• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಣಿಯಲ್ಲಿ ವಕ್ಫ್‌ ಹೆಸರು: 4ರಂದು ಬಿಜೆಪಿ ಪ್ರತಿಭಟನೆ

Nov 02 2024, 01:19 AM IST
ವಿಜಯಪುರ, ಬೀದರ ಒಳಗೊಂಡು ಹಲವೆಡೆ ರೈತರ ಭೂಮಿ, ರುದ್ರಭೂಮಿ ವಕ್ಫ್ ಹೆಸರು ಆಗುತ್ತಿದೆ. ಈ ಮೂಲಕ ವಿವಾದ ಹುಟ್ಟುಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಆರೋಪಿಸಿದರು.

ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ಕಂದಾಯ ಇಲಾಖೆಯಿಂದ ನೋಟಿಸ್‌ : ಎಂ.ಸಿ.ಮುಲ್ಲಾ

Nov 01 2024, 01:17 AM IST

 ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ಕಂದಾಯ ಇಲಾಖೆಯಿಂದ ನೋಟಿಸ್‌ಗಳು ಬಂದಿದ್ದವು.   ಕೆಲವು ಕಡೆ ನೋಟಿಸ್‌ ಕೊಡದೆಯೇ ರೈತರ ಪಹಣಿಯ 11ನೇ ಕಾಲಂನಲ್ಲಿ ಕರ್ನಾಟಕ ವಕ್ಫ್‌ ಬೋರ್ಡ್ ಎಂದು ನಮೂದಿಸಲಾಗಿತ್ತು   ಎಂದು ಕರ್ನಾಟಕ ಮುಲ್ಲಾ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷ ಎಂ.ಸಿ.ಮುಲ್ಲಾ ಪ್ರಶ್ನಿಸಿದರು.

288 ಸ್ಥಾನ ಬಲದ ಮಹಾರಾಷ್ಟ್ರ ವಿಧಾನಸಭೆ : 7995 ಅಭ್ಯರ್ಥಿಗಳ ಸ್ಪರ್ಧೆ - ಬಿಜೆಪಿ ಅತಿ ಹೆಚ್ಚು 148 ಸ್ಥಾನಗಳಲ್ಲಿ ಕಣಕ್ಕೆ

Nov 01 2024, 12:04 AM IST
288 ಸ್ಥಾನ ಬಲದ ಮಹಾರಾಷ್ಟ್ರ ವಿಧಾನಸಭೆಗೆ 7995 ಅಭ್ಯರ್ಥಿಗಳು ಒಟ್ಟು 10,905 ನಾಮಪತ್ರ ಸಲ್ಲಿಸಿದ್ದಾರೆ. 2019ರಲ್ಲಿ 3,239 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಬಾಯಿ ಬಡಿದುಕೊಂಡ್ರೂ ಬಿಜೆಪಿ ಟಿಕೆಟ್‌ಗೆ ಎಚ್‌ಡಿಕೆ ಒಪ್ಪಿರಲಿಲ್ಲ!

Oct 31 2024, 02:01 AM IST
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯ ಕೊನೆ ಘಳಿಗೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಪಾಳಯ ಸೇರಿ ಸ್ಪರ್ಧಿಸುತ್ತಿರುವ ಸಿ.ಪಿ.ಯೋಗೇಶ್ವರ್‌ ಅವರು ‘ಕನ್ನಡಪ್ರಭ’ದೊಂದಿಗೆ ಮುಖಾಮುಖಿಯಾಗಿದ್ದಾರೆ.

ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Oct 31 2024, 12:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಎಫ್‌ಐಆರ್‌ ದಾಖಲಿಸಿರುವ ಹಿನ್ನಲೆಯಲ್ಲಿ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ. ಇದನ್ನು ಖಂಡಿಸಿ ನವೆಂಬರ್‌ 6ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ ಹೇಳಿದರು.

ಒಡೆದಿದ್ದ ದೇಶವನ್ನು ಒಗ್ಗೂಡಿಸಿದವರು ಪಟೇಲ್‌: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್

Oct 30 2024, 12:45 AM IST
543 ಸಂಸ್ಥಾನಗಳನ್ನು ಭಾರತದ ಒಕ್ಕೂಟದೊಳಗೆ ಸೇರಿಸಲು ದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡಿದವರು, ಮತ್ತೆ ಒಂದು ಸಂಕಲ್ಪದೊಡನೆ ಕೆಲಸ ಮಾಡಿದವರು ಸರ್ದಾರ್ ವಲ್ಲಭಾಯಿ ಪಟೇಲರು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ದೇಶ ಏಕತೆಗಾಗಿ ಓಟ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.

ಬಿಜೆಪಿ ಅಪಪ್ರಚಾರಕ್ಕೆ ಹೆದರುವುದಿಲ್ಲ: ಜಮೀರ್ ಅಹ್ಮದ್ ಖಾನ್

Oct 30 2024, 12:42 AM IST
ವಕ್ಫ್‌ ಆಸ್ತಿಯಾಗಲಿ, ಮುಜರಾಯಿ ಆಸ್ತಿಯಾಗಲಿ ಅದು ದೇವರ ಆಸ್ತಿ. ದಾನಿಗಳು ಸಮುದಾಯದ ಹಿತಕ್ಕೆ ನೀಡಿರುವ ಆಸ್ತಿ. ಅದನ್ನು ಉಳಿಸುವುದು ನಮ್ಮ ಕರ್ತವ್ಯ ಆಗಬೇಕು.

ಮುಂದೊಮ್ಮೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ

Oct 30 2024, 12:37 AM IST
ಚನ್ನಪಟ್ಟಣ: ಮುಂದೊಂದು ದಿನ ರಾಜ್ಯದಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ಆಗ ರಾಮನಗರ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಸಂಡೂರಲ್ಲಿ ಬಿಜೆಪಿ ಬಾವುಟ ಹಾರಲಿದೆ: ಬಿ. ಶ್ರೀರಾಮುಲು

Oct 30 2024, 12:36 AM IST
ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಈ ಬಾರಿ ಬದಲಾವಣೆ ನಿಶ್ಚಿತ ಹಾಗೂ ಬಿಜೆಪಿ ಬಾವುಟ ಹಾರುವುದು ಖಚಿತ ಎಂದು ಮಾಜಿ ಮಂತ್ರಿ ಬಿ. ಶ್ರೀರಾಮುಲು ಹೇಳಿದರು.

ಸರ್ಕಾರದಿಂದಲೇ ರೈತರ ಆಸ್ತಿ ಕಬಳಿಕೆ ಹುನ್ನಾರ: ಬಿಜೆಪಿ

Oct 30 2024, 12:35 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ವಕ್ಫ್ ಮೂಲಕ ಜಿಲ್ಲೆಯ ರೈತರ ಆಸ್ತಿ ಕಬಳಿಸುವ ಹುನ್ನಾರ ನಡೆಸುತ್ತಿದ್ದು, ಇದೊಂದು ದುರಂತ ಎಂದು ಮಾಜಿ ಡಿಸಿಎಂ ಹಾಗೂ ಸಂಸದ ಗೋವಿಂದ ಕಾರಜೋಳ ಕಿಡಿ ಕಾರಿದ್ದಾರೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 329
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved