• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಸಕ್ತ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 343 ಸ್ಥಾನ

Feb 13 2025, 12:49 AM IST
ಪ್ರಸಕ್ತ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 343 ಸ್ಥಾನಗಳನ್ನು ಗೆಲ್ಲಲಿದೆ. ಇನ್ನು ಕಾಂಗ್ರೆಸ್‌ ನೇತೃತ್ವವದ ಇಂಡಿಯಾ ಮೈತ್ರಿಕೂಟ 188 ಸ್ಥಾನ ಪಡೆಯಲಿದೆ ಎಂದು ಇಂಡಿಯಾ ಟುಡೇ- ಸಿ ವೋಟರ್‌ ನಡೆಸಿದ ಮೂಡ್‌ ಆಫ್‌ ದ ನೇಷನ್‌ ಸಮೀಕ್ಷೆ ಹೇಳಿದೆ.

ಶಾ ಜತೆ ಸೋಮಣ್ಣ, ಕಾರಜೋಳ ಭೇಟಿ ಕುತೂಹಲ ರಾಜ್ಯ ಬಿಜೆಪಿ ವಿದ್ಯಮಾನದ ಚರ್ಚೆ?

Feb 12 2025, 12:31 AM IST
ರಾಜ್ಯಾಧ್ಯಕ್ಷರ ನೇಮಕ ಸಂಬಂಧ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ ನಡೆದಿರುವ ಮಧ್ಯೆಯೇ ಪಕ್ಷದ ಇಬ್ಬರು ಹಿರಿಯ ನಾಯಕರು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ದೇವರ ವಿಷಯದಲ್ಲಿ ಬಿಜೆಪಿ ರಾಜಕೀಯ: ಸಚಿವ ತಂಗಡಗಿ

Feb 12 2025, 12:30 AM IST
ಬಿಜೆಪಿಯವರು ಕೆಲ ದೇವರನ್ನು ಗುತ್ತಿಗೆ ಪಡೆದವರಂತೆ ಮಾಡುತ್ತಿದ್ದಾರೆ.

ದಿಲ್ಲಿಯಲ್ಲಿ ಬಿಜೆಪಿ ಲಿಂಗಾಯತ ನಾಯಕರ ಸಭೆ - ಸೋಮಣ್ಣ ಗೃಹಪ್ರವೇಶ ನಿಮಿತ್ತ ದಿಲ್ಲಿಗೆ ಬಂದಿದ್ದ ನಾಯಕರು

Feb 11 2025, 11:11 AM IST

ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ದೆಹಲಿ ನಿವಾಸದಲ್ಲಿ ಸೋಮವಾರ ಗೃಹಪ್ರವೇಶದ ನೆಪದಲ್ಲಿ ಬಿಜೆಪಿಯ ಕೆಲ ನಾಯಕರು, ಅದರಲ್ಲೂ ಲಿಂಗಾಯತ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯ ಬಿಜೆಪಿ ಭಿನ್ನರ ಪಡೆಗೆ ವರಿಷ್ಠರಿಂದ ಶಾಕ್‌ : ಯತ್ನಾಳಗೆ ಹೈಕಮಾಂಡ್‌ ನೋಟಿಸ್‌

Feb 11 2025, 01:46 AM IST
ರಾಜ್ಯ ಬಿಜೆಪಿ ಭಿನ್ನಮತ ತಾರಕಕ್ಕೇರಿದ ಬೆನ್ನಲ್ಲೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಬೀಸಿದ್ದ ಭಿನ್ನರ ಗುಂಪಿಗೆ ಪಕ್ಷದ ಹೈಕಮಾಂಡ್‌ ಬಿಗ್ ಶಾಕ್ ನೀಡಿದೆ.

ದೆಹಲಿಯಲ್ಲಿ ಬಿಜೆಪಿ ಗೆಲುವು: ಕೊರಟಗೆರೆಯಲ್ಲಿ ಸಂಭ್ರಮಾಚರಣೆ

Feb 11 2025, 12:49 AM IST
ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವ ಎಲ್ಲರಿಗೂ ದೆಹಲಿ ಚುನಾವಣೆ ಒಂದು ಪಾಠವಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಹಿಂದೆಂದೂ ಕಾಣದಷ್ಟು ಹಗರಣ ನಡೆಸಿ ಜನರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಅಭ್ಯರ್ಥಿಗಳಿದ್ರೂ ನಾಮಪತ್ರ ಸಲ್ಲಿಸದ ಬಿಜೆಪಿ

Feb 11 2025, 12:48 AM IST
ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾಗಿ ಗೌಡ್ರ ಮಧು, ಉಪಾಧ್ಯಕ್ಷರಾಗಿ ಅಣ್ಣಯ್ಯಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.

ಭರ್ಜರಿ ಬಹುಮತದೊಂದಿಗೆ ರಾಜಧಾನಿಯಲ್ಲಿ ಬಿಜೆಪಿ ಗೆಲುವು : ದೆಹಲಿಯಲ್ಲಿ ಮಹಿಳಾ ನಾಯಕಿಗೆ ಸಿಎಂ ಪಟ್ಟ?

Feb 11 2025, 12:47 AM IST
ಭರ್ಜರಿ ಬಹುಮತದೊಂದಿಗೆ ರಾಜಧಾನಿಯಲ್ಲಿ ಎರಡು ದಶಕದ ಬಳಿಕ ಗೆಲುವು ಸಾಧಿಸಿದ ಬಿಜೆಪಿಯಲ್ಲಿ ಸದ್ಯ ಮುಖ್ಯಮಂತ್ರಿ ಆಯ್ಕೆ ಕಸರತ್ತು ಜೋರಾಗಿದ್ದು, ಈ ಬಾರಿ ಬಿಜೆಪಿ ಅಚ್ಚರಿ ಎನ್ನುವಂತೆ ಮಹಿಳಾ ನಾಯಕಿಯೊಬ್ಬರಿಗೆ ಬಿಜೆಪಿ ಸಿಎಂ ಪಟ್ಟ ನೀಡಬಹುದು ಎನ್ನುವ ಗುಸುಗುಸು ಜೋರಾಗಿದೆ.

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತರಿಗೆ ಜಯ

Feb 11 2025, 12:45 AM IST
ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಪ್ರಕೋಷ್ಠದ‌ 17 ಮಂದಿ‌ ಅಭ್ಯರ್ಥಿಗಳು ಜಯಭೇರಿ‌ ಸಾಧಿಸಿದ್ದಾರೆ.

ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಒಬ್ಬರೇ ಕಾರಣರಲ್ಲ: ಬಿಜೆಪಿ ಮುಖಂಡ ಸಿ.ಟಿ. ರವಿ

Feb 10 2025, 01:50 AM IST
ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಒಬ್ಬರೇ ಕಾರಣರಲ್ಲ. ಅಸಂಖ್ಯಾತ ನಾಯಕರು, ಕಾರ್ಯಕರ್ತರು ಕಾರಣರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 376
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved