• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸಂಸದ ಸಂಬಿತ್ ಪಾತ್ರಾಗೆ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಕಾಂಗ್ರೆಸ್‌ ನೋಟಿಸ್

Dec 07 2024, 12:31 AM IST
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ‘ಅತ್ಯುನ್ನತ ದೇಶದ್ರೋಹಿ’ ಎಂದು ಕರೆದಿದ್ದ ಬಿಜೆಪಿ ಸಂಸದ ಸಂಬಿತ್ ಪಾತ್ರಾ ವಿರುದ್ಧ ಕಾಂಗ್ರೆಸ್ ಸಂಸದ ಹೈಬಿ ಈಡನ್ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ್ದಾರೆ.

ಬಿಜೆಪಿ ಸರ್ಕಾರ ಬಂದ ಮೇಲೆ ಈ ಸರ್ಕಾರದ ನಿರ್ಣಯ ಕಿತ್ತು ಹಾಕ್ತೇವೆ: ಯತ್ನಾಳ

Dec 07 2024, 12:30 AM IST
ಸಾಬರು ಅಂದರೆ ಸಿದ್ದರಾಮಯ್ಯಗೆ ಬಹಳ ಪ್ರೀತಿ. ಹಿಂದೂಗಳ ಪೇಟ, ಕುಂಕುಮ ಅಂದರೆ ಆಗಿ ಬರಲ್ಲ. ಮುಸ್ಲಿಮರಿಗೆ ಕಾಂಟ್ರ್ಯಾಕ್ಟ್‌, ಶಿಕ್ಷಣದಲ್ಲಿ ರಿಸರ್ವೇಶನ್‌ ಕೊಡುತ್ತಾರೆ.

ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ಬಡಿದಾಟ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

Dec 06 2024, 12:35 PM IST

ಡಿಕೆಶಿ ಅವರಿಗೆ ಮುಖ್ಯಮಂತ್ರಿಯಾಗಬೇಕೆಂದು ಹಠ ಇದೆ. ಆದರೆ, ಶಾಸಕರ ಬಲವಿಲ್ಲ. ಹೇಗಾದರೂ ಮಾಡಿ ಸಿದ್ದರಾಮಯ್ಯನವರ ಮನಸ್ಸು ಗೆಲ್ಲಲು ಪ್ರಯತ್ನ ನಡೆಸಿದ್ದಾರೆ ಎಂದು ತಿವಿದರು.

ಚಿಕ್ಕವಯಸ್ಸಿನ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತವಲ್ಲ : ರಮೇಶ ಪುನರುಚ್ಚಾರ

Dec 06 2024, 09:01 AM IST
ಬಿ.ಎಸ್‌. ಯಡಿಯೂರಪ್ಪ ಹೋರಾಟದ ಮೂಲಕ ರಾಜಕೀಯದಲ್ಲಿ ದೊಡ್ಡ ಸ್ಥಾನಕ್ಕೇರಿದ್ದಾರೆ. ಆದರೆ, ಚಿಕ್ಕವಯಸ್ಸಿನ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತವಲ್ಲ. ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದರು.

ವಕ್ಫ್‌ ನೋಟಿಸ್ ನೀಡಲು ಸಿಎಂಗೆ ಜಮೀರ ಕುಮ್ಮಕ್ಕು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

Dec 06 2024, 08:59 AM IST
ಲಿಂಗಸುಗೂರಲ್ಲಿ ಬಿಜೆಪಿ ನಡೆಸಿದ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟದ ಸಮಾರಂಭ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅತ್ಯುನ್ನತ ದೇಶದ್ರೋಹಿ : ಬಿಜೆಪಿ ಪ್ರಹಾರ

Dec 06 2024, 08:58 AM IST
ಅಮೆರಿಕದ ‘ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಶನ್ ರಿಪೋರ್ಟಿಂಗ್ ಪ್ರಾಜೆಕ್ಟ್’ (ಒಸಿಸಿಆರ್‌ಪಿ) ವರದಿಗಳನ್ನು ಉಲ್ಲೇಖಿಸಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಈ ಹಿಂದೆ ಹಲವು ಗುರುತರ ಆರೋಪಗಳನ್ನು ಮಾಡಿದ್ದರು.

ವಕ್ಫ್ ವಿರುದ್ಧದ ಬಿಜೆಪಿ ಹೋರಾಟ ರಾಜಕೀಯ ದುರುದ್ದೇಶದ್ದು

Dec 06 2024, 08:57 AM IST
ರಾಜಕೀಯ ದುರುದ್ದೇಶದಿಂದಲೇ ವಕ್ಫ್ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ಮುಖಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಒತ್ತುವರಿಯಾಗಿರುವ ವಕ್ಫ್ ಆಸ್ತಿಯನ್ನು ವಾಪಸ್‌ ಕೊಡಿಸುವುದಾಗಿ ಹೇಳಿಕೆ ನೀಡಿದ್ದರು. ಅಲ್ಲದೆ ಬಿಜೆಪಿ ಅಧಿಕಾರದಲ್ಲಿ ಇದ್ದ ಅವಧಿಯಲ್ಲೇ ವಕ್ಫ್ ಆಸ್ತಿ ತೆರವು ಮಾಡಲು ಮೊದಲು ರೈತರಿಗೆ ನೋಟಿಸ್ ನೀಡಿದ್ದೇ ಬಿಜೆಪಿಯವರು. ಅವರ ಕಾಲದಲ್ಲೇ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿದೆ. ಆದರೆ ಈಗ ಅದರ ಬಗ್ಗೆ ಅವರು ಮಾತನಾಡುವುದೇ ಇಲ್ಲ ಎಂದರು.

ಬಿಜೆಪಿ ಶಿಸ್ತು ಸಮಿತಿ ಸೂಚನೆ ಬೆನ್ನಲ್ಲೇ ವಕ್ಫ್‌ ಸಂಬಂಧ ಯತ್ನಾಳ್‌ 2ನೇ ಹಂತದ ವಕ್ಫ್‌ ಹೋರಾಟ

Dec 06 2024, 04:39 AM IST

ಶೋಕಾಸ್‌ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂ ಪಾಠಕ್‌ ಮುಂದೆ ಹಾಜರಾಗಿ ಮಾಹಿತಿ ನೀಡಿದ ಬೆನ್ನಲ್ಲೇ 2ನೇ ಹಂತದ ವಕ್ಫ್‌ ಹೋರಾಟ ನಡೆಸಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮುಂದಾಗಿದ್ದಾರೆ.

ಕಣ್ಣೀರು ತರಿಸುವ ‘ಕೈ’ಗೆ ರೈತರ ಶಾಪ ತಟ್ಟದಿರದು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

Dec 05 2024, 12:33 AM IST
ವಕ್ಫ್‌ ಹೆಸರಿನಲ್ಲಿ ಹಿಂದುಗಳನ್ನು ರಸ್ತೆಗೆ ತರುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ಹೀಗಾಗಿ ರೈತರ ಪರವಾಗಿ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಹೆಸರು ಪ್ರಸ್ತಾಪಿಸಿದ್ದೇ ನಾನು: ಶಿಂಧೆ

Dec 05 2024, 12:32 AM IST
ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಹೆಸರು ಪ್ರಸ್ತಾಪಿಸಿದ್ದೇ ನಾನು’ ಎಂದು ನಿರ್ಗಮಿತ ಸಿಎಂ ಏಕನಾಥ ಶಿಂಧೆ ಹೇಳಿದ್ದಾರೆ. ಇದೇ ವೇಳೆ, ‘ಶಿಂಧೆ ಸರ್ಕಾರ ಸೇರಲು (ಡಿಸಿಎಂ ಆಗಲು) ಒಪ್ಪಿದ್ದಾರೆ’ ಎಂದು ಫಡ್ನವೀಸ್‌ ತಿಳಿಸಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 357
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved