• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿಗೆ ದಲಿತ ಸಮುದಾಯಗಳ ಕಲ್ಯಾಣ ನಿಗಮಗಳ ಹಣ ಬಳಕೆಗೆ ಬಿಜೆಪಿ ಕಿಡಿ : ಪ್ರತಿಭಟನೆ

Mar 01 2025, 01:03 AM IST

ದಲಿತ ಸಮುದಾಯಗಳ ಕಲ್ಯಾಣಕ್ಕೆಂದು ಮೀಸಲಾಗಿರುವ ಎಸ್ಸಿ,ಎಸ್ಟಿ-ಟಿಎಸ್‌ಪಿ ಹಣವನ್ನು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಶುಕ್ರವಾರ ಬಳ್ಳಾರಿ, ಉಡುಪಿ, ಚಾಮರಾಜನಗರಗಳಲ್ಲಿ ಪ್ರತಿಭಟನೆ ನಡೆಸಿದರು. 

ಕೊಡಗು ವಿವಿ ಉಳಿಸಲು ಎಬಿವಿಪಿ ಬಿಜೆಪಿ ಬೃಹತ್‌ ಕಾಲ್ನಡಿಗೆ ಜಾಥಾ

Mar 01 2025, 01:01 AM IST
ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವ ಉಳಿಸಿ ಅಭಿವೃದ್ಧಿಗೊಳಿಸುವ ಸಂಬಂಧ ರಾಜ್ಯ ಸರ್ಕಾರದ ಗಮನ ಸೆಳೆಯಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬಿಜೆಪಿ ಬೆಂಬಲದೊಂದಿಗೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದ ಕಾಲ್ನಡಿಗೆ ಜಾಥಾ ಯಶಸ್ವಿಯಾಗಿ ನಡೆಯಿತು.

ವಾಜಪೇಯಿ ಜನ್ಮ ಶತಾಬ್ದಿ: ಬಿಜೆಪಿ ಹಿರಿಯರಿಗೆ ಗೌರವಾರ್ಪಣೆ

Mar 01 2025, 01:01 AM IST
ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ನೂರನೇ ಜನ್ಮದಿನವನ್ನು ವರ್ಷ ಪೂರ್ತಿ ಸ್ಮರಣೀಯವಾಗಿ ಆಚರಿಸಲು ಬಿಜೆಪಿ ವಿವಿಧ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದೆ. ಇದರ ಭಾಗವಾಗಿ ಅಟಲ್‌ಜಿ ಅವರ ಜನ್ಮ ಶತಾಬ್ದಿ ಅಂಗವಾಗಿ ವಾಜಪೇಯಿ ಅವರೊಂದಿಗೆ ಒಡನಾಟ ಹೊಂದಿದವರು, ಆಗಿನಿಂದ ಪಕ್ಷ ಸಂಘಟನೆಗೆ ದುಡಿದ ಹಿರಿಯರನ್ನು ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಗೌರವಿಸಲಾಯಿತು.

ಶೋಷಿತ ಸಮುದಾಯಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಗ್ರಹ

Mar 01 2025, 01:01 AM IST
ಬಿಜೆಪಿ ಎಸ್‌ಸಿ, ಎಸ್‌ಟಿ ಸಮುದಾಯದ ಮುಖಂಡರು ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕಾಂಗ್ರೆಸ್‌ನಲ್ಲಿ ಕ್ಷಿಪ್ರ ಕ್ರಾಂತಿ ಮುನ್ಸೂಚನೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Feb 28 2025, 11:15 AM IST

ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗಳ ಮನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.

ಗೋವಾ ಪ್ರವಾಸಿಗರ ಸಂಖ್ಯೆ ಕುಸಿತಕ್ಕೆ ಇಡ್ಲಿ, ಸಾಂಬಾರ್‌ ಕಾರಣ : ಬಿಜೆಪಿ ಶಾಸಕ ಮೈಕೆಲ್ ಲೋಬೊ

Feb 28 2025, 12:51 AM IST
ಗೋವಾ ಬೀಚ್‌ಗಳಲ್ಲಿ ಇಡ್ಲಿ-ಸಾಂಬಾರ್ ಮಾರಾಟ ಮಾಡುತ್ತಿರುವುದರಿಂದ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ ಎಂದು ಬಿಜೆಪಿ ಶಾಸಕ ಮೈಕೆಲ್ ಲೋಬೊ ಗುರುವಾರ ಹೇಳಿದ್ದಾರೆ.

ಮಾ.15ರೊಳಗೆ ಬಿಜೆಪಿ ನೂತನ ಅಧ್ಯಕ್ಷರ ಆಯ್ಕೆ : ರೇಸ್‌ನಲ್ಲಿ ಸ್ಮೃತಿ ಇರಾನಿ, ಅನುರಾಗ್‌ ಠಾಕೂರ್‌, ಶಿವರಾಜ್‌ ಸಿಂಗ್‌ ಚೌಹಾಣ್‌

Feb 28 2025, 12:50 AM IST
ಬಿಜೆಪಿ ಮಾರ್ಚ್ 15 ರೊಳಗೆ ಹೊಸ ರಾಷ್ಟ್ರೀಯ ಪಕ್ಷದ ಅಧ್ಯಕ್ಷರನ್ನು ಪಡೆಯುವ ಸಾಧ್ಯತೆಯಿದೆ ಎಂದು ಗುರುವಾರ ಮೂಲಗಳು ಹೇಳಿವೆ ಎಂದು ಎನ್ಡಿಡೀವಿ ವರದಿ ಮಾಡಿದೆ.

ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪ ಮಾರ್ಗದರ್ಶನ ಅಗತ್ಯ : ಬಿಜೆಪಿ ಮುಖಂಡ ಅರವಿಂದ್‌

Feb 28 2025, 12:46 AM IST

ದಕ್ಷಿಣ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದ ಕೀರ್ತಿ ಯಡಿಯೂರಪ್ಪನವರದ್ದಾಗಿದೆ. ಅವರ ಅವಧಿಯಲ್ಲಿ ಜಾರಿಗೆ ತಂದ ಹಲವಾರು ಯೋಜನೆಗಳು ಜನಕಲ್ಯಾಣವಾಗಿವೆ 

ಎಸ್ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಗೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

Feb 27 2025, 12:34 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ, ಬರುವ ಬಜೆಟ್‌ನಲ್ಲಿ ಸುಮಾರು 14 ಸಾವಿರ ಕೋಟಿ ರು.ಗಳನ್ನು ದಲಿತ ಮೀಸಲು ಹಣವನ್ನು ಮುಳುಗಿಸಲು ಪ್ರಸ್ತಾವನೆ ಸಿದ್ಧಪಡಿಸಿಕೊಂಡಿದೆ.

ಮಾ.1ರಂದು ಬಿಜೆಪಿ ವೀರಶೈವ ಲಿಂಗಾಯತ ಮುಖಂಡರ ಸಭೆ

Feb 27 2025, 12:31 AM IST
ರಾಜ್ಯದಲ್ಲಿ ಬಿಜೆಪಿಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾ.1ರಂದು ಚಿತ್ರದುರ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ವೀರಶೈವ ಲಿಂಗಾಯತ ಸಮಾಜದ ಪ್ರಮುಖರ ಸಭೆಯನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಹಾಗೂ ಪಕ್ಷದ ಯುವ ಮುಖಂಡ ಲೋಕಿಕೆರೆ ನಾಗರಾಜ ಹೇಳಿದ್ದಾರೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 355
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved