• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕರ ಮನೆ ಗೋಡೆಗೆ ಸಗಣಿ ಬಳಿದ ಬಿಜೆಪಿ ಪ್ರತಿಭಟನೆ

Jan 15 2025, 12:46 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದರೂ ವಿರೋಧಿಸದ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಸಿ.ಎಸ್‌.ನಾಡಗೌಡ (ಅಪ್ಪಾಜಿ) ಅವರ ಮನೆಯ ಎದುರು ಸಗಣಿ ಹಾಕಿ, ಗೋಡೆಗೆ ಸಗಣಿ ಬಳಿದು ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ಅಮಾನವಿಯವಾಗಿ ವರ್ತಿಸಿರುವ ಘಟನೆಯ ಹಿಂದೆ ಷಡ್ಯಂತ್ರ ನಡೆದಿದೆ. ಕೇವಲ ಬಾಹ್ಯ ಆರೋಪಿಯನ್ನು ಕಾಟಾಚಾರಕ್ಕೆ ಬಂದಿಸದೆ ದುಷ್ಕೃತ್ಯದ ಹಿಂದೆ ಇರುವ ನಿಜವಾದ ಆರೋಪಿಗಳನ್ನು ಬಂಧಿಸಬೇಕು ಎಂದು ತಾಲೂಕು ರೈತ ಮೋರ್ಚಾ ಘಟಕದ ಸದಸ್ಯರು ಆಗ್ರಹಿಸಿದರು.

ಬಿನ್ ಸಾಲಗಾರ ಮತಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿದ್ಧಲಿಂಗಪ್ಪ ಪಟ್ಟಣಶೆಟ್ಟಿ ಆಯ್ಕೆ

Jan 15 2025, 12:45 AM IST
ತಾಲೂಕು ಪ್ರಾಥಮಿಕ ಸಹಕಾರಿ ಸಂಘ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಚುನಾವಣೆಯಲ್ಲಿ ಬ್ಯಾಡಗಿ ತಾಲೂಕು ಬಿನ್ ಸಾಲಗಾರ ಮತಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿದ್ಧಲಿಂಗಪ್ಪ ಪಟ್ಟಣಶೆಟ್ಟಿ ಆಯ್ಕೆಯಾದರು.

ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಸಾವಿರಾರು ಕೋಟಿ ಬಿಲ್‌ ಬಾಕಿ : ಸಚಿವರು

Jan 14 2025, 08:33 AM IST

ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಗುತ್ತಿಗೆದಾರರ ಸಾವಿರಾರು ಕೋಟಿ ರು. ಬಾಕಿ ಇದೆ. ಆಗಿರುವ ತಪ್ಪು ಸರಿಪಡಿಸುವ ಕೆಲಸ ಮಾಡಲಾಗುತ್ತಿದ್ದು, ಹಂತ ಹಂತವಾಗಿ ಬಾಕಿ ಬಿಡುಗಡೆಗೆ ಸಮಯ ಬೇಕು.

ಬಿಜೆಪಿ ಒಳಜಗಳ: ರಾಜ್ಯ ನಾಯಕರ ಎದುರು ಆರೋಪಗಳ ಸುರಿಮಳೆ

Jan 14 2025, 01:01 AM IST
ಮನೆಯೊಂದು ಮೂರು ಬಾಗಿಲಾದ ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿ ಇದೀಗ ಹೊನ್ನಾಳಿ, ಚನ್ನಗಿರಿ, ಜಗಳೂರು ಮಂಡಲ ಅಧ್ಯಕ್ಷರ ಆಯ್ಕೆ ವಿಚಾರದ ನೆಪದಲ್ಲಿ ಜಿಲ್ಲೆಯ ವಾಸ್ತವ ಸ್ಥಿತಿ ಅರಿಯಲು ಬಂದಿದ್ದ ರಾಜ್ಯ ನಾಯಕರಿಗೆ ಜಿಲ್ಲೆಯಲ್ಲಿ ಪಕ್ಷದ ಸ್ಥಿತಿಗತಿ, ಯಾರು ಏನೆಲ್ಲಾ ಮಾಡಿದರೆಂಬ ಮಾಹಿತಿಯನ್ನು ಕಾರ್ಯಕರ್ತರೇ ಎಳೆಎಳೆಯಾಗಿ ಬಿಡಿಸಿಟ್ಟ ಘಟನೆ ವರದಿಯಾಗಿದೆ.

ಅಧಿಕಾರಿಗಳ ಎಡವಟ್ಟು: ಬಿಜೆಪಿ ಕಾರ್ಯಕರ್ತರ ತರಾಟೆ

Jan 14 2025, 01:00 AM IST
ಶೃಂಗೇರಿ , ಹಾಲಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮತಪೆಟ್ಟಿಗೆಗಳನ್ನು ಮತದಾನ ಏಕಾಏಕಿ ಶೃಂಗೇರಿ ತಾಲೂಕು ಕಚೇರಿಯಲ್ಲಿನ ಟ್ರಜರಿ ಕೊಠಡಿಗೆ ಸ್ಥಳಾಂತರಿಸಿದ ಬಗ್ಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ಷಪಡಿಸಿ ಚುನಾವಣಾಧಿಕಾರಿ ಈಶ್ವರ್ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಚಾಮರಾಜಪೇಟೆಯಲ್ಲಿ ಹಸು ಕೆಚ್ಚಲಿಗೆ ದುಷ್ಕರ್ಮಿಗಳ ಕತ್ತರಿ : ಬಿಜೆಪಿ, ಹಿಂದೂ ಸಂಘಗಳ ಕಿಡಿ

Jan 13 2025, 01:33 AM IST

 ನಗರದ ಚಾಮರಾಜಪೇಟೆಯಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಅಮಾನವೀಯ ಕೃತ್ಯದ ವಿರುದ್ಧ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.  

ವಿವೇಕರು ವಿಶ್ವಕ್ಕೆ ಮಾನವೀಯತೆಯ ರಾಯಭಾರಿ: ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲೇಶಪ್ಪ

Jan 13 2025, 12:49 AM IST
ಸ್ವಾಮಿ ವಿವೇಕಾನಂದರು ಇಡೀ ವಿಶ್ವಕ್ಕೆ ಶಾಂತಿ ಮತ್ತು ಮಾನವೀಯತೆಯನ್ನು ಸಾರಿದ ರಾಯಭಾರಿ ಎಂದು ಹೊಳೆಹೊನ್ನೂರು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲೇಶಪ್ಪ ಹೇಳಿದರು. ಹೊಳೆಹೊನ್ನೂರಿನಲ್ಲಿ ಸ್ವಾಮಿ ವಿವೇಕಾನಂದರ 161ನೇ ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿ ನನ್ನ ತಾಯಿ, ಬಿಟ್ಟು ಇರಲಾರೆ : ಮಾಜಿ ಉಪಮುಖ್ಯಮಂತ್ರಿ ಕೆ. ಎಸ್.ಈಶ್ವರಪ್ಪ

Jan 13 2025, 12:47 AM IST
ಬಿಜೆಪಿ ನನ್ನ ತಾಯಿಯಂದು ನಾನು ಮೊದಲಿನಿಂದಲೂ ಹೇಳ್ತಾ ಇದ್ದೇನೆ. ತಾಯಿ ಬಿಟ್ಟು ಯಾವತ್ತಾದರೂ ಮಗ ಇರ್ತಾನೇನು? ನಾನು ಬಿಜೆಪಿ ಬಿಟ್ಟು ಇನ್ನೆಲ್ಲಿಗೆ ಹೋಗ್ತೇನೆ ಎಂದು ಪರೋಕ್ಷವಾಗಿ ಬಿಜೆಪಿ ಸೇರುವ ಕುರಿತು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುಳಿವು ನೀಡಿದ್ದಾರೆ.

ಬಿಜೆಪಿ ಯುವ ಮೋರ್ಚಾದಿಂದ ವಿವೇಕ ನಡಿಗೆ ವಾಕಾಥಾನ್‌-

Jan 13 2025, 12:45 AM IST
ಸ್ವಾಮಿ ವಿವೇಕಾನಂದರ ಸಂದೇಶ, ತತ್ವಗಳು ಆಧುನಿಕ ಕಾಲದಲ್ಲೂ ಅನುಕರಣೀಯ

ನಕ್ಸಲ್‌ ಶರಣಾಗತಿ ಪ್ರಕ್ರಿಯೆಯೇ ಸಂಶಯಾಸ್ಪದನಾಗಿದೆ: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Jan 12 2025, 01:20 AM IST

  ಮುಖ್ಯಮಂತ್ರಿಗಳ ಉಸ್ತುವಾರಿಯಲ್ಲಿಯೇ ಶರಣಾಗತಿಯಾಗಿರುವುದು, ಶರಣಾಗತಿ ವಿಧಾನದ ಸಮಗ್ರತೆ ಬಗ್ಗೆ ಸಂಶಯ ಮೂಡುತ್ತದೆ. ಸರ್ಕಾರವೇ ನಕ್ಸಲರಿಗೆ ಸುಲಭವಾಗಿ ವ್ಯವಸ್ಥೆ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 357
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved