27 ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ವಿಜಯಪತಾಕೆ ಹಾರಿಸಿರುವ ಬಿಜೆಪಿ, ಸರ್ಕಾರ ರಚನೆ ಮತ್ತು ತನ್ನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಹಿಂದುತ್ವವನ್ನು ಕೊಂಚ ಬದಿಗಿಟ್ಟು, ಮಧ್ಯಮವರ್ಗದವರನ್ನು ಸೆಳೆದು, ಡಬಲ್ ಎಂಜಿನ್ ಸರ್ಕಾರದ ಭರವಸೆಗಳೊಂದಿಗೆ ಚುನಾವಣೆಗೆ ಹೋದ ಕಾರಣ 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ ಅರಳುವುದು ಸಾಧ್ಯವಾಗಿದೆ.