆಕ್ರೋಶ

Mar 26 2025, 01:34 AM IST
ಚಿಕ್ಕಮಗಳೂರು, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಜಾರಿ ಮಾಡುವುದಕ್ಕಾಗಿ ಸಂವಿಧಾನ ಬದಲಿಸಲು ಸಿದ್ಧ ಎಂದು ಹೇಳಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಬಿಜೆಪಿ ಕಾರ್ಯಕರ್ತರು ಮಂಗಳವಾರ ತೀವ್ರ ಪ್ರತಿಭಟನೆ ನಡೆಸಿದರು.

ಡಿಕೆಶಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 26 2025, 01:32 AM IST
ಮುಸ್ಲಿಂ ಓಟಿನ ತುಷ್ಟೀಕರಣಕ್ಕಾಗಿ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ದುರಂಕಾರದಿಂದ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವರ್ತನೆ ಸಂವಿಧಾನ ವಿರೋಧಿಯಾಗಿದೆ. ಡಾ. ಅಂಬೇಡ್ಕರ್ ಅವರೇ ಧರ್ಮಾಧಾರಿತ ಮೀಸಲಾತಿ ವಿರೋಧಿಸಿದ್ದಾರೆ ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದ್ದಾರೆ.

ಪುತ್ತೂರು: ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್‌ ವಿರುದ್ದ ಬಿಜೆಪಿ ಪ್ರತಿಭಟನೆ

Mar 26 2025, 01:32 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಪುತ್ತೂರು ವತಿಯಿಂದ ದರ್ಬೆ ವೃತ್ತದ ಬಳಿ ಮಂಗಳವಾರ ಪ್ರತಿಭಟನೆ, ಪ್ರತಿಕೃತಿ ದಹನ ನಡೆಯಿತು.

ಡಿಕೆಶಿ ಪ್ರತಿಕೃತಿ ದಹಿಸಿ ಬಿಜೆಪಿ ಆಕ್ರೋಶ

Mar 26 2025, 01:31 AM IST
ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿಕೆ ಖಂಡಿಸಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ನೇತೃತ್ವದಲ್ಲಿ ಮಂಗಳವಾರ ಇಲ್ಲಿಯ ಹೆದ್ದಾರಿ ಪಕ್ಕದ ಚನ್ನಮ್ಮಾಜಿಯ ವರ್ತುಳದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಡಿಕೆಶಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ಬದಲು: ಡಿಕೆಶಿ ವಿರುದ್ಧ ಬೀದಿಗಿಳಿದ ಬಿಜೆಪಿ

Mar 26 2025, 01:31 AM IST
ಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿದ್ದಾರೆ ಎನ್ನಲಾದ ಹೇಳಿಕೆ, ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ, 18 ಬಿಜೆಪಿ ಶಾಸಕರು ಆರು ತಿಂಗಳು ಕಾಲ ಸದನದಿಂದ ಅಮಾನತು ಖಂಡಿಸಿ ಮಂಗಳವಾರವೂ ಕೂಡ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ಆಕ್ರೋಶ

Mar 26 2025, 01:30 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ಖಂಡನೆ

Mar 26 2025, 01:30 AM IST
ಮುಸ್ಲಿಂರಿಗೆ ಕೊಟ್ಟಿರುವ ಮೀಸಲಾತಿ ಉಳಿಸಿಕೊಳ್ಳುವ ಸಲುವಾಗಿ ಸಂವಿಧಾನ ಬದಲಿಸಲೂ ತಯಾರಾಗಿದ್ದೇವೆ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಜಿಲ್ಲಾ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಉಪಮುಖ್ಯಮಂತ್ರಿಗಳ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 26 2025, 01:30 AM IST
ಸಂವಿಧಾನ ತಿದ್ದುಪಡಿ ಮಾಡಿ ಮುಸ್ಲಿಂರಿಗೆ ಗುತ್ತಿಗೆ ಕೆಲಸದಲ್ಲಿ 4% ಮೀಸಲಾತಿ ನೀಡುವುದಾಗಿ ಹೇಳಿಕೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿಕೆ ಖಂಡನೆ

ಡಿಕೆಶಿ ‘ಸಂವಿಧಾನ ಬದಲು’ ಹೇಳಿಕೆಗೆ ಬಿಜೆಪಿ ಕೆಂಡ - ಸಂವಿಧಾನ ಬದಲಾವಣೆಗೆ ಮೋದಿ ಬಿಡಲ್ಲ

Mar 25 2025, 11:29 AM IST

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮುಸ್ಲಿಂ ಮೀಸಲು ವಿಚಾರವಾಗಿ ‘ಸಂವಿಧಾನ ಬದಲು’ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಮೀಸಲು ವಿರುದ್ಧ ಹೋರಾಟದಲ್ಲಿ ಬಿಜೆಪಿ ಜತೆ ಗೊಂದಲವಿಲ್ಲ- ದೋಸ್ತಿಗಳ ನಡುವೆ ಮೀಸಲಾತಿ ಬೆಂಕಿ ಹಚ್ಚಲೆತ್ನ: ಎಚ್ಡಿಕೆ

Mar 25 2025, 11:19 AM IST

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿ ಮೇಲೆ ನಿಂತಿರಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 353
  • next >

More Trending News

Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved