• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈಶ್ವರಪ್ಪ ವಾಪಸ್‌, ಪಾದಯಾತ್ರೆ ಬಗ್ಗೆ ಬಿಜೆಪಿ ಅತೃಪ್ತರ ಸಭೆ - ಈಶ್ವರಪ್ಪ ಪರ ವರಿಷ್ಠರ ಬಳಿ ಚರ್ಚೆ?

Sep 27 2024, 07:25 AM IST

 ಮಾಜಿ ಸಚಿವ ಕುಮಾರ ಬಂಗಾರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಕ್ಷದ ನಾಯಕತ್ವ ಮತ್ತು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚಿಸಲಾಗಿದೆ.

ಬಿಜೆಪಿ, ಜೆಡಿಎಸ್ ನಿಲುವು ಖಂಡಿಸಿ ಡಿಎಸ್‌ಎಸ್‌ ಪ್ರತಿಭಟನೆ

Sep 27 2024, 01:29 AM IST
ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ- ಜೆಡಿಎಸ್ ಪಕ್ಷಗಳ ನಡೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಾ.ಡಿ.ಜಿ.ಸಾಗರ ಬಣದಿಂದ ನಗರದ ಡಾ.ಅಂಬೇಡ್ಕರ್‌ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನೆ ನಡೆಸಲಾಯಿತು.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ಕೊಡಲಿ : ಬಿಜೆಪಿ ಪ್ರತಿಭಟನೆ

Sep 27 2024, 01:21 AM IST
ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದರು.

ವಿಧಾನ ಪರಿಷತ್‌ಗೆ ಒಂದೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ: ಕೋಟ

Sep 27 2024, 01:18 AM IST
ವಿಧಾನ ಪರಿಷತ್‌ಗೆ ಉಡುಪಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯ ಘೋಷಣೆ ಒಂದೆರಡು ದಿನಗಳಲ್ಲಿ ಆಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಗುರುವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪುರಸಭೆ ಚುನಾವಣೇಲಿ ಬಿಜೆಪಿ ಸದದ್ಯರ ವಿಪ್ ಉಲ್ಲಂಘನೆ

Sep 27 2024, 01:18 AM IST
ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸಚೇತಕಾದೇಶ (ವಿಪ್) ಉಲ್ಲಂಘಿಸಿ ಪಕ್ಷಕ್ಕೆ ವಿರುದ್ಧವಾಗಿ ನಡೆದುಕೊಂಡ ಹಾಗೂ ಗೈರಾದ ಐವರು ಬಿಜೆಪಿ ಸದಸ್ಯರಿಗೆ ಕಾರಣ ಕೇಳಿ ಜಿಲ್ಲಾಧಿಕಾರಿ ಟಿ.ಸಿ.ಶಿಲ್ಪಾನಾಗ್‌ ನೋಟಿಸ್‌ ಜಾರಿ ಮಾಡಿದ್ದಾರೆ.

ಮುಡಾ ಪ್ರಕರಣದಲ್ಲಿ ಬಿಜೆಪಿ, ಜೆಡಿಎಸ್‌ ಒಳಸಂಚು ಆರೋಪ: ಮೌನ ಪ್ರತಿಭಟನೆ

Sep 27 2024, 01:17 AM IST
BJP, JDS conspiracy allegations in Muda case: Silent protest

ಮುಡಾ ಪ್ರಕರಣ: ಬಿಜೆಪಿ-ಜೆಡಿಎಸ್‌ ವ್ಯವಸ್ಥಿತ ಕುತಂತ್ರ

Sep 27 2024, 01:16 AM IST
ದೊಡ್ಡಬಳ್ಳಾಪುರ: ಮುಡಾ ಪ್ರಕರಣವು ಎನ್‌ಡಿಎ ವ್ಯವಸ್ಥಿತ ಕುತಂತ್ರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್‌ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ರಾಜ್ಯಾದ್ಯಂತ 1.50 ಕೋಟಿ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ

Sep 27 2024, 01:16 AM IST
ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ನಾಲ್ಕು ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ. ಪ್ರಸ್ತುತ 25 ಸಾವಿರ ನೋಂದಣಿ ಮಾಡಲಾಗಿದೆ. ಮಂಡ್ಯ, ಮೈಸೂರು, ಮೈಸೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಪರಿಶೀಲನಾ ಜವಾಬ್ದಾರಿ ಉಸ್ತುವಾರಿಯನ್ನು ಪಕ್ಷದ ನಾಯಕರು ನನಗೆ ನೀಡಿದ್ದಾರೆ.

ನಗರಸಭೇಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿ: ಸಂಸದ ಡಾ.ಕೆ.ಸುಧಾಕರ್

Sep 26 2024, 11:39 AM IST
ಹೊಸಕೋಟೆ ನಗರಸಭೆಗೆ ಅಧ್ಯಕ್ಷೆಯಾಗಿ ಆಶಾ ರಾಜಶೇಖರ್, ಉಪಾಧ್ಯಕ್ಷರಾಗಿ ಸಿಪಿಎನ್ ನವೀನ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆಯಲ್ಲಿ ಅಧ್ಯಕ್ಷೆ ಸ್ಥಾನಕ್ಕೆ ಆಶಾ ರಾಜಶೇಖರ್, ಉಪಾಧ್ಯಕ್ಷ ಸ್ಥಾನಕ್ಕೆ ಸಿಪಿಎನ್ ನವೀನ್ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಸಿಎಂ ಗೃಹ ಕಚೇರಿಗೆ ಯುವ ಬಿಜೆಪಿ ಮುತ್ತಿಗೆ ಯತ್ನ

Sep 26 2024, 10:23 AM IST
ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುಖ್ಯಮಂತ್ರಿಗಳ ಗೃಹ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved