• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿಯಲ್ಲಿ ಬಿಜೆಪಿ ಭರ್ಜರಿ ಗೆಲುವು: ವಿಜಯೋತ್ಸವ

Feb 09 2025, 01:18 AM IST
ದಿಲ್ಲಿಯಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಆಮ್‌ ಆದ್ಮಿ ಪಕ್ಷವನ್ನು ಬಿಜೆಪಿ ಪರಾಭವಗೊಳಿಸಿದೆ.

ದೆಹಲಿ ಗೆಲುವು, ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Feb 09 2025, 01:18 AM IST
ದೆಹಲಿಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ದೆಹಲಿಯಲ್ಲಿ ಬಿಜೆಪಿ ಗೆಲುವು- ಮುಗಿಲು ಮುಟ್ಟಿದ ಸಂಭ್ರಮ

Feb 09 2025, 01:18 AM IST
ನಾನು ಕೂಡ ಹೊಸದಿಲ್ಲಿಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ. ಹಲವು ಕಡೆ ಚುನಾವಣಾ ಪ್ರಚಾರ ನಡೆಸಿದಾಗ, ಅಲ್ಲಿ ಆಡಳಿತ ವಿರೋಧಿ ಅಲೆ ಇರುವುದು ಕಂಡು ಬಂದಿತು.

ದೆಹಲಿ ವಿಧಾನಸಭಾ ಚುನಾವಣೆ; ನಗರದಲ್ಲಿ ಬಿಜೆಪಿ ವಿಜಯೋತ್ಸವ

Feb 09 2025, 01:18 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ದೊರೆತ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ದೆಹಲಿ ಗೆಲುವು ಬಿಜೆಪಿ ಅಭಿವೃದ್ಧಿಗೆ ಸಂದ ವಿಜಯ: ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ

Feb 09 2025, 01:17 AM IST
ಈ ಬಾರಿಯ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿ ಪಕ್ಷವನ್ನು ಗೆಲ್ಲಿಸಿದ್ದಾರೆ. ಬಿಜೆಪಿಯದು ಕೇವಲ ಘೋಷಣೆ, ಭರವಸೆಗಳನ್ನು ನೀಡುವ ಆಡಳಿತವಲ್ಲ. ಅಭಿವೃದ್ಧಿಯತ್ತ ಜನರನ್ನು, ದೇಶವನ್ನು ಕೊಂಡೊಯ್ಯುತ್ತದೆ ಎನ್ನವುದಕ್ಕೆ ಈ ಚುನಾವಣೆಯಲ್ಲಿ ಸಿಕ್ಕಿರುವ ಗೆಲುವೇ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಹೇಳಿದರು.

ದೆಹಲಿಯಲ್ಲಿ ಅರಳಿದ ಕಮಲ: ಕಾರವಾರದಲ್ಲಿ ಬಿಜೆಪಿ ವಿಜಯೋತ್ಸವ

Feb 09 2025, 01:17 AM IST
ಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ದೆಹಲಿ ಮತದಾರರಿಗೆ ಜೈಕಾರ ಹಾಕಲಾಯಿತು. ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ಕಾರ್ಯಕರ್ತರು ಸಂಭ್ರಮಿಸಿದರು.

ದೆಹಲಿಯಲ್ಲಿ ಅಧಿಕಾರ ಹಿಡಿದ ಬಿಜೆಪಿ: ವಿಜಯೋತ್ಸವ

Feb 09 2025, 01:17 AM IST
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಲ್ಲಿನ ಜನರು ಆಮ್‌ಆದ್ಮಿಯನ್ನು ಪೊರಕೆಯಲ್ಲಿ ಗುಡಿಸಿ ಕಸದ ಬುಟ್ಟಿಗೆ ಹಾಕಿದ್ದಾರೆ. ಭ್ರಷ್ಟಾಚಾರ ತೊಡೆದುಹಾಕುವ ಘೋಷಣೆಯೊಂದಿಗೆ ಅಧಿಕಾರಕ್ಕೆ ಬಂದ ಆಮ್‌ಆದ್ಮಿ ಪಕ್ಷದವರೇ ಭ್ರಷ್ಟಾಚಾರದಲ್ಲಿ ಮುಳುಗಿದರು. ಭ್ರಷ್ಟರ ರಕ್ಷಣೆಗೆ ಕೇಜ್ರಿವಾಲ್ ನಿಂತರು. ಇವರ ಆಡಳಿತದಿಂದ ನಿರಾಸೆಗೊಳಗಾದ ಜನರು ಈಗ ಬಿಜೆಪಿ ಕೈಹಿಡಿದಿದ್ದಾರೆ.

ದೆಹಲಿಯಲ್ಲಿ ಅರಳಿದ ಕಮಲ, ಬಿಜೆಪಿ ವಿಜಯೋತ್ಸವ

Feb 09 2025, 01:17 AM IST
ಭ್ರಷ್ಟಾಚಾರ ನಿರ್ಮೂಲನೆ ನೆಪದಲ್ಲಿ ಅಧಿಕಾರಕ್ಕೆ ಬಂದ ಆಮ್ ಆಮ್ ಆದ್ಮಿ ಪಕ್ಷ ಅದೇ ಭ್ರಷ್ಟಾಚಾರದಿಂದ ಸಿಎಂ ಕ್ರೇಜ್ರಿವಾಲ್ ಸೇರಿದಂತೆ ಅನೇಕರು ಜೈಲು ಪಾಲಾದರು.

ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು - ದೇಶಕ್ಕೆ ಧೂರ್ತ, ಮೂರ್ಖರ ರಾಜಕಾರಣ ಬೇಡ : ಮೋದಿ

Feb 09 2025, 01:17 AM IST

 ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವುದು ದಾಖಲಿಸಿದ ಬೆನ್ನಲ್ಲೇ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಪ್‌ ಹಾಗೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುತ್ತಾ, ‘ದೇಶಕ್ಕೆ ಗಂಭೀರ ರಾಜಕೀಯ ಪರಿವರ್ತನೆ, ವಿಕಸಿತ ಭಾರತದ ಅಗತ್ಯವಿದೆಯೇ ಹೊರತು ಧೂರ್ತರು, ಮೂರ್ಖರ ರಾಜಕಾರಣ ಅಲ್ಲ’ ಎಂದಿದ್ದಾರೆ.

ಇಂಡಿ ಕೂಟಕ್ಕೆ ಮತ್ತೆ ಸಂದೇಶ ನೀಡಿದ ಫಲಿತಾಂಶ : ಕಾಂಗ್ರೆಸ್‌ , ಆಪ್‌ ಒಟ್ಟಾಗಿದ್ದರೆ ಬಿಜೆಪಿ ಕಟ್ಟಿಹಾಕಬಹುದಿತ್ತು

Feb 09 2025, 01:16 AM IST

ಲೋಕಸಭೆ ಚುನಾವಣೆ ವೇಳೆ ಒಗ್ಗಟ್ಟಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಸೆಣಸಿ ಪ್ರಬಲ ಸ್ಪರ್ಧೆ ನೀಡಿದ್ದ ಇಂಡಿಯಾ ಕೂಟವು ದೆಹಲಿ ಚುನಾವಣೆಯಲ್ಲಿಯೂ ಅದನ್ನೇ ಮುಂದುವರೆಸಿಕೊಂಡು ಬಂದಿದ್ದರೆ, 14 ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಬಹುದಿತ್ತು.  

  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 340
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved