• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಮಿಷನ್‌ ನೀಡುವಂತೆ ಒತ್ತಾಯಿಸಿ ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ಜೀವ ಬೆದರಿಕೆ ಕೇಸ್‌: ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್‌!

Sep 15 2024, 01:46 AM IST

ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್‌ ನೀಡುವಂತೆ ಒತ್ತಾಯಿಸಿ ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ 

ಬಿಬಿಎಂಪಿಗೆ ₹68 ಕೋಟಿ ನೀಡದೆ ವಂಚಿಸಿದ ಸಿದ್ದರಾಮಯ್ಯ ಸರ್ಕಾರ : ಬಿಜೆಪಿ ಮುಖಂಡ ಎನ್.ಆರ್‌.ರಮೇಶ್‌ ಆರೋಪ

Sep 14 2024, 01:59 AM IST
ಬಸ್‌ ನಿಲ್ದಾಣಗಳಲ್ಲಿ ಜಾಹೀರಾತು ಹಾಕಿಸಿಕೊಂಡು ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ 68 ಕೋಟಿ ನೀಡದೇ ವಂಚಿಸಿದೆ ಎಂದು ಬಿಜೆಪಿಯ ಮುಖಂಡ ಎನ್.ಆರ್‌.ರಮೇಶ್‌ ಆರೋಪಿಸಿದ್ದಾರೆ.

ನಾಗಮಂಗಲ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಗಲಭೆ : ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ

Sep 14 2024, 01:54 AM IST
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಗಲಭೆ ಕುರಿತು ಸತ್ಯಾಸತ್ಯತೆ ತಿಳಿಯುವ ಸಂಬಂಧ ಬಿಜೆಪಿಯು ಸತ್ಯಶೋಧನಾ ಸಮಿತಿ ರಚಿಸಿದೆ. ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇತೃತ್ವದ ಸಮಿತಿಯು ಒಂದು ವಾರದೊಳಗಾಗಿ ವರದಿ ನೀಡಲಿದೆ.

ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಚಾಮರಾಜನಗರದಲ್ಲಿ ಬಿಜೆಪಿ ಪ್ರತಿಭಟನೆ

Sep 14 2024, 01:53 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೋರ್ಚಾ ವತಿಯಿಂದ ಕಾಂಗ್ರೆಸ್ ಹಠಾವೋ ಮೀಸಲಾತಿ ಬಚಾವೋ ಎಂಬ ಘೋಷಣೆ ಕೂಗುತ್ತಾ ಚಾಮರಾನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಹುಮತವಿದ್ದರೂ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ವಿಫಲ!

Sep 14 2024, 01:53 AM IST
ಬಿಜೆಪಿಯಿಂದ ಅಧಿಕೃತವಾಗಿ ನಾಮಪತ್ರ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ ಕೈಕೊಟ್ಟು, ಬಂಡಾಯ ಬಿಜೆಪಿ ಸದಸ್ಯರು ಕಾಂಗ್ರೆಸ್ ಸದಸ್ಯರ ಬೆಂಬಲದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿದ್ದಾರೆ

ರಾಹುಲ್ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Sep 14 2024, 01:53 AM IST
ದಲಿತ, ಮುಸ್ಲಿಂ, ಎಸ್ಟಿ ಹಾಗೂ ಸಿಖ್ ಸಮುದಾಯದ ಮತಗಳನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎನ್ನುವ ನಿಜಬಣ್ಣವನ್ನು ದೇಶದ ಜನತೆ ತಿಳಿಯಬೇಕಾಗಿದೆ ಎಂದು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹೇಳಿದರು.

ನಾಗಮಂಗಲ ಗಲಭೆ ಪೂರ್ವನಿಯೋಜಿತ ಕೃತ್ಯ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ ಆರೋಪ

Sep 14 2024, 01:51 AM IST
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಹಿಂದುಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸುನೀಲಕುಮಾರ ಆರೋಪಿಸಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇಕೆ ಎಸ್‌ಸಿ ಎಸ್‌ಪಿ/ಟಿಎಸ್‌ಪಿ ಜಾರಿ ಮಾಡಿಲ್ಲ?: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 14 2024, 01:51 AM IST
ಜನಪರ ಕಾನೂನನ್ನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮಾಗಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ರಾಹುಲ್‌ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ

Sep 14 2024, 01:50 AM IST
ಚಿಕ್ಕಮಗಳೂರು, ವಿದೇಶದಲ್ಲಿ ಭಾರತದ ಘನತೆ ಹಾಗೂ ಗೌರವಕ್ಕೆ ಚ್ಯುತಿ ತರುವಂತೆ ಮೀಸಲಾತಿ ರದ್ಧತಿ ಹೇಳಿಕೆ ನೀಡಿರುವ ರಾಹುಲ್‍ಗಾಂಧಿ ಅವರ ಸಂಸದ ಸ್ಥಾನ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿ ನಗರ ಬಿಜೆಪಿ ಘಟಕದಿಂದ ಆಜಾದ್‍ ಪಾರ್ಕ್ ವೃತ್ತದಲ್ಲಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಶುದ್ಧಿಕರಣಕ್ಕಾಗಿ ಹೊರಬಂದಿದ್ದೇನೆ: ಈಶ್ವರಪ್ಪ

Sep 14 2024, 01:48 AM IST
ಸ್ವಜನ ಪಕ್ಷಪಾತ ನಡೆಯುತ್ತಿದೆ ಎಂದು ಸಾಕಷ್ಟು ಬಾರಿ ವರಿಷ್ಠರ ಗಮನಕ್ಕೆ ತಂದಿದ್ದೆ. ಆದರೂ ನನ್ನ ಮಾತು ಕೇಳಿಲ್ಲ ಎಂದು ಕೆ.ಎಸ್. ಈಶ್ವರಪ್ಪ ತಿಳಿಸಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved