• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಜಿಲ್ಲಾದ್ಯಂತ ಭೂಕಬಳಿಕೆ ವಿರುದ್ಧ ಬೀದಿಗಿಳಿದ ಬಿಜೆಪಿ

Nov 05 2024, 12:38 AM IST
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೆ ಜನರಿಂದ ಲೂಟಿ ಮಾಡಿ ಬೊಕ್ಕಸ ತುಂಬಿಕೊಂಡಿದ್ದು ಸಾಲದೇ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮತ ಬ್ಯಾಂಕ್ ಓಲೈಕೆಗಾಗಿ ನಾಡಿನ ರೈತರು ಜನಸಾಮಾನ್ಯರ ಭೂಮಿಯನ್ನು ವಕ್ಫ್‌ ಬೋರ್ಡಗೆ ವರ್ಗಾವಣೆ ಮಾಡುತ್ತಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.

ವಕ್ಫ್‌ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ

Nov 05 2024, 12:37 AM IST
ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ನೀಡಲಾಗಿದೆ. ಬಿಜೆಪಿಯ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಟ್ಟಿದ್ದರು. ಬಿ.ಎಸ್‌. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ ಶೆಟ್ಟರ್‌, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ವೇಳೆಯೂ ನೋಟಿಸ್‌ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಕ್ಫ್ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ

Nov 05 2024, 12:36 AM IST
ವಕ್ಫ್ ಅದಾಲತ್ ಬೋರ್ಡ್‌ ಮೂಲಕ ಬಡ ರೈತರ ಭೂಮಿಗಳನ್ನು ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ವಿರೋಧಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಿದಲ್ಲದೆ ಕೆಲ ಸಮಯ ಮಾನವ ಸರಪಳಿ ನಡೆಸಿ ರಸ್ತೆ ತಡೆ ಮಾಡಿ ನಂತರ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್‌ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದರು.

ಮತ್ತೊಬ್ಬ ಬಿಜೆಪಿ ನಾಯಕನ ಪಾದಸ್ಪರ್ಶಕ್ಕೆ ಮುಂದಾದ ಬಿಹಾರ ಸಿಎಂ ನಿತೀಶ್‌!

Nov 05 2024, 12:35 AM IST
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು, ರಾಜಕೀಯ ನಾಯಕರ ಕಾಲು ಮುಟ್ಟಿ ನಮಸ್ಕರಿಸುವ ಸಂಪ್ರದಾಯ ಮುಂದುವರೆಸಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (73), ಇದೀಗ ತಮಗಿಂತ ವಯಸ್ಸಿನಲ್ಲಿ ಕಿರಿಯ ಬಿಜೆಪಿ ನಾಯಕರ ಪಾದಸ್ಪರ್ಶಕ್ಕೆ ಮುಂದಾದ ಘಟನೆ ನಡೆದಿದೆ.

ವಕ್ಫ್‌ ಹೆಸರು ತೆಗೆಸುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Nov 05 2024, 12:30 AM IST
ಪಹಣಿಯಲ್ಲಿ ವಕ್ಫ್‌ ಹೆಸರು ಬಂದಿರುವುದನ್ನು ತೆಗೆಯಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಕೊಪ್ಪಳ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಾರ್ಖಂಡ್‌ ವಿಧಾನಸಭಾ ಚುನಾವಣೆ ನಿಮಿತ್ತ, ಬಿಜೆಪಿ ಭರ್ಜರಿ ಉಚಿತ ಕೊಡುಗೆಗಳ ಪ್ರಣಾಳಿಕೆ

Nov 04 2024, 12:35 AM IST
ಒಂದು ಕಡೆ ಉಚಿತ ಗ್ಯಾರಂಟಿ ಭರವಸೆಗಳ ಬಗ್ಗೆ ಬಿಜೆಪಿ-ಕಾಂಗ್ರೆಸ್‌ ನಡುವೆ ಮಾತಿನ ಸಂಘರ್ಷ ನಡೆದಿದ್ದರೂ ಜಾರ್ಖಂಡ್‌ ವಿಧಾನಸಭಾ ಚುನಾವಣೆ ನಿಮಿತ್ತ, ಬಿಜೆಪಿ ಭರ್ಜರಿ ಉಚಿತ ಕೊಡುಗೆಗಳ ಪ್ರಣಾಳಿಕೆ ಘೋಷಿಸಿದೆ.

ವಕ್ಫ್‌ ಹಗರಣದ ವಿರುದ್ಧ ನ.6ರಂದು ಬಿಜೆಪಿ ಪ್ರತಿಭಟನೆ: ಕಿಶೋರ್‌ ಕುಮಾರ್

Nov 04 2024, 12:35 AM IST
ನ.4ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳ ಮತ್ತು ಮಧ್ಯಾಹ್ನ 3 ಗಂಟೆಗೆ ಹೆಬ್ರಿ, ನ. 5ರಂದು ಬೆಳಿಗ್ಗೆ ಬ್ರಹ್ಮಾವರ ಮತ್ತು ಮಧ್ಯಾಹ್ನ 3 ಗಂಟೆಗೆ ಕುಂದಾಪುರ, ನ.6ರಂದು ಮಧ್ಯಾಹ್ನ 3 ಗಂಟೆಗೆ ಕಾಪು ಮತ್ತು ಬೈಮದೂರುಗಳಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ನೀಡಲಾಗುವುದು.

ನೋಟಿಸ್‌ ವಾಪಸ್‌ಗೆ ಸೂಚಿಸಿದ ಮೇಲೂ ಬಿಜೆಪಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Nov 04 2024, 12:32 AM IST

ಬಿಜೆಪಿ ನಾಯಕರ ನಡೆ ಹಿಂದೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ರೈತರ ಹಿತಾಸಕ್ತಿ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಬಿಜೆಪಿ ಸೋಲಿಸಲು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಣತಂತ್ರ : ತಂತ್ರಗಾರಿಕೆಯನ್ನು ರೂಪಿಸಲು ಸಭೆ

Nov 04 2024, 12:31 AM IST
ಬಿಜೆಪಿಯನ್ನು ಹೇಗೆ ಸೋಲಿಸಬೇಕು ಎಂಬುದರ ಬಗ್ಗೆ ತಂತ್ರಗಾರಿಕೆಯನ್ನು ರೂಪಿಸಲು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಸಭೆ ನಡೆಸಿದೆ.

ವಕ್ಫ್ ವಿರೋಧಿಸಿ ರಾಮದುರ್ಗದಲ್ಲಿ ಇಂದು ಬಿಜೆಪಿ ಪ್ರತಿಭಟನೆ

Nov 04 2024, 12:30 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ಜಮೀನು ಹಾಗೂ ಮಠಮಂದಿರಗಳ ಆಸ್ತಿಯಲ್ಲಿ ವಕ್ಫ್ ಹೆಸರು ದಾಖಲಿಸುವುದನ್ನು ಪ್ರತಿಭಟಿಸಿ ಬಿಜೆಪಿ ನ.4 ರಂದು ರಾಮದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಮಂಡಳ ಅಧ್ಯಕ್ಷ ಡಾ.ಕೆ.ವಿ.ಪಾಟೀಲ ಹೇಳಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 329
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved